AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತರ ಬಳಿ ಹೆಚ್ಚು ಹಣ ವಸೂಲಿ ಮಾಡುತ್ತಿದ ಆಸ್ಪತ್ರೆಗಳ ಮೇಲೆ ದಾಳಿ, ಹಣ ಮರುಪಾವತಿ ಮಾಡಿಸಿದ ಅಲೋಕ್ ಕುಮಾರ್

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್, ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಕ್ಸಿಜನ್, ಐಸಿಯು ಎಂಬ ಹೆಸರಲ್ಲಿ ಕೊರೊನಾ ಸೋಂಕಿತರ ಬಳಿ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದವರ ಬಳಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಣ ಮರುಪಾವತಿ ಮಾಡಿಸುತ್ತಿದ್ದಾರೆ.

ಸೋಂಕಿತರ ಬಳಿ ಹೆಚ್ಚು ಹಣ ವಸೂಲಿ ಮಾಡುತ್ತಿದ ಆಸ್ಪತ್ರೆಗಳ ಮೇಲೆ ದಾಳಿ, ಹಣ ಮರುಪಾವತಿ ಮಾಡಿಸಿದ ಅಲೋಕ್ ಕುಮಾರ್
ಅಲೋಕ್ ಕುಮಾರ್
TV9 Web
| Edited By: |

Updated on:Jun 02, 2021 | 1:41 PM

Share

ಬೆಂಗಳೂರು: ಕೊರೊನಾ ಸೋಂಕಿತರಿಂದ ಲಕ್ಷ ಲಕ್ಷ ಹಣ ವಸೂಲಿ ಮಾಡುತ್ತಿದ್ದ ಆರೋಪ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕಗ್ಗದಾಸಪುರ ಮುಖ್ಯ ರಸ್ತೆಯಲ್ಲಿರುವ ಕಂಫರ್ಟ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮೇಲೆ ದಾಳಿ ನಡೆದಿದೆ.

ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್, ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಅಧಿಕಾರಿಗಳ ತಂಡ ಆಸ್ಪತ್ರೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಆಕ್ಸಿಜನ್, ಐಸಿಯು ಎಂಬ ಹೆಸರಲ್ಲಿ ಕೊರೊನಾ ಸೋಂಕಿತರ ಬಳಿ ಲಕ್ಷ ಲಕ್ಷ ಹಣ ವಸೂಲಿ ಮಾಡಿದ್ದವರ ಬಳಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಹಣ ಮರುಪಾವತಿ ಮಾಡಿಸುತ್ತಿದ್ದಾರೆ.

ಪ್ರತಿ ಗಂಟೆಗೆ ಆಕ್ಸಿಜನ್ ನೀಡಲು 1000 ರೂ. ಚಾರ್ಜ್ ಮಾಡಲಾಗುತ್ತಿದೆ. ಸುಖಾಸುಮ್ಮನೆ ಕೊರೊನಾ ಸೋಂಕಿತರಿಗೆ HIV ಟೆಸ್ಟ್ ಎಂದು ಆಸ್ಪತ್ರೆಯಿಂದ ಬಿಲ್ ಮಾಡಲಾಗುತ್ತಿದೆ. 84 ಗಂಟೆ ಆಕ್ಸಿಜನ್ ನೀಡಿದ್ದಕ್ಕೆ 84 ಸಾವಿರ ರೂ. ಬಿಲ್ ಮಾಡಲಾಗಿದೆ. ಆಕ್ಸಿಜನ್ ಹೆಸರಲ್ಲಿ 40-50 ಸಾವಿರ ರೂಪಾಯಿ ಚಾರ್ಜ್ ಮಾಡುತ್ತಿದ್ದವರಿಗೆ ಪೊಲೀಸ್ ಇಲಾಖೆ ಬುದ್ದಿ ಕಲಿಸಿದೆ.

ಇದನ್ನೂ ಓದಿ: ಅಕ್ರಮ ಗುಟ್ಕಾ ತಯಾರಿಕೆ; ಪೊಲೀಸ್ ದಾಳಿಯಲ್ಲಿ 60 ಸಾವಿರಕ್ಕೂ ಹೆಚ್ಚು ಬೆಲೆ‌ ಬಾಳುವ ಗುಟ್ಕಾ ಜಫ್ತಿ

Published On - 1:39 pm, Wed, 2 June 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ