AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ

ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಮಾಸ್ಕ್ ಹಾಕದ ಯುವಕರಿಗೆ ದಂಡ ವಿಧಿಸಿದ್ದಕ್ಕೆ ಗಲಾಟೆ; ಘಟನೆ ವೇಳೆ ಹರಿದ ಪೊಲೀಸ್ ಹೆಡ್​ಕಾನ್​ಸ್ಟೇಬಲ್ ಸಮವಸ್ತ್ರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 26, 2021 | 2:53 PM

Share

ಬೆಂಗಳೂರು: ಮಾಸ್ಕ್ ಹಾಕದ ಯುವಕರಿಗೆ ದಂಡ ಹಾಕುವಾಗ ಗಲಾಟೆ ನಡೆದ ಘಟನೆ ಬೆಂಗಳೂರಿನ ಮಲ್ಲಸಂದ್ರದಲ್ಲಿ ಉಂಟಾಗಿದೆ. ಪೊಲೀಸರ ಜೊತೆ ಯುವಕರು ಮಾಸ್ಕ್ ಧರಿಸದ ವಿಚಾರವಾಗಿ ಗಲಾಟೆ ಮಾಡಿಕೊಂಡಿದ್ದಾರೆ. ಎಎಸ್​ಐ ರಾಜಶೇಖರ್, ಹೆಡ್ ಕಾನ್ಸ್‌ಟೇಬಲ್ ಮುನಿರಾಜು ಜೊತೆ ಯುವಕರು ಜಗಳವಾಡಿದ್ದಾರೆ. ಗಲಾಟೆ ವೇಳೆ ಹೆಡ್​ಕಾನ್ಸ್​ಟೇಬಲ್​​ ಹೆಚ್​ಸಿ ಮುನಿರಾಜು ಸಮವಸ್ತ್ರ ಹರಿದು ಹೋಗಿದೆ. ಹೆಡ್​ ಕಾನ್ಸ್​​ಟೇಬಲ್​ ಬಳಿ ಇದ್ದ ಮಷಿನ್​ಗೂ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಮಾಸ್ಕ್ ಧರಿಸದೆ ರಸ್ತೆ ಬದಿಯಲ್ಲಿ ನಿಂತಿದ್ದ ಯುವಕರನ್ನು ಪೊಲೀಸರು ಪ್ರಶ್ನೆ ಮಾಡಿದ್ದರು. ಮಾಸ್ಕ್​ ಧರಿಸದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರು ಉದ್ಧಟತನ ತೋರಿದ್ದಾರೆ. ದಂಡ ಪಾವತಿಸಿದೆ ಯುವಕರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಈ ವೇಳೆ, ಪೊಲೀಸ್ ಕಾನ್​ಸ್ಟೇಬಲ್ ಸಮವಸ್ತ್ರ ಕೂಡ ಹರಿದುಹೋಗಿದೆ. ಓರ್ವ ಆರೋಪಿ ಸಚಿನ್​ನನ್ನ ಠಾಣೆಗೆ ಕರೆತರಲಾಗಿದೆ. ಅಜಿತ್, ಅಜಯ್​ಗಾಗಿ ಪೊಲೀಸರಿಂದ ಶೋಧಕಾರ್ಯ ಮುಂದುವರಿದಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ದೇವನಹಳ್ಳಿ: ಜಮೀನು ವಿಚಾರ 2 ಕುಟುಂಬಗಳ ಮಧ್ಯೆ ಮಾರಾಮಾರಿ ಜಮೀನು ವಿಚಾರದಲ್ಲಿ 2 ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೈಚಾಪುರ ಗ್ರಾಮದಲ್ಲಿ ನಡೆದಿದೆ. ಶಶಿಧರ್, ಮುನಿಯಪ್ಪ ಕುಟುಂಬದ ಮಧ್ಯೆ ಹೊಡೆದಾಟ ಉಂಟಾಗಿದೆ. ಮೆಕ್ಕೆಜೋಳದ ತೋಟದಲ್ಲಿ ಸಿನಿಮಾ ಸ್ಟೈಲ್​ನಲ್ಲಿ ಗಲಾಟೆ ನಡೆದಿದೆ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಂಗಳೂರು: ರಸ್ತೆ ಗುಂಡಿಯಲ್ಲಿ ಬಿಬಿಎಂಪಿ ಪ್ರತಿಕೃತಿ ಮುಚ್ಚಿ ಅಂತ್ಯಕ್ರಿಯೆ ಮಾಡಿದ ಪ್ರತಿಭಟನಾಕಾರರು; ಪಾಲಿಕೆ ವಿರುದ್ಧ ಆಕ್ರೋಶ

ಇದನ್ನೂ ಓದಿ: ಬೆಂಗಳೂರು: ಭೂಕಂಪದ ಯಾವುದೇ ಲಕ್ಷಣ ದಾಖಲಾಗಿಲ್ಲ; ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಸ್ಪಷ್ಟನೆ

Published On - 2:49 pm, Fri, 26 November 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ