AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯೋತ್ಪಾದನೆಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ 3 ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​​

ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ ಮೂವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಭಯೋತ್ಪಾದನೆಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ 3 ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್​​
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:Nov 28, 2022 | 9:04 PM

Share

ಬೆಂಗಳೂರು: ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಕ್ಕಾಗಿ ಡಕಾಯಿತಿ ಮಾಡುತ್ತಿದ್ದ ಮೂವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನಜೀರ್ ಶೇಖ್ – 7 ವರ್ಷ ಸಜೆ ಹಾಗೂ 48 ಸಾವಿರ ರೂ ದಂಡ, ಹಬೀಬುರ್ ರೆಹಮಾನ್ – 7 ವರ್ಷ ಸಜೆ ಹಾಗೂ 49 ಸಾವಿರ ರೂ ದಂಡ ಹಾಗೂ ಮೊಸ್ರಫ್ ಹೊಸೈನ್ – 7 ವರ್ಷ ಸಜೆ ಹಾಗೂ 41 ಸಾವಿರ ರೂ ದಂಡವನ್ನು ನ್ಯಾಯಾಲಯ ವಿಧಿಸಿದೆ.

ಇದನ್ನೂ ಓದಿ: ಖತರ್ನಾಕ್ ಮರ್ಡರ್ ಸ್ಟೋರಿ! ಮನೆಯಲ್ಲಿ ಯಾರೂ ಇಲ್ಲ ಬಾ ಅಂತ ಕರೆಸಿಕೊಂಡಿದ್ದ ಪ್ರೇಯಸಿ ಮಾಡಿದ್ದು ಏನು ಗೊತ್ತಾ?

ಮೂವರು ಆರೋಪಿಗಳು ಬಾಂಗ್ಲಾದೇಶ್​ದ ಜಮಾತ್ ಉಲ್ ಮುಜಾಹಿದೀನ್ ಸಂಘಟನೆಗೆ ಸೇರಿದ್ದಾರೆ. ಮೂವರಲ್ಲಿ ಹಬೀಬುರ್ ರೆಹಮಾನ್ ಎಂಬುವ 2014ರ ಬುರ್ದ್ವಾನ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾಗಿದ್ದನು.

ಈ ಆರೋಪಿಗಳು 2018ರಲ್ಲಿ ಬೆಂಗಳೂರಿನ ಅತ್ತಿಬೆಲೆಯ 2, ಕೆ.ಆರ್.ಪುರಂ, ಕೊತ್ತನೂರಿನ ತಲಾ 1 ಮನೆಗಳಲ್ಲಿ ಡಕಾಯಿತಿ ಮಾಡಿದ್ದರು. ಡಕಾಯಿತಿ ಮಾಡಿದ ಹಣದಲ್ಲಿ ಸ್ಪೋಟಕ ತಯಾರಿಕೆಗೆ ಬೇಕಾಗುವ ಸಾಮಗ್ರಿಗಳನ್ನು ಖರೀದಿಸುತ್ತಿದ್ದರು. 2019 ರಲ್ಲಿ ಚಿಕ್ಕಬಾಣಾವರ ಬಳಿ ಮನೆಯೊಂದರಲ್ಲಿ ಹಬೀಬುರ್ ನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:  ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ

ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಮೂಲದ ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು: ನಗರದ ಬೇಗೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಜಾಜ್, ಅರಾಫತ್​ ಬಂಧಿತ ಆರೋಪಿಗಳು. ನೈಜೀರಿಯಾ ಮೂಲದವಾರದ ಇಬ್ಬರು ಆರೋಪಿಗಳು ಡ್ರಗ್ಸ್ ಖರೀದಿಸಿ ಮಾರಾಟ ಮಾರುತ್ತಿದ್ದರು. ಸದ್ಯ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 10 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್​ನ್ನು ಜಪ್ತಿ ಮಾಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು  ಸುದ್ದಿಗಳಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:52 pm, Mon, 28 November 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ