AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Namma Metro: ಆಗಸ್ಟ್ 13ರಿಂದ 15ರವರೆಗೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ನಾಳೆಯಿಂದ ಅಂದರೆ ಆಗಸ್ಟ್ 15ರ ವರೆಗೆ ಬೆಂಗಳೂರು ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ವ್ಯತ್ಯಯವಾಗಲಿದೆ. ಈ ಬಗ್ಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ.

Bengaluru Namma Metro: ಆಗಸ್ಟ್ 13ರಿಂದ 15ರವರೆಗೆ ನಮ್ಮ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ
ನಮ್ಮ ಮೆಟ್ರೋ
Kiran Surya
| Edited By: |

Updated on:Aug 12, 2024 | 10:34 PM

Share

ಬೆಂಗಳೂರು, (ಆಗಸ್ಟ್ 12): ಹಸಿರು ಮಾರ್ಗದ ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ. ನಾಗಸಂದ್ರ-ಮಾದವಾರ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್‌ ಹಿನ್ನೆಲೆಯಲ್ಲಿ ನಾಳೆ ಅಂದರೆ ಆಗಸ್ಟ್ 12ರಿಂದ ಆ.15ರವರೆಗೆ ಪೀಣ್ಯ ಇಂಡಸ್ಟ್ರಿ ಹಾಗೂ ನಾಗಸಂದ್ರ ನಿಲ್ದಾಣಗಳ ನಡುವೆ ಮೆಟ್ರೋ ವ್ಯತ್ಯಯವಾಗಲಿದೆ. ಆಗಸ್ಟ್ 13ರಂದು ರಾತ್ರಿ 11ರ ಬದಲು ರಾತ್ರಿ 10 ಗಂಟೆವರೆಗೆ ಮೆಟ್ರೋ ಸಂಚಾರ ಸೇವೆ ಇರಲಿದೆ. ಇನ್ನು ಆ.14ರಂದು ಬೆಳಗ್ಗೆ 5ರ ಬದಲು 6 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

ಆಗಸ್ಟ್ 14 ಮತ್ತು 15 ರಂದು ನಾಗಸಂದ್ರದಿಂದ ಮೊದಲ ರೈಲು ಸೇವೆಯು, ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಪ್ರಾರಂಭವಾಗುತ್ತದೆ. ಆದಾಗ್ಯೂ, ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಆಗಸ್ಟ್ 13 ಮತ್ತು 14 ರಂದು ರಾತ್ರಿ 11.12 ಗಂಟೆಯವರೆಗೆ ಕೊನೆಯ ರೈಲು ಸೇವೆ ಲಭ್ಯವಿರುತ್ತದೆ.

ಇದನ್ನೂ ಓದಿ: ಹೊಸ ದಾಖಲೆ ಬರೆದ ನಮ್ಮ ಮೆಟ್ರೋ, 12 ವರ್ಷಗಳಲ್ಲಿ ಹಿಂದಿನ ಎಲ್ಲಾ ದಾಖಲೆ ಉಡೀಸ್

ಪೀಣ್ಯ ಇಂಡಸ್ಟ್ರಿಯಿಂದ, ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ಮೊದಲ ರೈಲು ಸೇವೆಯು ಆಗಸ್ಟ್ 14 ಮತ್ತು 15 ರಂದು ಬೆಳಿಗ್ಗೆ 5 ಗಂಟೆಗೆ ಸಂಚಾರ ಪ್ರಾರಂಭವಾಗುತ್ತದೆ. ಇನ್ನು ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಮಟ್ರೋ ಸೇವೆಯಲ್ಲಿ ವ್ಯತ್ಯಯ

  •  ಆಗಸ್ಟ್ 13 ರಂದು ಕೊನೆಯ ರೈಲು ಸೇವೆ ರಾತ್ರಿ 11 ರ ಬದಲಾಗಿ 10 ಗಂಟೆಯವರೆಗೆ ಸಂಚಾರ ಇರಲಿದೆ.
  •  ಆಗಸ್ಟ್ 14 ರಂದು ಬೆಳಿಗ್ಗೆ 5ರ ಬದಲಾಗಿ 6ಕ್ಕೆ ಸಂಚಾರ ಪ್ರಾರಂಭವಾಗಲಿದೆ.
  • ಕೊನೆಯ ರೈಲು ಸೇವೆ ರಾತ್ರಿ 11ರ ಬದಲಾಗಿ 10 ಗಂಟೆಯವರೆಗೆ ಇರಲಿದೆ.
  •  ಆಗಸ್ಟ್ 15 ರಂದು ಬೆಳಿಗ್ಗೆ 5ರ ಬದಲಾಗಿ 6 ಗಂಟೆಯಿಂದ ಸಂಚಾರ ಆರಂಭಿಸಲಿವೆ.
  • ನಾಗಸಂದ್ರ ನಿಲ್ದಾಣದಿಂದ ಆಗಸ್ಟ್ 13 ಮತ್ತು 14ರಂದು ಕೊನೆಯ ರೈಲು ಸೇವೆಯು ರಾತ್ರಿ 11 ಗಂಟೆಯ ಬದಲಾಗಿ 10 ಗಂಟೆಗೆ ಕೊನೆಗೊಳ್ಳುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:38 pm, Mon, 12 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್