AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತ; ಭಾರಿ ವಾಹನಗಳ ಸಂಚಾರಕ್ಕೆ ಮುಂದುವರಿದ ನಿರ್ಬಂಧ

ಗೊರಗುಂಟೆ ಪಾಳ್ಯದಿಂದ ನಾಗಸಂದ್ರ ವರೆಗಿನ 4 ಕಿಲೋ ಮೀಟರ್ ಫ್ಲೈ‌ಓವರ್ ಕಳೆದ 58 ದಿನಗಳಿಂದ ಬಂದ್ ಆಗಿತ್ತು. ಆದರೆ, ಫ್ಲೈ‌ಈವರ್ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಟಿಟಿ ವ್ಯಾನ್, ಟಾಟಾ ಏಸ್, ಕಾರ್‌,ಬೈಕ್ ನಂತಹ ಲಘು ವಾಹನಗಳ ಓಡಾಟ ಶುರುವಾಗಿದೆ.

Bengaluru News: ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತ; ಭಾರಿ ವಾಹನಗಳ ಸಂಚಾರಕ್ಕೆ ಮುಂದುವರಿದ ನಿರ್ಬಂಧ
ಪೀಣ್ಯ ಫ್ಲೈಓವರ್, ಸಂಚಾರಕ್ಕೆ ನಿರ್ಬಂಧ
TV9 Web
| Updated By: ganapathi bhat|

Updated on: Feb 16, 2022 | 4:49 PM

Share

ಬೆಂಗಳೂರು: ನಗರದ ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅವಕಾಶ ನೀಡಿದೆ. ಪ್ರಸ್ತುತ 4 ಚಕ್ರದ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ 58 ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್​, ಗೊರಗುಂಟೆಪಾಳ್ಯ-ನಾಗಸಂದ್ರ ನಡುವಿನ ಫ್ಲೈಓವರ್​ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ.

ಗೊರಗುಂಟೆ ಪಾಳ್ಯ-ನಾಗಸಂದ್ರ, ಫ್ಲೈ‌ಓವರ್ ಲಘುವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದು ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಗೊರಗುಂಟೆ ಪಾಳ್ಯದಿಂದ ನಾಗಸಂದ್ರ ವರೆಗಿನ 4 ಕಿಲೋ ಮೀಟರ್ ಫ್ಲೈ‌ಓವರ್ ಕಳೆದ 58 ದಿನಗಳಿಂದ ಬಂದ್ ಆಗಿತ್ತು. ಆದರೆ, ಫ್ಲೈ‌ಈವರ್ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಟಿಟಿ ವ್ಯಾನ್, ಟಾಟಾ ಏಸ್, ಕಾರ್‌,ಬೈಕ್ ನಂತಹ ಲಘು ವಾಹನಗಳ ಓಡಾಟ ಶುರುವಾಗಿದೆ.

ಇದನ್ನೂ ಓದಿ: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ; ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ

ಇದನ್ನೂ ಓದಿ: ಬೆಂಗಳೂರು: 2021ರಲ್ಲಿ ರಸ್ತೆ ಗುಂಡಿಗಳಿಗೆ ಬಲಿಯಾದ ಜೀವಗಳೆಷ್ಟು ಗೊತ್ತಾ? ಹೈಕೋರ್ಟ್ ಬಿಬಿಎಂಪಿಗೆ ಕೊಟ್ಟ ಸೂಚನೆ ಇಲ್ಲಿದೆ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ