AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತ; ಭಾರಿ ವಾಹನಗಳ ಸಂಚಾರಕ್ಕೆ ಮುಂದುವರಿದ ನಿರ್ಬಂಧ

ಗೊರಗುಂಟೆ ಪಾಳ್ಯದಿಂದ ನಾಗಸಂದ್ರ ವರೆಗಿನ 4 ಕಿಲೋ ಮೀಟರ್ ಫ್ಲೈ‌ಓವರ್ ಕಳೆದ 58 ದಿನಗಳಿಂದ ಬಂದ್ ಆಗಿತ್ತು. ಆದರೆ, ಫ್ಲೈ‌ಈವರ್ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಟಿಟಿ ವ್ಯಾನ್, ಟಾಟಾ ಏಸ್, ಕಾರ್‌,ಬೈಕ್ ನಂತಹ ಲಘು ವಾಹನಗಳ ಓಡಾಟ ಶುರುವಾಗಿದೆ.

Bengaluru News: ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತ; ಭಾರಿ ವಾಹನಗಳ ಸಂಚಾರಕ್ಕೆ ಮುಂದುವರಿದ ನಿರ್ಬಂಧ
ಪೀಣ್ಯ ಫ್ಲೈಓವರ್, ಸಂಚಾರಕ್ಕೆ ನಿರ್ಬಂಧ
TV9 Web
| Edited By: |

Updated on: Feb 16, 2022 | 4:49 PM

Share

ಬೆಂಗಳೂರು: ನಗರದ ಪೀಣ್ಯ ಫ್ಲೈಓವರ್​ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮೊದಲಿಗೆ ಲಘು ವಾಹನಗಳ ಸಂಚಾರಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅವಕಾಶ ನೀಡಿದೆ. ಪ್ರಸ್ತುತ 4 ಚಕ್ರದ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಕಳೆದ 58 ದಿನಗಳಿಂದ ಬಂದ್ ಆಗಿದ್ದ ಪೀಣ್ಯ ಫ್ಲೈಓವರ್​, ಗೊರಗುಂಟೆಪಾಳ್ಯ-ನಾಗಸಂದ್ರ ನಡುವಿನ ಫ್ಲೈಓವರ್​ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಆದರೆ, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಮುಂದುವರಿದಿದೆ.

ಗೊರಗುಂಟೆ ಪಾಳ್ಯ-ನಾಗಸಂದ್ರ, ಫ್ಲೈ‌ಓವರ್ ಲಘುವಾಹನಗಳ ಸಂಚಾರಕ್ಕೆ ಮುಕ್ತವಾಗಿದ್ದು ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಗೊರಗುಂಟೆ ಪಾಳ್ಯದಿಂದ ನಾಗಸಂದ್ರ ವರೆಗಿನ 4 ಕಿಲೋ ಮೀಟರ್ ಫ್ಲೈ‌ಓವರ್ ಕಳೆದ 58 ದಿನಗಳಿಂದ ಬಂದ್ ಆಗಿತ್ತು. ಆದರೆ, ಫ್ಲೈ‌ಈವರ್ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಟಿಟಿ ವ್ಯಾನ್, ಟಾಟಾ ಏಸ್, ಕಾರ್‌,ಬೈಕ್ ನಂತಹ ಲಘು ವಾಹನಗಳ ಓಡಾಟ ಶುರುವಾಗಿದೆ.

ಇದನ್ನೂ ಓದಿ: ನ್ಯಾಯಾಲಯದ ಆದೇಶ ಉಲ್ಲಂಘಿಸಿ ಘನತ್ಯಾಜ್ಯ ವಿಲೇವಾರಿ; ಪಾಲಿಕೆ ಅಧಿಕಾರಿಗಳನ್ನು ಜೈಲಿಗಟ್ಟುವುದಾಗಿ ಹೈಕೋರ್ಟ್ ಎಚ್ಚರಿಕೆ

ಇದನ್ನೂ ಓದಿ: ಬೆಂಗಳೂರು: 2021ರಲ್ಲಿ ರಸ್ತೆ ಗುಂಡಿಗಳಿಗೆ ಬಲಿಯಾದ ಜೀವಗಳೆಷ್ಟು ಗೊತ್ತಾ? ಹೈಕೋರ್ಟ್ ಬಿಬಿಎಂಪಿಗೆ ಕೊಟ್ಟ ಸೂಚನೆ ಇಲ್ಲಿದೆ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​