AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಎಟಿಎಂನಿಂದ 17 ಲಕ್ಷ ಎಗರಿಸಿ ಎಸ್ಕೇಪ್ ಆಗಿದ್ದ ಇಬ್ಬರು ಅರೆಸ್ಟ್!

ಬಂಧಿತ ಆರೋಪಿಗಳಿಗೆ ಪ್ರಮುಖ ನಗರಗಳ ಎಟಿಮ್​ಗಳೇ ಹಾಟ್ ಸ್ಪಾಟ್ ಆಗಿತ್ತು. ಗ್ಯಾಸ್ ಕಟರ್ ಸಹಾಯದಿಂದ ಬರೋಬ್ಬರಿ 17 ಲಕ್ಷ ಹಣವನ್ನು ಕದ್ದಿದ್ದರು.

ಬೆಂಗಳೂರಿನಲ್ಲಿ ಎಟಿಎಂನಿಂದ 17 ಲಕ್ಷ ಎಗರಿಸಿ ಎಸ್ಕೇಪ್ ಆಗಿದ್ದ ಇಬ್ಬರು ಅರೆಸ್ಟ್!
ಬಂಧಿತ ಆರೋಪಿಗಳು
TV9 Web
| Edited By: |

Updated on: Oct 23, 2021 | 4:20 PM

Share

ಬೆಂಗಳೂರು: ಎಟಿಎಂಗೆ (ATM) ಕನ್ನ ಹಾಕಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಮರ್ಜಿತ್ ಸಿಂಗ್ ಹಾಗೂ ರಾಜ್ಕುಮಾರ್ ಎಂಬುವವರನ್ನು ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಫ್ಲೈಟ್ನಲ್ಲಿ ಬಂದು ಓಯೋ ರೂಂನಲ್ಲಿದ್ದು ಹಣ ಎಗರಿಸಲು ಸ್ಕೆಚ್ ಹಾಕುತ್ತಿದ್ದರು. ಉತ್ತರಹಳ್ಳಿಯ ಕೆನರಾ ಬ್ಯಾಂಕ್ ಎಟಿಎಂಗೆ ಕನ್ನ ಹಾಕಿದ್ದರು. ಗ್ಯಾಸ್ ಕಟರ್ ಬಳಸಿ ಸುಮಾರು 17 ಲಕ್ಷ ರೂ. ಹಣ ಎಗರಿಸಿ ಪರಾರಿಯಾಗಿದ್ದರು.

ಬಂಧಿತ ಆರೋಪಿಗಳಿಗೆ ಪ್ರಮುಖ ನಗರಗಳ ಎಟಿಮ್​ಗಳೇ ಹಾಟ್ ಸ್ಪಾಟ್ ಆಗಿತ್ತು. ಗ್ಯಾಸ್ ಕಟರ್ ಸಹಾಯದಿಂದ ಬರೋಬ್ಬರಿ 17 ಲಕ್ಷ ಹಣವನ್ನು ಕದ್ದಿದ್ದರು. ಬಂಧಿತ ಆರೋಪಿಗಳ ಮೇಲೆ ಬ್ಯಾಟರಾಯನಪುರ, ಸುಬ್ರಹ್ಮಣ್ಯಪುರ ಠಾಣೆ ಮತ್ತು ಪೀಣ್ಯ ಠಾಣೆಯಲ್ಲಿ ಎಟಿಎಮ್ ದೋಚಿದ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸರಣಿ ಕಳ್ಳತನ ಯಾದಗಿರಿ ತಾಲೂಕಿನ ಸೈದಾಪುರದಲ್ಲಿ ಸರಣಿ ಕಳ್ಳತನ ನಡೆದಿದೆ. ಬೀಗ ಮುರಿದು 6 ಮನೆಗಳಲ್ಲಿ ಕಳ್ಳತನ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಶಿಕ್ಷಕಿ ಸುಧಾ ಎಂಬುವವರ ಮನೆಯಲ್ಲಿ 150 ಗ್ರಾಂ ಚಿನ್ನಾಭರಣ, 120 ಗ್ರಾಂ ಬೆಳ್ಳಿ ವಸ್ತುಗಳು ಕಳ್ಳತನವಾಗಿದೆ. ಪರ್ವತರೆಡ್ಡಿ ಎಂಬುವವರ ಮನೆಯಲ್ಲಿ 60 ಸಾವಿರ ನಗದು ಕಳ್ಳತನವಾಗಿದೆ. ಇನ್ನುಳಿದ 4 ಮನೆಗಳಲ್ಲಿ ಬೆಲೆಬಾಳುವ ವಸ್ತುಗಳು ಕಳುವಾಗಿವೆ.

ನಿನ್ನೆ ರಾತ್ರಿ ಮನೆಗಳ ಬೀಗ ಮುರಿದು ಕಳ್ಳತನ ಎಸಗಿದ್ದಾರೆ. ಮನೆಯವವರು ಬೀಗ ಹಾಕಿ ಬೇರೆ ಊರಿಗೆ ಹೋಗಿದ್ದರು. ಈ ವೇಳೆ ಕಳ್ಳತನ ಕೃತ್ಯ ನಡೆಸಿದ್ದಾರೆ. ಸ್ಥಳಕ್ಕೆ ಯಾದಗಿರಿ ಡಿವೈಎಸ್​ಪಿ ಸಂತೋಷ್ ಬನಹಟ್ಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

ಹೀಗೆ ಆದ್ರೆ ಆರ್ಯನ್​ ಖಾನ್​ಗೆ ಸದ್ಯಕ್ಕೆ ಸಿಗಲ್ಲ ಜಾಮೀನು; ಸಮೀರ್​ ವಾಂಖೆಡೆ ಸಿದ್ಧಪಡಿಸಿದ್ದಾರೆ ದೊಡ್ಡ ತಂತ್ರ

Radhe Shyam: ‘ನನಗೆ ಎಲ್ಲಾ ಗೊತ್ತು, ಆದರೆ ಅದನ್ನ ಯಾರಿಗೂ ಹೇಳೋದಿಲ್ಲ’ ಎಂ‌ದ ಪ್ರಭಾಸ್; ಏಕಂತೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್