AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ

ವಿ.ಪ್ರಭಾಕರನ್‌ ಹತ್ಯೆಯ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ. ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ
ತಮಿಳುನಾಡಿನಲ್ಲಿ ಎಲ್‌ಟಿಟಿಇ ಸಂಘಟನೆಯ ಶಂಕಿತ ಉಗ್ರನನ್ನು ಬಂಧಿಸಿದ ಬೆಂಗಳೂರಿನ ಎನ್​ಐಎ (ಸಾಂದರ್ಭಿಕ ಚಿತ್ರ)Image Credit source: bit.ly/3jzjvwe
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Oct 22, 2023 | 5:58 PM

Share

ಬೆಂಗಳೂರು, ಅ.22: ವಿ.ಪ್ರಭಾಕರನ್‌ ಹತ್ಯೆಯ ಬಳಿಕ ಲಿಬರೇಶನ್ ಟೈಗರ್ಸ್ ಆಫ್ ತಮಿಳ್ ಈಳಂ (LTTE) ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ ಶಂಕಿತ ಉಗ್ರ ಮೊಹಮ್ಮದ್‌ ಇಮ್ರಾನ್ ಖಾನ್​ನನ್ನು ತಮಿಳುನಾಡಿನ ತೇನಿ ಜಿಲ್ಲೆಯಲ್ಲಿ ಬೆಂಗಳೂರಿನ ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಶ್ರೀಲಂಕಾದ ಎಲ್‌ಟಿಟಿಇ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೊಹಮ್ಮದ್‌ ಇಮ್ರಾನ್ ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಅಲ್ಲದೆ, ಲಂಕಾದಿಂದ ಎಲ್‌ಟಿಟಿಇ ಉಗ್ರರನ್ನು ಭಾರತಕ್ಕೆ ಕರೆತರುತ್ತಿದ್ದ.

ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾ ಮೇಲೂ ಉಗ್ರರ ಕರಿನೆರಳು; ತುರ್ತಾಗಿ ಭದ್ರತೆ ಹೆಚ್ಚಿಸಿದ ಡಿಜಿ & ಐಜಿಪಿ ಅಲೋಕ್ ಮೋಹನ್

2021 ರಲ್ಲಿ ಮಂಗಳೂರು ಬಳಿ 38 ಶ್ರೀಲಂಕಾ ಪ್ರಜೆಗಳ ಬಂಧನ ಮಾಡಲಾಗಿತ್ತು. ಈ ಬಗ್ಗೆ ಎನ್​ಐಎಯಲ್ಲಿ ಪ್ರಕರಣ ದಾಖಲಾಗಿತ್ತು. ವೇಲು ಪಿಳ್ಳೈ ಪ್ರಭಾಕರನ್ ಹತ್ಯೆ ಬಳಿಕ LTTE ಉಗ್ರರಿಗೆ ಆಶ್ರಯ ಕೊಡಿಸುತ್ತಿದ್ದ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ