AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ ಮಾರ್ಕೆಟ್​ ಫ್ಲೈಓವರ್‌ ಮೇಲೆ ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ನಗರದ ಕೆ.ಆರ್‌.ಮಾರ್ಕೆಟ್‌ ಫ್ಲೈಓವರ್‌ ಮೇಲೆ ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಹಾಗೂ ಹಿಂಬದಿ ಸವಾರನಿಗೆ ಗಾಯಗಳಾಗಿವೆ.

ಕೆಆರ್​ ಮಾರ್ಕೆಟ್​ ಫ್ಲೈಓವರ್‌ ಮೇಲೆ ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು
ಕೆಆರ್​ ಮಾರ್ಕೆಟ್​ ಫ್ಲೈಓವರ್‌
TV9 Web
| Edited By: ಆಯೇಷಾ ಬಾನು|

Updated on:Feb 11, 2023 | 7:08 AM

Share

ಬೆಂಗಳೂರು: ಕೆ.ಆರ್‌.ಮಾರ್ಕೆಟ್‌ ಫ್ಲೈಓವರ್‌(KR Market Flyover) ಮೇಲೆ ಡಿವೈಡರ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರ ಕಬೀರ್‌ ಪಾಷಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಇನ್ನು ಮತ್ತೋರ್ವ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತನ ಬೈಕ್‌ನಲ್ಲಿ 8 ಮೊಬೈಲ್‌ಗಳು ಪತ್ತೆಯಾಗಿವೆ. ರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಇನ್ನು ಮೃತನ ಬೈಕ್​ನಲ್ಲಿ ಮೊಬೈಲ್​ಗಳು ಪತ್ತೆಯಾಗಿದ್ದು ಮೊಬೈಲ್ ಕಳ್ಳತನ ಮಾಡಿ ಎಸ್ಕೇಪ್ ಆಗುವ ವೇಳೆ ಅಪಘಾತ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಮೊಬೈಲ್‌ ಕಳ್ಳರೆಂಬ ಬಗ್ಗೆ ಮಾಹಿತಿ ಸಿಕ್ಕಿದ್ದು ವಿಕ್ಟೋರಿಯಾ ಆಸ್ಪತ್ರೆಗೆ ಕಬೀರ್‌ ಮೃತದೇಹ ಸ್ಥಳಾಂತರಿಸಲಾಗಿದೆ. ಹಾಗೂ ಸಿಟಿ ಮಾರ್ಕೆಟ್‌ ಠಾಣೆ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ: ಕೆಲವರ ಕಿರುಕುಳದಿಂದ ಕಣ್ಣೀರು ಹಾಕುತ್ತಲೇ ದೂರು ನೀಡಿದ್ದ ವೃದ್ಧೆ ಮನೆಗೆ ಕೋಲಾರ ಎಸ್ಪಿ, ಖಾಕಿಯೊಳಗಿನ ಮಾನವೀಯತೆಯ ಕಣ್ಣು ನಾರಾಯಣ್

ಎಸ್​ಪಿ ರೋಡಲ್ಲಿ ವ್ಯಕ್ತಿಗಳ ನಡುವೆ ಹೊಡೆದಾಟ

ಬೆಂಗಳೂರಿನ ಎಸ್​ಪಿ ರೋಡಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಹೊಡೆದಾಟವಾಗಿದೆ. ಹೊಡೆದಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಮಾನ್ಯವಾಗಿ ಎಸ್​ಪಿ ರೋಡ್​ನಲ್ಲಿ ರಸ್ತೆ ರಸ್ತೆಗಳಲ್ಲೂ ನಿಂತು ಬ್ರೋಕರ್​ಗಳು ಗ್ರಾಹಕರ ಹಿಂದೆ ಬೀಳುವುದು ಹೆಚ್ಚಾಗಿದೆ. ಬ್ರೋಕರ್​ಗಳ ಹಾವಳಿಯಿಂದ ಅಂಗಡಿ ಮಾಲೀಕರ ಮಧ್ಯೆ ಗಲಾಟೆ ನಡೆದಿದೆ. ಅಲ್ಲದೇ ಗ್ರಾಹಕರ ಜೊತೆಗೂ ಬ್ರೋಕರ್​ಗಳು ಜಗಳಕ್ಕೆ ಇಳಿಯುತ್ತಾರೆ. ಈ ವಿಚಾರಕ್ಕೆ ಸಂಬಂಧ ಪಟ್ಟಂತೆ ಠಾಣೆಗೆ ದೂರು ಕೊಟ್ಟರೂ ಪ್ರಯೋಜನ ವಾಗ್ತಿಲ್ಲ. ಹೀಗಾಗಿ ಟ್ವಿಟ್ಟರ್ ಮೂಲಕ ಅಂಗಡಿ ಮಾಲೀಕ ಬೇಸರ ವ್ಯಕ್ತ ಪಡಿಸಿದ್ದಾರೆ.

ನಿನ್ನೆ ಮಧ್ಯಾಹ್ನ‌ ಕೂಡ ಎರಡು ಅಂಗಡಿ ಬ್ರೋಕರ್ ಗಳ ಮಧ್ಯೆ ಗಲಾಟೆ ನಡೆದಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೊಡೆದಾಟದ ವಿಡಿಯೋ ಅಪ್ಲೋಡ್ ಮಾಡಿ ದೂರು ನೀಡಲಾಗಿದೆ. ಬೆಂಗಳೂರು ಪೊಲೀಸರಿಗೆ ವಿಡಿಯೋ‌ ಟ್ಯಾಗ್ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:08 am, Sat, 11 February 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು