AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 56 ಕಿಮೀ ಉದ್ದದ 2 ಮೆಟ್ರೋ ಮಾರ್ಗ ನಿರ್ಮಾಣಕ್ಕೆ 5 ಕೋಟಿ ಡಾಲರ್ ಸಾಲ: ಒಪ್ಪಂದಕ್ಕೆ ಸಹಿ

Namma Metro: ಈ ಒಪ್ಪಂದದ ಪ್ರಕಾರ ಬೆಂಗಳೂರಿನಲ್ಲಿ 56 ಕಿಲೋಮೀಟರ್ ಉದ್ದದ 2 ಮೆಟ್ರೋ ಮಾರ್ಗಗಳ ನಿರ್ಮಾಣಕ್ಕೆ 500 ಮಿಲಿಯನ್ ಡಾಲರ್ ಸಾಲ ದೊರೆಯಲಿದೆ.

ಬೆಂಗಳೂರಿನಲ್ಲಿ 56 ಕಿಮೀ ಉದ್ದದ 2 ಮೆಟ್ರೋ ಮಾರ್ಗ ನಿರ್ಮಾಣಕ್ಕೆ 5 ಕೋಟಿ ಡಾಲರ್ ಸಾಲ: ಒಪ್ಪಂದಕ್ಕೆ ಸಹಿ
ನಮ್ಮ ಮೆಟ್ರೋ
TV9 Web
| Edited By: |

Updated on:Aug 23, 2021 | 8:19 PM

Share

ದೆಹಲಿ; ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ನಡೆಸಲು 500 ಮಿಲಿಯನ್ ಅಮೆರಿಕನ್ ಡಾಲರ್ ಸಾಲದ ಒಪ್ಪಂದಕ್ಕೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಜತೆ ಕೇಂದ್ರ ಸರ್ಕಾರ ಸಹಿ ಹಾಕಿದೆ. ಈ ಒಪ್ಪಂದದ ಪ್ರಕಾರ ಬೆಂಗಳೂರಿನಲ್ಲಿ 56 ಕಿಲೋಮೀಟರ್ ಉದ್ದದ 2 ಮೆಟ್ರೋ ಮಾರ್ಗಗಳ ನಿರ್ಮಾಣಕ್ಕೆ 500 ಮಿಲಿಯನ್ ಡಾಲರ್ ಸಾಲ ದೊರೆಯಲಿದೆ. ಬೆಂಗಳೂರಿನ ಜೀವನದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಉನ್ನತ ಮೂಲಗಳು ತಿಳಿಸಿವೆ.

ಈ ಯೋಜನೆಗೆ ದೊರೆಯುವ ಸಾಲದಿಂದ ಔಟರ್ ರಿಂಗ್ ರೋಡ್ ಮತ್ತು ರಾಷ್ಟ್ರೀಯ ಹೆದ್ದಾರಿ 44ರ ಜತೆಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ನಡುವೆ 30 ನಿಲ್ದಾಣಗಳುಳ್ಳ ಮೆಟ್ರೋ ಮಾರ್ಗ ಕಾಮಗಾರಿ ನಡೆಯಲಿದೆ.

ಇದನ್ನೂ ಓದಿ: 

Greenland Rain: ಇತಿಹಾಸದಲ್ಲೇ ಮೊದಲ ಬಾರಿಗೆ ಭರ್ಜರಿ ಮಳೆ; ಇಲ್ಲಿ ಮಳೆ ಸುರಿದದ್ದೇ ಜಾಗತಿಕ ಮಟ್ಟದಲ್ಲಿ ಚಿಂತೆಗೆ ಕಾರಣ 

Burkina Faso: ಆಫ್ರಿಕಾ ಖಂಡದ ಪುಟ್ಟ ದೇಶ ಬುರ್ಕಿನಾ ಫಾಸೋದಲ್ಲಿ ಉಗ್ರರ ಉಪಟಳ; 80 ಜನರು ಬಲಿ: ಭಾರತಕ್ಕೂ ಈ ದೇಶಕ್ಕೂ ಏನು ಸಂಬಂಧ?

(Bengaluru Namma Metro Loan for Construction of 56 Km 2 Metro Line by Asian Development bank)

Published On - 7:32 pm, Mon, 23 August 21

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ