AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ.

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್
ರಾಜ್​ಕುಮಾರ್
Jagadisha B
| Edited By: |

Updated on:Aug 20, 2023 | 10:08 AM

Share

ಬೆಂಗಳೂರು, ಆ.20: ನಗರದ ಹೆಚ್​ಎಎಲ್​ ಬಳಿಯ ವಾಯುಸೇನಾ ಜಾಗಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶ ಮಾಡಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್​ ರಹಿತ ತಪಸ್ ವಿಮಾನ(Tapas Flight) ಪತನಗೊಂಡಿದೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ(DRDO) ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Sun, 20 August 23

ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್
ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್