AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್

ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಏಕಕಾಲಕ್ಕೆ 203 ರೌಡಿಗಳ ಮನೆ ಮೇಲೆ ಪೊಲೀಸರ ದಾಳಿ; ರೌಡಿಶೀಟರ್​ಗಳಿಗೆ ವಾರ್ನಿಂಗ್
ರೌಡಿಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು
TV9 Web
| Edited By: |

Updated on: Aug 09, 2021 | 11:28 AM

Share

ಬೆಂಗಳೂರು: ಇಂದು (ಆಗಸ್ಟ್ 9) ಮುಂಜಾನೆ ನಾಲ್ಕು ಗಂಟೆ ಸಮಯದಲ್ಲಿ ಏಕಕಾಲಕ್ಕೆ ಸುಮಾರು 203 ರೌಡಿಗಳ (Rowdy Sheeters )ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು ರೌಡಿಶೀಟರ್ಸ್​ಗೆ ವಾರ್ನಿಂಗ್ ಮಾಡಿದ್ದಾರೆ. ಸಿದ್ದಾಪುರ, ಚೆನ್ನಮ್ಮನಕೆರೆ ಅಚ್ಚುಕಟ್ಟು, ಹನುಮಂತನಗರ, ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ತೋಪರಾಜ, ಮೂರಡಿ ಸುನಿಲ, ಭೋಜ, ವೆಂಕಟೇಶ್, ಸಂಜಯ್ ಸೇರಿದಂತೆ ಪ್ರಮುಖ ರೌಡಿ ಆಸಾಮಿಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಪರಾಧ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ದಕ್ಷಿಣ ವಿಭಾಗದಲ್ಲಿ ದಾಳಿ ನಡೆಸಿದ ಪೊಲೀಸರು, ಸದ್ಯ ಸ್ಟೇಷನ್​ಗೆ ಕರೆಸಿ ಎಲ್ಲರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಸಾವಿರಾರು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಬೆಂಗಳೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದ ಪೊಲೀಸರು ಜುಲೈ 10ರ ಬೆಳ್ಳಂಬೆಳಗ್ಗೆ ಸಾವಿರಾರು ರೌಡಿಶೀಟರ್​ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಲಾಕ್​ಡೌನ್​ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದರು. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ ದಾಖಲಾಗಿದ್ದ ಕೊಲೆ ಪ್ರಕರಣಗಳು ಹಾಗೂ ಜೈಲಿನಲ್ಲೇ ಕುಳಿತು ರೌಡಿಸಂ ನಡೆಸುತ್ತಿದ್ದ ವಿಚಾರವನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಆಯುಕ್ತರು, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದರು. ಅದರಂತೆ ಆಯಾ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ನಿಗಾ ವಹಿಸಿದ್ದ ಪೊಲೀಸರು ಬೆಂಗಳೂರು ನಗರದಾದ್ಯಂತ ಸಾವಿರಕ್ಕೂ ಹೆಚ್ಚು ರೌಡಿಶೀಟರ್ಸ್ ಮನೆ ಮೇಲೆ ದಾಳಿ ನಡೆಸಿ ನೂರಾರು ಜನರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ

ಎಲ್ಲಿಯೂ ಪ್ಲಾಸ್ಟಿಕ್​ ಧ್ವಜ ಬಳಕೆಯಾಗದಂತೆ ನಿಗಾ ವಹಿಸಿ; ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ

Big News: ಸಾವಿರಾರು ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು; ನೂರಾರು ಜನ ವಶಕ್ಕೆ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು