AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ.

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್
ರಾಜ್​ಕುಮಾರ್
Jagadisha B
| Edited By: |

Updated on:Aug 20, 2023 | 10:08 AM

Share

ಬೆಂಗಳೂರು, ಆ.20: ನಗರದ ಹೆಚ್​ಎಎಲ್​ ಬಳಿಯ ವಾಯುಸೇನಾ ಜಾಗಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶ ಮಾಡಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್​ ರಹಿತ ತಪಸ್ ವಿಮಾನ(Tapas Flight) ಪತನಗೊಂಡಿದೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ(DRDO) ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Sun, 20 August 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್