Heart Attack: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಮರದಲ್ಲೇ ಹೃದಯಾಘಾತ, ಸಾವು

ಬೆಂಗಳೂರು: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಮರದ ಮೇಲೆಯೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.

Heart Attack: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಮರದಲ್ಲೇ ಹೃದಯಾಘಾತ, ಸಾವು
ಹೃದಯಾಘಾತ
Follow us
|

Updated on: Feb 07, 2023 | 11:52 AM

ಬೆಂಗಳೂರು: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಗೆ ಹೃದಯಾಘಾತ ಸಂಭವಿಸಿ ಮರದ ಮೇಲೆಯೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ಮೈಲಸಂದ್ರ ನಿವಾಸಿಯಾಗಿರುವ ನಾರಾಯಣಪ್ಪ(60) ಮೃತರು. ಅವರು ಬೆಳಗ್ಗೆ 7.30ರ ಸುಮಾರಿಗೆ ವೆಂಕಟರಮಣ ಸ್ವಾಮಿ ದೇವಸ್ಥಾನದ ಸಮೀಪವಿರುವ 50 ಅಡಿ ತೆಂಗಿನಮರವನ್ನು ಏರಿದ್ದಾರೆ, ಇದು ಮೊದಲ ಬಾರಿಯಲ್ಲಿ ಪ್ರತಿ ಬಾರಿಯೂ ನಾರಾಯಣಪ್ಪ ಅವರೇ ತೆಂಗಿನಕಾಯಿ ಕೀಳುತ್ತಿದ್ದರು.

ಈ ಬಾರಿಯೂ ತೆಂಗಿನ ಕಾಯಿ ಕೀಳಲೆಂದು ಮರ ಹತ್ತಿದ್ದರು, ಆದರೆ ಎಷ್ಟೊತ್ತಾದರೂ ಅವರು ಕೆಳ ಬರಲಿಲ್ಲ, ಕಾಯಿಗಳನ್ನೂ ಕಿತ್ತಿರಲಿಲ್ಲ, ಕಳೆದ 1 ಗಂಟೆಯಿಂದ ಅವರು ಕುಳಿತಲ್ಲೇ ಕುಳಿತಿದ್ದರು, ಕರೆ ಮಾಡಿದರೂ ಸ್ಪಂದನೆ ಇರಲಿಲ್ಲ. ಆಗ ಅನುಮಾನ ಮೂಡಿತ್ತು, ತಕ್ಷಣ ಅಗ್ನಿ ಶಾಮಕ ಸಿಬ್ಬಂದಿಗೆ ಕರೆ ಮಾಡಿ ಸಹಾಯ ಕೇಳಲಾಯಿತು.

ಅಗ್ನಿಶಾಮಕ ಸಿಬ್ಬಂದಿ ಕ್ರೇನ್ ಮೂಲಕ ಅವರನ್ನು ಕೆಳಗಿಳಿಸಿದ್ದಾರೆ, ಆಗ ನಾರಾಯಣಪ್ಪ ಮೃತಪಟ್ಟಿರುವುದು ಗೊತ್ತಾಗಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಮತ್ತಷ್ಟು ಓದಿ: Heart Attack: ನಿಮಗೆ ಹೃದಯಾಘಾತದ ಅಪಾಯ ಎದುರಾಗಬಾರದು ಎಂದಿದ್ದರೆ ಈ ಒಂದು ವಿಚಾರವನ್ನು ಸದಾ ನೆನಪಿನಲ್ಲಿಡಿ

ಮರದ ಬುಡದಲ್ಲಿ ಗೋಣಿ ಚೀಲ, ಹಗ್ಗದ ಬಂಡಲ್ ಮತ್ತು ಕುಡುಗೋಲು ಪತ್ತೆಯಾಗಿದ್ದು, ಮೃತರು ನಿತ್ಯ ತೆಂಗಿನ ಕಾಯಿ ಕೀಳಲು ಮರ ಹತ್ತುತ್ತಿದ್ದರು ಎಂಬುದು ತಿಳಿದುಬಂದಿದೆ.

ಒಂದೊಮ್ಮೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಚಳಿಗಾಲದಲ್ಲಿ ತುಂಬಾ ಎಚ್ಚರಿಕೆವಹಿಸಬೇಕು, ನಾರಾಯಣಪ್ಪ ಅವರಿಗೆ ಮೊದಲಿನಿಂದ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿತ್ತೇ ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!