AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 26 ರಂದು ‘ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು’ ಪುಸ್ತಕ ಮುಖಪುಟ ಬಿಡುಗಡೆ

ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ "ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು" ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಮೇ 26 ರಂದು 'ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು' ಪುಸ್ತಕ ಮುಖಪುಟ ಬಿಡುಗಡೆ
ಗುರು ಸಕಲಮಾ
ವಿವೇಕ ಬಿರಾದಾರ
|

Updated on:May 28, 2024 | 7:53 AM

Share

ಬೆಂಗಳೂರು, ಮೇ 25: ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ “ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು” ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕವನ್ನು ಹಿಮಾಲಯದ ಮಹಾನ್​ ಯೋಗಿ ಸ್ವಾಮಿ ರಾಮ ಹಾಗೂ ಬಹುಶ್ರುತ ವಿದ್ವಾಂಸರಾದ, ಪದ್ಮಶ್ರೀ ಪುರಸ್ಕೃತ ಡಾ. ಆರ್​ ಸತ್ಯನಾರಾಯಣರವರ ಶಿಷ್ಯೆ, ಸಕಲಮಾ ಅವರು ಬರೆದಿದ್ದಾರೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲೀಷ್​ನಲ್ಲಿ “Messages From the Himalayan Sages” ಎಂಬ ಶಿರ್ಷಿಕೆಯಲ್ಲಿ ಅನಾವರಣಗೊಳ್ಳುತ್ತಿದೆ.

ಬನಶಂಕರಿಯ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಮೇ 26 ರಂದು ಬೆಳಗ್ಗೆ 10:30ಕ್ಕೆ ಆತ್ಮ ಚರಿತ್ರೆಯ ಮುಖಪುಟ ಅನಾವರಣಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ, ಸಾಹಿತಿ ಜೋಗಿ, ಬಹುಭಾಷಾ ನಟಿ ಸಪ್ತಮಿ ಗೌಡ ಭಾಗಿಯಾಗಲಿದ್ದಾರೆ. ಲೇಖಕಿ ಸಕಲಮಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಮುಖಪುಟ ಅನಾವರಣ ಕಾರ್ಯಕ್ರಮದಲ್ಲಿ ಚಂದ್ರಕಲಾ ನಮಸ್ಕಾರ, ಭರತನಾಟ್ಯ ಪ್ರಸ್ತುತ ಪಡಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Sat, 25 May 24

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ