Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 20 ಕೆಜಿ ಅಂಗರ್​ಗ್ರೀಸ್ ವಶ; ಕೋಲಾರದಲ್ಲಿ ಉಸಿರುಗಟ್ಟಿ ಬಾಲಕಿ ಮೃತ

ಇಂದು ಒಂದೇ ದಿನ ಬೆಂಗಳೂರು ನಗರದಲ್ಲಿ ಪೊಲೀಸರು ಒಟ್ಟು 20 ಕೆಜಿ ಅಂಬರ್‌ಗ್ರಿಸ್​ನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ 20 ಕೆಜಿ ಅಂಗರ್​ಗ್ರೀಸ್ ವಶ; ಕೋಲಾರದಲ್ಲಿ ಉಸಿರುಗಟ್ಟಿ ಬಾಲಕಿ ಮೃತ
ತಿಮಿಂಗಿಲದ ವಾಂತಿ
Follow us
TV9 Web
| Updated By: guruganesh bhat

Updated on:Aug 17, 2021 | 11:03 PM

ಬೆಂಗಳೂರು: ಖಚಿತ ಮಾಹಿತಿ ಆಧರಿಸಿ ನಗರದ ಎರಡು ಕಡೆ ದಾಳಿ ಮಾಡಿರುವ ಪೊಲೀಸರು 20 ಕೋಟಿ ಮೌಲ್ಯದ ಅಂಬರ್‌ಗ್ರಿಸ್​ನ್ನು ಜಪ್ತಿ ಮಾಡಿ ನಾಲ್ವರನ್ನು ಬಂಧಿಸಿದ್ದಾರೆ. ಎನ್ ಆರ್ ರಸ್ತೆಯ ಖಾಸಗಿ ವಸತಿ ಗೃಹದ ಕೊಠಡಿಯೊಂದರಲ್ಲಿ ಸಂಗ್ರಹಿಸಲಾಗಿದ್ದ 2.5 ಕೆ.ಜಿ ಅಂಬರ್‌ಗ್ರಿಸ್​ನ್ನು ಎಸ್‌.ಜೆ.ಪಾರ್ಕ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಜತೆಗೆ ಹೊಸಕೋಟೆಯಲ್ಲೂ ಅಂಬರ್‌ಗ್ರಿಸ್ ಸಂಗ್ರಹ ಬಗ್ಗೆ ಮಾಹಿತಿ ಪಡೆದ ಪೊಲೀಸರು 17.5 ಕೆಜಿ ಅಂಬರ್‌ಗ್ರಿಸ್​ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈಮೂಲಕ ಇಂದು ಒಂದೇ ದಿನ ಬೆಂಗಳೂರು ನಗರದಲ್ಲಿ ಪೊಲೀಸರು ಒಟ್ಟು 20 ಕೆಜಿ ಅಂಬರ್‌ಗ್ರಿಸ್​ನ್ನು ವಶಕ್ಕೆ ಪಡೆದಿದ್ದಾರೆ.

ಕೋಲಾರದಲ್ಲಿ ಉಸಿರುಗಟ್ಟಿ ಬಾಲಕಿ ಸಾವು ಕೋಲಾರ: ಸೀರೆಯಲ್ಲಿ‌ ಉಯ್ಯಾಲೆ ಮಾಡಿಕೊಂಡು ಆಡುತ್ತಿದ್ದ ವೇಳೆ ಕುತ್ತಿಗೆ ಬಿಗಿದು ಕೋಲಾರ ಜಿಲ್ಲೆ‌ ಮುಳಬಾಗಲು ತಾಲೂಕಿನ ಪೆದ್ದೂರು ಗ್ರಾಮದಲ್ಲಿ ಉಸಿರುಗಟ್ಟಿ ಬಾಲಕಿಯೋರ್ವಳು ಸಾವನ್ನಪ್ಪಿದ್ದಾಳೆ. ಮತ್ತೋರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದೆ. ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗುಂಡು ಹಾರಿಸಿ ಬಟ್ಟೆ ವ್ಯಾಪಾರಿಯ ಹತ್ಯೆ ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ‌ ಗುಂಡು ಹಾರಿಸಿ ವ್ಯಾಪಾರಿಯೋರ್ವನ ಹತ್ಯೆ ಮಾಡಲಾಗಿದೆ. ಖಾಸಗಿ ಟೆಕ್ಸ್ ಟೈಲ್ಸ್ ಮಾಲೀಕ ಮೂಲಸಿಂಗ್(50) ಎಂಬಾತನೇ ಹತ್ಯೆಗೀಡಾದ ದುರ್ದೈವಿ. ಬಟ್ಟೆ ಅಂಗಡಿ ಬಳಿ ವ್ಯಾಪಾರಿಯ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್ಪಿ ಜಿ.ರಾಧಿಕಾ, ಡಿವೈಎಸ್ಪಿ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: 

ಅಫ್ಘಾನಿಸ್ತಾನದಲ್ಲಿ ತಾಲಿಬಾನ್​ಗೆ ಜಯ: ಜಮ್ಮು ಕಾಶ್ಮೀರದಲ್ಲಿ ಕಟ್ಟೆಚ್ಚರ, ಕಾದು ನೋಡುವ ತಂತ್ರ ಅನುಸರಿಸಲು ಭಾರತ ನಿರ್ಧಾರ

ಕೆಲಸಕ್ಕೆ ಹಿಂದಿರುಗುವಂತೆ ಅಫ್ಘಾನ್​ ಸರ್ಕಾರಿ ನೌಕರರಿಗೆ ಕರೆಕೊಟ್ಟ ತಾಲಿಬಾನ್​ ಉಗ್ರರು; ಮಹಿಳೆಯರಿಗೂ ಆಹ್ವಾನ

(Bengaluru police detained 20 kg of amber grice today)

Published On - 9:33 pm, Tue, 17 August 21

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ