AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 56 ಕಿಮೀ ಉದ್ದದ 2 ಮೆಟ್ರೋ ಮಾರ್ಗ ನಿರ್ಮಾಣಕ್ಕೆ 5 ಕೋಟಿ ಡಾಲರ್ ಸಾಲ: ಒಪ್ಪಂದಕ್ಕೆ ಸಹಿ

Namma Metro: ಈ ಒಪ್ಪಂದದ ಪ್ರಕಾರ ಬೆಂಗಳೂರಿನಲ್ಲಿ 56 ಕಿಲೋಮೀಟರ್ ಉದ್ದದ 2 ಮೆಟ್ರೋ ಮಾರ್ಗಗಳ ನಿರ್ಮಾಣಕ್ಕೆ 500 ಮಿಲಿಯನ್ ಡಾಲರ್ ಸಾಲ ದೊರೆಯಲಿದೆ.

ಬೆಂಗಳೂರಿನಲ್ಲಿ 56 ಕಿಮೀ ಉದ್ದದ 2 ಮೆಟ್ರೋ ಮಾರ್ಗ ನಿರ್ಮಾಣಕ್ಕೆ 5 ಕೋಟಿ ಡಾಲರ್ ಸಾಲ: ಒಪ್ಪಂದಕ್ಕೆ ಸಹಿ
ನಮ್ಮ ಮೆಟ್ರೋ
TV9 Web
| Edited By: |

Updated on:Aug 23, 2021 | 8:19 PM

Share

ದೆಹಲಿ; ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ನಡೆಸಲು 500 ಮಿಲಿಯನ್ ಅಮೆರಿಕನ್ ಡಾಲರ್ ಸಾಲದ ಒಪ್ಪಂದಕ್ಕೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಜತೆ ಕೇಂದ್ರ ಸರ್ಕಾರ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಬೆಂಗಳೂರಿನಲ್ಲಿ 56 ಕಿಲೋಮೀಟರ್ ಉದ್ದದ 2 ಮೆಟ್ರೋ ಮಾರ್ಗಗಳ ನಿರ್ಮಾಣಕ್ಕೆ 500 ಮಿಲಿಯನ್ ಡಾಲರ್ ಸಾಲ ದೊರೆಯಲಿದೆ. ಬೆಂಗಳೂರಿನ ಜೀವನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಯೋಜನೆಗೆ ದೊರೆಯುವ ಸಾಲದಿಂದ ಔಟರ್ ರಿಂಗ್ ರೋಡ್ ಮತ್ತು ರಾಷ್ಟ್ರೀಯ ಹೆದ್ದಾರಿ 44ರ ಜತೆಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ನಡುವೆ 30 ನಿಲ್ದಾಣಗಳುಳ್ಳ ಮೆಟ್ರೋ ಮಾರ್ಗ ಕಾಮಗಾರಿ ನಡೆಯಲಿದೆ.

ಇದನ್ನೂ ಓದಿ: 

Greenland Rain: ಇತಿಹಾಸದಲ್ಲೇ ಮೊದಲ ಬಾರಿಗೆ ಭರ್ಜರಿ ಮಳೆ; ಇಲ್ಲಿ ಮಳೆ ಸುರಿದದ್ದೇ ಜಾಗತಿಕ ಮಟ್ಟದಲ್ಲಿ ಚಿಂತೆಗೆ ಕಾರಣ 

Burkina Faso: ಆಫ್ರಿಕಾ ಖಂಡದ ಪುಟ್ಟ ದೇಶ ಬುರ್ಕಿನಾ ಫಾಸೋದಲ್ಲಿ ಉಗ್ರರ ಉಪಟಳ; 80 ಜನರು ಬಲಿ: ಭಾರತಕ್ಕೂ ಈ ದೇಶಕ್ಕೂ ಏನು ಸಂಬಂಧ?

(Bengaluru Namma Metro Loan for Construction of 56 Km 2 Metro Line by Asian Development bank)

Published On - 7:32 pm, Mon, 23 August 21

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ