AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ

ಬೆಂಗಳೂರಿನ ನೇರಳೆ ಮಾರ್ಗದಲ್ಲಿ ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಸಂಚಾರ ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

Namma Metro: ಏಕಾಏಕಿ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ
ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)
ವಿನಯ್​ ಕಾಶಪ್ಪನವರ್​
| Edited By: |

Updated on:Jul 04, 2023 | 10:19 AM

Share

ಬೆಂಗಳೂರು: ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋ ಸಂಚಾರ(Namma Metro) ಸ್ಥಗಿತವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇಂದು (ಜುಲೈ 04) ತಾಂತ್ರಿಕ ಸಮಸ್ಯೆಯಿಂದ(technical issues) ನಮ್ಮ ಮೆಟ್ರೋ ಸ್ಥಗಿತವಾಗಿದೆ ಎಂದು ತಿಳಿದುಬಂದಿದೆ. ಪೀಕ್​ ಟೈಮ್​ನಲ್ಲೇ (ಹೆಚ್ಚು ಜನ ಸಂಚರಿಸುವ ಅವಧಿ) ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ.

ಇದನ್ನೂ ಓದಿ: Namma Metro: ನಮ್ಮ ಮೆಟ್ರೋ ರೈಲಿನಲ್ಲಿ ಮದ್ಯದ ಬಾಟಲಿ ಸಾಗಾಟಕ್ಕೆ ಅನುಮತಿ ಸಾಧ್ಯತೆ

ನೇರಳೆ ಮಾರ್ಗದ ಕೆಂಗೇರಿ ಟು ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ.

ಇನ್ನು ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತಗೊಳಿಸಲಾಗಿತ್ತು. ಜೂನ್ 30ರಂದು MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್ (BMRCL) ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:09 am, Tue, 4 July 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್