AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 26 ರಂದು ‘ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು’ ಪುಸ್ತಕ ಮುಖಪುಟ ಬಿಡುಗಡೆ

ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ "ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು" ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಮೇ 26 ರಂದು 'ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು' ಪುಸ್ತಕ ಮುಖಪುಟ ಬಿಡುಗಡೆ
ಗುರು ಸಕಲಮಾ
ವಿವೇಕ ಬಿರಾದಾರ
|

Updated on:May 28, 2024 | 7:53 AM

Share

ಬೆಂಗಳೂರು, ಮೇ 25: ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ “ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು” ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕವನ್ನು ಹಿಮಾಲಯದ ಮಹಾನ್​ ಯೋಗಿ ಸ್ವಾಮಿ ರಾಮ ಹಾಗೂ ಬಹುಶ್ರುತ ವಿದ್ವಾಂಸರಾದ, ಪದ್ಮಶ್ರೀ ಪುರಸ್ಕೃತ ಡಾ. ಆರ್​ ಸತ್ಯನಾರಾಯಣರವರ ಶಿಷ್ಯೆ, ಸಕಲಮಾ ಅವರು ಬರೆದಿದ್ದಾರೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲೀಷ್​ನಲ್ಲಿ “Messages From the Himalayan Sages” ಎಂಬ ಶಿರ್ಷಿಕೆಯಲ್ಲಿ ಅನಾವರಣಗೊಳ್ಳುತ್ತಿದೆ.

ಬನಶಂಕರಿಯ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಮೇ 26 ರಂದು ಬೆಳಗ್ಗೆ 10:30ಕ್ಕೆ ಆತ್ಮ ಚರಿತ್ರೆಯ ಮುಖಪುಟ ಅನಾವರಣಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ, ಸಾಹಿತಿ ಜೋಗಿ, ಬಹುಭಾಷಾ ನಟಿ ಸಪ್ತಮಿ ಗೌಡ ಭಾಗಿಯಾಗಲಿದ್ದಾರೆ. ಲೇಖಕಿ ಸಕಲಮಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಮುಖಪುಟ ಅನಾವರಣ ಕಾರ್ಯಕ್ರಮದಲ್ಲಿ ಚಂದ್ರಕಲಾ ನಮಸ್ಕಾರ, ಭರತನಾಟ್ಯ ಪ್ರಸ್ತುತ ಪಡಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Sat, 25 May 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ