AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತ; ಭಾರಿ ವಾಹನಗಳ ಸಂಚಾರಕ್ಕೆ ಮುಂದುವರಿದ ನಿರ್ಬಂಧ

ಗೊರಗುಂಟೆ ಪಾಳ್ಯದಿಂದ ನಾಗಸಂದ್ರ ವರೆಗಿನ 4 ಕಿಲೋ ಮೀಟರ್ ಫ್ಲೈ‌ಓವರ್ ಕಳೆದ 58 ದಿನಗಳಿಂದ ಬಂದ್ ಆಗಿತ್ತು. ಆದರೆ, ಫ್ಲೈ‌ಈವರ್ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಟಿಟಿ ವ್ಯಾನ್, ಟಾಟಾ ಏಸ್, ಕಾರ್‌,ಬೈಕ್ ನಂತಹ ಲಘು ವಾಹನಗಳ ಓಡಾಟ ಶುರುವಾಗಿದೆ.

Bengaluru News: ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತ; ಭಾರಿ ವಾಹನಗಳ ಸಂಚಾರಕ್ಕೆ ಮುಂದುವರಿದ ನಿರ್ಬಂಧ
ಪೀಣ್ಯ ಫ್ಲೈಓವರ್, ಸಂಚಾರಕ್ಕೆ ನಿರ್ಬಂಧ
TV9 Web
| Edited By: |

Updated on: Feb 16, 2022 | 4:49 PM

Share

ಬೆಂಗಳೂರು: ನಗರದ ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅವಕಾಶ ನೀಡಿದೆ. ಪ್ರಸ್ತುತ 4 ಚಕ್ರದ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ 58 ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್​, ಗೊರಗುಂಟೆಪಾಳ್ಯ-ನಾಗಸಂದ್ರ ನಡುವಿನ ಫ್ಲೈಓವರ್​ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ.

ಗೊರಗುಂಟೆ ಪಾಳ್ಯ-ನಾಗಸಂದ್ರ, ಫ್ಲೈ‌ಓವರ್ ಲಘುವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದು ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಗೊರಗುಂಟೆ ಪಾಳ್ಯದಿಂದ ನಾಗಸಂದ್ರ ವರೆಗಿನ 4 ಕಿಲೋ ಮೀಟರ್ ಫ್ಲೈ‌ಓವರ್ ಕಳೆದ 58 ದಿನಗಳಿಂದ ಬಂದ್ ಆಗಿತ್ತು. ಆದರೆ, ಫ್ಲೈ‌ಈವರ್ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಟಿಟಿ ವ್ಯಾನ್, ಟಾಟಾ ಏಸ್, ಕಾರ್‌,ಬೈಕ್ ನಂತಹ ಲಘು ವಾಹನಗಳ ಓಡಾಟ ಶುರುವಾಗಿದೆ.

ಇದನ್ನೂ ಓದಿ: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ; ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ

ಇದನ್ನೂ ಓದಿ: ಬೆಂಗಳೂರು: 2021ರಲ್ಲಿ ರಸ್ತೆ ಗುಂಡಿಗಳಿಗೆ ಬಲಿಯಾದ ಜೀವಗಳೆಷ್ಟು ಗೊತ್ತಾ? ಹೈಕೋರ್ಟ್ ಬಿಬಿಎಂಪಿಗೆ ಕೊಟ್ಟ ಸೂಚನೆ ಇಲ್ಲಿದೆ

Follow Us
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಕುಟುಂಬ ಸಮೇತ ಆತ್ಮಹತ್ಯೆ:ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ
ದರ್ಶನ್ ಕಥೆ ಅಲ್ಲ: ‘ಬಾಸ್’ ಸಿನಿಮಾಗೆ ಸೆನ್ಸಾರ್ ಪ್ರಕ್ರಿಯೆ ಬಳಿಕ ಸ್ಪಷ್ಟನೆ