AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ

ವಿ.ಪ್ರಭಾಕರನ್‌ ಹತ್ಯೆಯ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ
ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: bit.ly/3jzjvwe
Follow us
Shivaprasad
| Updated By: Rakesh Nayak Manchi

Updated on: Oct 22, 2023 | 5:58 PM

ಬೆಂಗಳೂರು, ಅ.22: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ ಕರೆತರುತ್ತಿದ್ದ.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು; ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ & ಐಜಿಪಿ ಅಲೋಕ್ ಮೋಹನ್

2021 ರಲ್ಲಿ ಮಂಗಳೂರು ಬಳಿ 38 ಶ್ರೀಲಂಕಾ ಪ್ರಜೆಗಳ ಬಂಧನ ಮಾಡಲಾಗಿತ್ತು. ಈ ಬಗ್ಗೆ ಎನ್​ಐಎಯಲ್ಲಿ ಪ್ರಕರಣ ದಾಖಲಾಗಿತ್ತು. ವೇಲು ಪಿಳ್ಳೈ ಪ್ರಭಾಕರನ್ ಹತ್ಯೆ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ