AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಹಾಡಹಗಲೇ ಹೋಟೆಲ್ ಕ್ಯಾಶಿಯರ್​ ಕೊಲೆ: ಹೌಸ್​ಕೀಪರ್​​ ಬಂಧನ​​

ಬೆಂಗಳೂರಿನ ಪ್ರತಿಷ್ಠಿತ ಸಿಟಡೆಲ್​​ ಹೋಟೆಲ್ ಕ್ಯಾಶಿಯರ್​​ ಹತ್ಯೆ ಮಾಡಿರುವಂತಹ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯದ ಹೋಟೆಲ್​ನಲ್ಲಿ ನಡೆದಿದೆ. ಕುಡಿದ ನಶೆಯಲ್ಲಿ ಹೌಸ್ ಕೀಪರ್​ಯಿಂದ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.​​

ಬೆಂಗಳೂರಿನಲ್ಲಿ ಹಾಡಹಗಲೇ ಹೋಟೆಲ್ ಕ್ಯಾಶಿಯರ್​ ಕೊಲೆ: ಹೌಸ್​ಕೀಪರ್​​ ಬಂಧನ​​
ಪ್ರಾತಿನಿಧಿಕ ಚಿತ್ರ
Shivaprasad B
| Edited By: |

Updated on:Jul 20, 2023 | 3:05 PM

Share

ಬೆಂಗಳೂರು, ಜುಲೈ 20: ಹಾಡಹಗಲೇ ಪ್ರತಿಷ್ಠಿತ ಹೋಟೆಲ್​​ ಕ್ಯಾಶಿಯರ್ (cashier)​​ ನನ್ನು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯದ ಹೋಟೆಲ್​ನಲ್ಲಿ ನಡೆದಿದೆ. ಸಿಟಡೆಲ್​ ಹೋಟೆಲ್​ನ ಸುಭಾಷ್​ ಮೃತ ಕ್ಯಾಶಿಯರ್​​.​​ ಅದೇ ಹೋಟೆಲ್​ನಲ್ಲಿ ಹೌಸ್ ಕೀಪರ್ ಆಗಿರುವ​​ ಅಭಿಷೇಕ್​ ಎಂಬಾತ ಹತ್ಯೆ ಮಾಡಿದ್ದು, ಸದ್ಯ ಆರೋಪಿಯನ್ನು​ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹೋಟೆಲ್ ಸೋಫಾ ಮೇಲೆ ಸುಭಾಷ್ ಮಲಗಿದ್ದ ವೇಳೆ ದೊಣ್ಣೆಯಿಂದ ಹೊಡೆದು ಹೌಸ್ ಕೀಪರ್ ಅಭಿಷೇಕ್​ ಬರ್ಬರವಾಗಿ ಹಲ್ಲೆ ಮಾಡಿದ್ದಾನೆ. ಕುಡಿದ ನಶೆಯಲ್ಲಿ ಕೊಂದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: ಮಗನ ಬರ್ತಡೇ ಸಂಭ್ರಮದಲ್ಲಿದ್ದ ತಂದೆಯ ಎದೆಗೆ ಚೂರಿ ಇರಿದ ಹಂತಕರು, ಉದ್ಯಮಿ ಕೊಲೆ ಪ್ರಕರಣಕ್ಕೆ ಬಿಗ್ ಟಿಸ್ಟ್

ಶೀಲಶಂಕಿಸಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ

ಹಾಸನ: ಶೀಲಶಂಕಿಸಿ ಪತ್ನಿಯನ್ನು ಪತಿ ಬರ್ಬರವಾಗಿ ಕೊಲೆ ಮಾಡಿರುವಂತಹ ಘಟನೆ ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಪತ್ನಿ ಅಂಬಿಕಾ(28)ಳನ್ನು ಕೊಲೆ ಮಾಡಿದ ಪತಿ ಚಂದ್ರಮೌಳಿ. ಹೊಳೆನರಸೀಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ​ಬೆಂಗಳೂರಿನ ಪ್ರತಿಷ್ಠಿತ ಮಠದ ಅರ್ಚಕನ ಜತೆ ಪರಿಚಯ; 1 ಕೋಟಿ ರೂ. ಅಧಿಕ ಹಣ ಪಡೆದು ವಂಚನೆ, ಆರೋಪಿ ಅರೆಸ್ಟ್

ಬಳ್ಳಾರಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಬಳ್ಳಾರಿ: ನಗರ ಹೊರವಲಯದ ಗುಗ್ಗರಹಟ್ಟಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ ಮಾಡಿರುವಂತಹ ಘಟನೆ ನಡೆದಿದೆ. ಮೆಹಬೂಬ್ ಬಾಷಾ(40) ಮೃತ ವ್ಯಕ್ತಿ. ರಿಯಲ್​ ಎಸ್ಟೇಟ್​ ವ್ಯವಹಾರದ ವಿಚಾರವಾಗಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಬಳ್ಳಾರಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:34 pm, Thu, 20 July 23

Follow Us
Shivaprasad B
Shivaprasad B
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ