AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ

ಬೆಂಗಳೂರಿನ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
Vinay Kashappanavar
| Edited By: |

Updated on:Jul 04, 2023 | 10:19 AM

Share

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋ ಸಂಚಾರ(Namma Metro) ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇಂದು (ಜುಲೈ 04) ತಾಂತ್ರಿಕ ಸಮಸ್ಯೆಯಿಂದ(technical issues) ನಮ್ಮ ಮೆಟ್ರೋ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ. ಪೀಕ್​ ಟೈಮ್​ನಲ್ಲೇ (ಹೆಚ್ಚು ಜನ ಸಂಚರಿಸುವ ಅವಧಿ) ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ರೈಲಿನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅನುಮತಿ ಸಾಧ್ಯತೆ

ನೇರಳೆ ಮಾರ್ಗದ ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ.

ಇನ್ನು ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತಗೊಳಿಸಲಾಗಿತ್ತು. ಜೂನ್ 30ರಂದು MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:09 am, Tue, 4 July 23

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​