AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ

ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 26, 2021 | 2:53 PM

Share

ಬೆಂಗಳೂರು: ಮಾಸ್ಕ್ ಹಾಕದ ಯುವಕರಿಗೆ ದಂಡ ಹಾಕುವಾಗ ಗಲಾಟೆ ನಡೆದ ಘಟನೆ ಬೆಂಗಳೂರಿನ ಮಲ್ಲಸಂದ್ರದಲ್ಲಿ ಉಂಟಾಗಿದೆ. ಪೊಲೀಸರ ಜೊತೆ ಯುವಕರು ಮಾಸ್ಕ್ ಧರಿಸದ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದಾರೆ. ಎಎಸ್​ಐ ರಾಜಶೇಖರ್, ಹೆಡ್ ಕಾನ್ಸ್‌ಟೇಬಲ್ ಮುನಿರಾಜು ಜೊತೆ ಯುವಕರು ಜಗಳವಾಡಿದ್ದಾರೆ. ಗಲಾಟೆ ವೇಳೆ ಹೆಡ್​ಕಾನ್ಸ್​ಟೇಬಲ್​​ ಹೆಚ್​ಸಿ ಮುನಿರಾಜು ಸಮವಸ್ತ್ರ ಹರಿದು ಹೋಗಿದೆ. ಹೆಡ್​ ಕಾನ್ಸ್​​ಟೇಬಲ್​ ಬಳಿ ಇದ್ದ ಮಷಿನ್​ಗೂ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಮಾಸ್ಕ್ ಧರಿಸದೆ ರಸ್ತೆ ಬದಿಯಲ್ಲಿ ನಿಂತಿದ್ದ ಯುವಕರನ್ನು ಪೊಲೀಸರು ಪ್ರಶ್ನೆ ಮಾಡಿದ್ದರು. ಮಾಸ್ಕ್​ ಧರಿಸದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರು ಉದ್ಧಟತನ ತೋರಿದ್ದಾರೆ. ದಂಡ ಪಾವತಿಸಿದೆ ಯುವಕರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಈ ವೇಳೆ, ಪೊಲೀಸ್ ಕಾನ್​ಸ್ಟೇಬಲ್ ಸಮವಸ್ತ್ರ ಕೂಡ ಹರಿದುಹೋಗಿದೆ. ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದೇವನಹಳ್ಳಿ: ಜಮೀನು ವಿಚಾರ 2 ಕುಟುಂಬಗಳ ಮಧ್ಯೆ ಮಾರಾಮಾರಿ ಜಮೀನು ವಿಚಾರದಲ್ಲಿ 2 ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ನಡೆದಿದೆ. ಶಶಿಧರ್, ಮುನಿಯಪ್ಪ ಕುಟುಂಬದ ಮಧ್ಯೆ ಹೊಡೆದಾಟ ಉಂಟಾಗಿದೆ. ಮೆಕ್ಕೆಜೋಳದ ತೋಟದಲ್ಲಿ ಸಿನಿಮಾ ಸ್ಟೈಲ್​ನಲ್ಲಿ ಗಲಾಟೆ ನಡೆದಿದೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಯಲ್ಲಿ ಬಿಬಿಎಂಪಿ ಪ್ರತಿಕೃತಿ ಮುಚ್ಚಿ ಅಂತ್ಯಕ್ರಿಯೆ ಮಾಡಿದ ಪ್ರತಿಭಟನಾಕಾರರು; ಪಾಲಿಕೆ ವಿರುದ್ಧ ಆಕ್ರೋಶ

ಇದನ್ನೂ ಓದಿ: ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

Published On - 2:49 pm, Fri, 26 November 21

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ