AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ.

ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ಎಂಟ್ರಿ ಕೊಟ್ಟ ಅಪರಿಚಿತ ವ್ಯಕ್ತಿ ಅರೆಸ್ಟ್
ರಾಜ್​ಕುಮಾರ್
ಜಗದೀಶ ಬಿ.
| Edited By: ಆಯೇಷಾ ಬಾನು|

Updated on:Aug 20, 2023 | 10:08 AM

Share

ಬೆಂಗಳೂರು, ಆ.20: ನಗರದ ಹೆಚ್​ಎಎಲ್​ ಬಳಿಯ ವಾಯುಸೇನಾ ಜಾಗಕ್ಕೆ ವ್ಯಕ್ತಿಯೊಬ್ಬ ಅಕ್ರಮವಾಗಿ ಪ್ರವೇಶ ಮಾಡಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್​ಎಎಲ್​ ಬಳಿಯ ಏರ್​ಫೋರ್ಸ್​ ತಾಂತ್ರಿಕ ಪ್ರದೇಶಕ್ಕೆ ನೀಲಿ ಬಣ್ಣದ ಕುರ್ತಾ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಎಂಟ್ರಿ ಕೊಟ್ಟಿದ್ದಾನೆ. ಇದನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಡೆದು ಹೆಚ್​ಎಎಲ್​ ಪೊಲೀಸರಿಗೆ ದೂರು ನೀಡಿದ್ದಾರೆ.

ಸದ್ಯ ಅಪರಿಚಿತ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ರಾಜ್​ಕುಮಾರ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ಬಂಧಿಸಲಾಗಿದೆ. ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹೃದಯಾಘಾತ ತಡೆಯಲು ಶೀಘ್ರದಲ್ಲೇ ಪುನಿತ್​ ರಾಜ್​ಕುಮಾರ್​​ ಯೋಜನೆ ಜಾರಿ, AED ಕಂಪ್ಯೂಟರೀಕೃತ ಸಾಧನ ಬಳಕೆ

ಚಿತ್ರದುರ್ಗ: ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಪೈಲಟ್​ ರಹಿತ ತಪಸ್ ವಿಮಾನ ಪತನ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವದ್ದಿಕೆರೆ ಗ್ರಾಮದ ಬಳಿ ಪೈಲಟ್​ ರಹಿತ ತಪಸ್ ವಿಮಾನ(Tapas Flight) ಪತನಗೊಂಡಿದೆ. ಚಳ್ಳಕೆರೆ ತಾಲೂಕಿನ ಕುದಾಪುರ ಬಳಿಯಿರುವ ಡಿಆರ್​ಡಿಒ(DRDO) ಸಿದ್ಧಪಡಿಸಿದ್ದ ಪೈಲಟ್ ರಹಿತ ವಿಮಾನ ಪತನಗೊಂಡಿದೆ. ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಡ್ರೋನ್​​ ಮಾದರಿಯ ತಪಸ್ ವಿಮಾನ ನಿಯಂತ್ರಣ ತಪ್ಪಿ ವದ್ದಿಕೆರೆ ಬಳಿಯ ಜಮೀನಿನಲ್ಲಿ ಬಿದ್ದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:54 am, Sun, 20 August 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ