Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ! ಮೂವರು ಆರೋಪಿಗಳ ಅರೆಸ್ಟ್

1950ರಿಂದ ಮಲೇರಿಯಾಗೆ ಔಷಧವಾಗಿ ಮೆಥಕ್ವಾಲೋನ್ ಡ್ರಗ್ನ ಬಳಸಲಾಗುತ್ತಿತ್ತು. ಮಾದಕ ಲೋಕದ ‘ಐಸ್’ ಎಂದೇ ಖ್ಯಾತಿ ಹೊಂದಿದೆ. ಮೆಥಕ್ವಾಲೋನ್ ಡ್ರಗ್ ಸೇವಿಸಿ 30 ನಿಮಿಷ ಬಳಿಕ ನಶೆ ಏತ್ತದೆ ಎಂಟು ಗಂಟೆಗಳ ಕಾಲ ಮಾದಕ ಲೋಕದಲ್ಲಿ ತೇಲಿಸುತ್ತದೆ.

ಬೆಂಗಳೂರಿನಲ್ಲಿ 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ! ಮೂವರು ಆರೋಪಿಗಳ ಅರೆಸ್ಟ್
ವಶಕ್ಕೆ ಪಡೆದ ಡ್ರಗ್ಸ್
Follow us
TV9 Web
| Updated By: sandhya thejappa

Updated on:Apr 08, 2022 | 2:47 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಗೋವಿಂದಪುರ ಪೊಲೀಸರು ಸುಮಾರು 35 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ (Drugs) ಜಪ್ತಿ ಮಾಡಿ, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ರಂಜಿತ್ ಬಾನ್ ಗುಪ್ತಾ, ಅಂಡ್ರೆಸ್ ಪಿಲಿಪೋ, ರಾಜೇಶ್ ಬಂಧನಕ್ಕೊಳಗಾಗಿದ್ದು, ಬಂಧಿತರಿಂದ 70 ಕೆಜಿ ಮೆಥಕ್ವಾಲೋನ್ ಡ್ರಗ್, 6.5 ಕೆಜಿ ಎಮ್ಡಿಎಮ್ 75 ಗ್ರಾಂ ಕೊಕೇನ್, 300 ಗ್ರಾಂ ಟ್ರೊಮೊಡೊಲ್ ಡ್ರಗ್ಸ್ನ ವಶಕ್ಕೆ ಪಡೆದಿದ್ದಾರೆ. ಮೆಥಕ್ವಾಲೋನ್ ಡ್ರಗ್ ಒಂದು ಗ್ರಾಂಗೆ 5 ಸಾವಿರ ರೂಪಾಯಿ. 2016ರ ನಂತರ ಇದೇ ಮೊದಲ ಬಾರಿಗೆ ಈ ಡ್ರಗ್ ಪತ್ತೆಯಾಗಿದೆ.

1950ರಿಂದ ಮಲೇರಿಯಾಗೆ ಔಷಧವಾಗಿ ಮೆಥಕ್ವಾಲೋನ್ ಡ್ರಗ್ನ ಬಳಸಲಾಗುತ್ತಿತ್ತು. ಮಾದಕ ಲೋಕದ ‘ಐಸ್’ ಎಂದೇ ಖ್ಯಾತಿ ಹೊಂದಿದೆ. ಮೆಥಕ್ವಾಲೋನ್ ಡ್ರಗ್ ಸೇವಿಸಿ 30 ನಿಮಿಷ ಬಳಿಕ ನಶೆ ಏತ್ತದೆ ಎಂಟು ಗಂಟೆಗಳ ಕಾಲ ಮಾದಕ ಲೋಕದಲ್ಲಿ ತೇಲಿಸುತ್ತದೆ.

ಗಾಂಜಾ ಜಪ್ತಿ: ಮತ್ತೊಂದು ಪ್ರಕರಣದಲ್ಲಿ ಕಾರ್ಯಾಚರಣೆ ನಡೆಸಿದ ಗೋವಿಂದಪುರ ಪೊಲೀಸರು, ಒಡಿಸ್ಸಾ ಮೂಲದ ಮೂವರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಬೆಂಗಳೂರಿಗೆ ಗಾಂಜಾ ಸರಬರಾಜು ಮಾಡುತ್ತಿದ್ದರು. ಬಳಿಕ ತನ್ನದೇ ಗಿರಾಕಿ ಹುಡುಕಿಕೊಂಡು ಮಾರಾಟ ಮಾಡುತಿದ್ದರು. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಬಂಧಿತರಿಂದ 1.45 ಕೋಟಿ ಮೌಲ್ಯದ 290 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಕೊಡಗಿನಲ್ಲಿ ಬಾಲಕ ಅನುಮಾನಾಸ್ಪದ ಸಾವು: ಕೊಡಗು: ಕುಶಾಲನಗರ ತಾಲೂಕಿನ ಕೂಡು ಮಂಗಳೂರು ಗ್ರಾಮದಲ್ಲಿ ಬಾಲಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ನೇಣು‌ಬಿಗಿದ ಸ್ಥಿತಿಯಲ್ಲಿ ಬಾಲಕ ‌ಪತ್ತೆಯಾಗಿದ್ದಾನೆ.  ಮೂಕಾಂಬಿಕ‌ ಪ್ರೌಢಶಾಲಾ ವಿದಾರ್ಥಿ ಮಂಜುನಾಥ್ (15) ಮೃತ ಬಾಲಕ. ಬಾಲಕನ ಅಜ್ಜ, ಅಜ್ಜಿ‌ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಕನನ್ನು ಹೊಡೆದು ಹತ್ಯೆಗೈದಿರುವ ಆರೋಪ ಕೇಳಿಬಂದಿದ್ದು, ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಲಾಗಿದೆ.

ಇದನ್ನೂ ಓದಿ

ಲವ್ ಜಿಹಾದ್ ವಿರುದ್ಧ ಸಮರ; ಌಂಟಿ ಲವ್ ಜಿಹಾದ್ ಟಾಸ್ಕ್ಫೋರ್ಸ್ ಌಕ್ಟಿವ್, ಅನ್ಯಧರ್ಮೀಯರ ಜತೆ ಹಿಂದೂ ಯುವತಿಯರು ಕಂಡರೆ ಮಾಹಿತಿ

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಜೆಡಿಎಸ್​ನಿಂದ ಪ್ರತಿಭಟನೆ! ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕಿಡಿ

Published On - 2:37 pm, Fri, 8 April 22

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ