AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು

ಬೆಂಗಳೂರಿನ ಕೆಂಪಾಪುರ ಬಳಿ ಇರುವ ರಾಜಕಾಲುವೆ ಕಾಮಗಾರಿ ಶುರು ಮಾಡಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸುಳ್ಳು ಹೇಳಿ ಚಳ್ಳೆ ಹಣ್ಣು ತಿನ್ನಿಸಿದ್ದರು. ಆದರೆ ಸ್ಥಳ ಪರಿಶೀಲನೆ ಮಾಡಿದಾಗ ಬಂಡವಾಳ ಬಯಲಾಗಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿರಲಿಲ್ಲ. ಇದರಿಂದ ಸಚಿವ ಕೃಷ್ಣಭೈರೇಗೌಡ ಬೇಸರಗೊಂಡರು.

ಸಚಿವರಿಗೆ ಸುಳ್ಳು ಹೇಳಿ ಚೆಳ್ಳೆ ಹಣ್ಣು ತಿನ್ನಿಸಿದ ಅಧಿಕಾರಿಗಳು, ಸ್ಥಳ ಪರಿಶೀಲನೆ ವೇಳೆ ಕಾಮಗಾರಿ ಅಲಿಯತ್ತು ಬಯಲು
ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ತರಾಟೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: May 25, 2024 | 9:54 AM

Share

ಬೆಂಗಳೂರು, ಮೇ 25: ಬಿಬಿಎಂಪಿ (BBMP) ಅಧಿಕಾರಿಗಳ ನಡೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ (Krishna Byre Gowda) ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪಾಪುರ ಬಳಿ ಇರುವ ರಾಜಕಾಲುವೆ (Rajakaluve) ಕಾಮಗಾರಿ ಶುರು ಮಾಡಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿಗಳು ಸಚಿವ ಕೃಷ್ಣ ಬೈರೇಗೌಡ ಅವರಿಗೆ ಸುಳ್ಳು ಹೇಳಿ ಚಳ್ಳೆ ಹಣ್ಣು ತಿನ್ನಿಸಿದ್ದರು. ಆದರೆ ಸ್ಥಳ ಪರಿಶೀಲನೆ ಮಾಡಿದಾಗ ಬಂಡವಾಳ ಬಯಲಾಗಿದ್ದು, ಕಾಮಗಾರಿ ಇನ್ನೂ ಆರಂಭಗೊಂಡಿರಲಿಲ್ಲ. ಇದರಿಂದ ಸಚಿವ ಕೃಷ್ಣಭೈರೇಗೌಡ ಬೇಸರಗೊಂಡರು.

ಇದರಿಂದ ಆಕ್ರೋಶಗೊಂಡ ಸಚಿವ ಕೃಷ್ಣ ಬೈರೇಗೌಡ, ಜನ ನಮ್ಮನ್ನು ಬೈತಾರೆ, ಅಧಿಕಾರಿಗಳನ್ನು ಪ್ರಶ್ನೆ ಮಾಡುವುದು ಕಮ್ಮಿ. ಶಾಸಕಾಂಗ, ಕಾರ್ಯಾಂಗ ಒಟ್ಟಾಗಿ ಕೆಲಸ ಮಾಡಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಮಳೆ ಮುನ್ಸೂಚನೆ; ಯಾವುದೇ ಕಾರಣಕ್ಕೂ ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ನಿರ್ಲಕ್ಷ್ಯ ಬೇಡ -ತುಷಾರ್ ಗಿರಿನಾಥ್ ಆದೇಶ

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಸೂಚನೆ ಕೊಟ್ಟರೂ ಕೆಲ ಅಧಿಕಾರಿಗಳು ಕಳ್ಳಾಟವಾಡುತ್ತಿದ್ದಾರೆ. ಇಂಥವರ ವಿರುದ್ಧ ಸೂಕ್ತ ಕ್ರಮ ಜರುಗಿಸುತ್ತೇವೆ. ಬಿಬಿಎಂಪಿ ಅಧಿಕಾರಿಗಳು ಮಳೆ ನಿರ್ವಹಣೆಗೆ ಸನ್ನದ್ಧರಾಗಬೇಕು. ಒತ್ತುವರಿದಾರರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರಿಗಿಸುತ್ತೇವೆ. ಬೆಂಗಳೂರು ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು. ಬಿಜೆಪಿಯವರು ಬೇಕಾದಲ್ಲಿ ಸಲಹೆ ಸೂಚನೆಗಳನ್ನು ಮಾಡಲಿ. ಬ್ರ್ಯಾಂಡ್ ಬೆಂಗಳೂರು ಹೆಸರನ್ನ ರಾಜಕೀಯಕ್ಕೆ ಬಳಸಬಾರದು ಎಂದು ಮನವಿ ಮಾಡಿದರು.

ನಾವು ಭೂ ಒತ್ತುವರಿ ತಡೆಯಲು ಜಿಯೋ ಮ್ಯಾಪಿಂಗ್ ಮಾಡುತ್ತಿದ್ದೇವೆ. ನಮ್ಮ ಕಂದಾಯ ಅಧಿಕಾರಿಗಳು 3 ತಿಂಗಳಿಗೊಮ್ಮೆ ಸ್ಥಳ ಪರಿಶೀಲನೆ ಮಾಡುತ್ತಾರೆ. ನಾವು ಭೂ ಒತ್ತುವರಿ ಶಾಶ್ವತವಾಗಿ ತಪ್ಪಿಸಲು ಈ ಪ್ಲಾನ್ ಮಾಡುತ್ತಿದ್ದೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ