AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ

ವಿ.ಪ್ರಭಾಕರನ್‌ ಹತ್ಯೆಯ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ
ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: bit.ly/3jzjvwe
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Oct 22, 2023 | 5:58 PM

Share

ಬೆಂಗಳೂರು, ಅ.22: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ ಕರೆತರುತ್ತಿದ್ದ.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು; ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ & ಐಜಿಪಿ ಅಲೋಕ್ ಮೋಹನ್

2021 ರಲ್ಲಿ ಮಂಗಳೂರು ಬಳಿ 38 ಶ್ರೀಲಂಕಾ ಪ್ರಜೆಗಳ ಬಂಧನ ಮಾಡಲಾಗಿತ್ತು. ಈ ಬಗ್ಗೆ ಎನ್​ಐಎಯಲ್ಲಿ ಪ್ರಕರಣ ದಾಖಲಾಗಿತ್ತು. ವೇಲು ಪಿಳ್ಳೈ ಪ್ರಭಾಕರನ್ ಹತ್ಯೆ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ