AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ

ಬೆಂಗಳೂರಿನ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
ವಿನಯ್​ ಕಾಶಪ್ಪನವರ್​
| Edited By: |

Updated on:Jul 04, 2023 | 10:19 AM

Share

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋ ಸಂಚಾರ(Namma Metro) ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇಂದು (ಜುಲೈ 04) ತಾಂತ್ರಿಕ ಸಮಸ್ಯೆಯಿಂದ(technical issues) ನಮ್ಮ ಮೆಟ್ರೋ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ. ಪೀಕ್​ ಟೈಮ್​ನಲ್ಲೇ (ಹೆಚ್ಚು ಜನ ಸಂಚರಿಸುವ ಅವಧಿ) ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ರೈಲಿನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅನುಮತಿ ಸಾಧ್ಯತೆ

ನೇರಳೆ ಮಾರ್ಗದ ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ.

ಇನ್ನು ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತಗೊಳಿಸಲಾಗಿತ್ತು. ಜೂನ್ 30ರಂದು MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:09 am, Tue, 4 July 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ