AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ

ವಿ.ಪ್ರಭಾಕರನ್‌ ಹತ್ಯೆಯ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ
ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: bit.ly/3jzjvwe
Shivaprasad B
| Edited By: |

Updated on: Oct 22, 2023 | 5:58 PM

Share

ಬೆಂಗಳೂರು, ಅ.22: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ ಕರೆತರುತ್ತಿದ್ದ.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು; ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ & ಐಜಿಪಿ ಅಲೋಕ್ ಮೋಹನ್

2021 ರಲ್ಲಿ ಮಂಗಳೂರು ಬಳಿ 38 ಶ್ರೀಲಂಕಾ ಪ್ರಜೆಗಳ ಬಂಧನ ಮಾಡಲಾಗಿತ್ತು. ಈ ಬಗ್ಗೆ ಎನ್​ಐಎಯಲ್ಲಿ ಪ್ರಕರಣ ದಾಖಲಾಗಿತ್ತು. ವೇಲು ಪಿಳ್ಳೈ ಪ್ರಭಾಕರನ್ ಹತ್ಯೆ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್