AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 26 ರಂದು ‘ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು’ ಪುಸ್ತಕ ಮುಖಪುಟ ಬಿಡುಗಡೆ

ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ "ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು" ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಮೇ 26 ರಂದು 'ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು' ಪುಸ್ತಕ ಮುಖಪುಟ ಬಿಡುಗಡೆ
ಗುರು ಸಕಲಮಾ
ವಿವೇಕ ಬಿರಾದಾರ
|

Updated on:May 28, 2024 | 7:53 AM

Share

ಬೆಂಗಳೂರು, ಮೇ 25: ಸಕಾಲಿಕ ಮತ್ತು ಕಾಲಾತೀತವಾಗಿ ಬದುಕಿಗೆ ಅನ್ವಯವಾಗುವ “ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು” ಆತ್ಮಚರಿತ್ರೆಯ ಮುಖಪುಟ ಇದೇ ತಿಂಗಳು ರವಿವಾರ (ಮೇ 26) ರಂದು ಬಿಡುಗಡೆಯಾಗಲಿದೆ. ಈ ಪುಸ್ತಕವನ್ನು ಹಿಮಾಲಯದ ಮಹಾನ್​ ಯೋಗಿ ಸ್ವಾಮಿ ರಾಮ ಹಾಗೂ ಬಹುಶ್ರುತ ವಿದ್ವಾಂಸರಾದ, ಪದ್ಮಶ್ರೀ ಪುರಸ್ಕೃತ ಡಾ. ಆರ್​ ಸತ್ಯನಾರಾಯಣರವರ ಶಿಷ್ಯೆ, ಸಕಲಮಾ ಅವರು ಬರೆದಿದ್ದಾರೆ. ಈ ಪುಸ್ತಕದ ಮುಖಪುಟ ಕನ್ನಡ ಮತ್ತು ಇಂಗ್ಲೀಷ್​ ಎರಡೂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಇಂಗ್ಲೀಷ್​ನಲ್ಲಿ “Messages From the Himalayan Sages” ಎಂಬ ಶಿರ್ಷಿಕೆಯಲ್ಲಿ ಅನಾವರಣಗೊಳ್ಳುತ್ತಿದೆ.

ಬನಶಂಕರಿಯ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ಮೇ 26 ರಂದು ಬೆಳಗ್ಗೆ 10:30ಕ್ಕೆ ಆತ್ಮ ಚರಿತ್ರೆಯ ಮುಖಪುಟ ಅನಾವರಣಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ, ಸಾಹಿತಿ ಜೋಗಿ, ಬಹುಭಾಷಾ ನಟಿ ಸಪ್ತಮಿ ಗೌಡ ಭಾಗಿಯಾಗಲಿದ್ದಾರೆ. ಲೇಖಕಿ ಸಕಲಮಾ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಮುಖಪುಟ ಅನಾವರಣ ಕಾರ್ಯಕ್ರಮದಲ್ಲಿ ಚಂದ್ರಕಲಾ ನಮಸ್ಕಾರ, ಭರತನಾಟ್ಯ ಪ್ರಸ್ತುತ ಪಡಿಸಲಾಗುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:24 pm, Sat, 25 May 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?