AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ನುಗ್ಗಿ ಗನ್ ತೋರಿಸಿ ಡಕಾಯಿತಿ ಮಾಡುತ್ತಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್

ಆರೋಪಿ ದಿವಾಕರ್ನನ್ನು ಬಂಧಿಸಲು ತೆರಳಿದ್ದಾಗ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನಿಸಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ಸಂಜಯನಗರ ಠಾಣೆ ಇನ್ಸ್‌ಪೆಕ್ಟರ್ ಬಾಲರಾಜ್‌ ಫೈರಿಂಗ್‌ ಮಾಡಿ ಆರೋಪಿ ದಿವಾಕರ್ನನ್ನು ಅರೆಸ್ಟ್ ಮಾಡಿದ್ದಾರೆ.

ಮನೆಗೆ ನುಗ್ಗಿ ಗನ್ ತೋರಿಸಿ ಡಕಾಯಿತಿ ಮಾಡುತ್ತಿದ್ದ ಆರೋಪಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡಿದ ಪೊಲೀಸ್ ಇನ್ಸ್ಪೆಕ್ಟರ್
ಆರೋಪಿ ದಿವಾಕರ್
TV9 Web
| Updated By: ಆಯೇಷಾ ಬಾನು|

Updated on:Dec 31, 2021 | 7:42 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಖಾಕಿ ಗನ್ ಸದ್ದು ಮಾಡಿದೆ. ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್‌ ಮಾಡಿರುವ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆರೋಪಿ ದಿವಾಕರ್ನನ್ನು ಬಂಧಿಸಲು ತೆರಳಿದ್ದಾಗ ಚಾಕುವಿನಿಂದ ಇರಿದು ಹಲ್ಲೆಗೆ ಯತ್ನಿಸಿದ್ದ. ಹೀಗಾಗಿ ಆತ್ಮರಕ್ಷಣೆಗಾಗಿ ಸಂಜಯನಗರ ಠಾಣೆ ಇನ್ಸ್‌ಪೆಕ್ಟರ್ ಬಾಲರಾಜ್‌ ಫೈರಿಂಗ್‌ ಮಾಡಿ ಆರೋಪಿ ದಿವಾಕರ್ನನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ ಕಾನ್ಸ್‌ಟೇಬಲ್ ಪ್ರದೀಪ್ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ಸ್ಪೆಕ್ಟರ್ ಬಾಲ್ರಾಜ್ ಮತ್ತು ಕಾನ್ಸ್‌ಟೇಬಲ್ ಪ್ರದೀಪ್

ಆರೋಪಿ ದಿವಾಕರ್, ಮನೆಗಳಿಗೆ ನುಗ್ಗಿ ಹಣೆಗೆ ಪಿಸ್ತೂಲ್ ಇಟ್ಟು ಡಕಾಯಿತಿ ಮಾಡ್ತಿದ್ದ. ನವೆಂಬರ್ 29 ರಂದು ಯಶವಂತಪುರದಲ್ಲಿ ಡಕಾಯಿತಿ ನಡೆಸಿದ್ದ. ಎರಡು ದಿನದ ಹಿಂದೆ ಅಂದ್ರೆ ಬುಧವಾರ ರಾತ್ರಿ ಆರೋಪಿ ಅರೆಸ್ಟ್ ಮಾಡಲು ತೆರಳಿದ್ದ ಪಿಎಸ್ಐಗೆ ಚಾಕು ಇರಿದು ಎಸ್ಕೇಪ್ ಆಗಿದ್ದ. ಸದ್ಯ ಇಂದು ಐದು ಗಂಟೆ ಸುಮಾರಿಗೆ ಆರೋಪಿ ಅರೆಸ್ಟ್ ಮಾಡಲು ಸಂಜಯ್ ನಗರ ಇನ್ಸ್ಪೆಕ್ಟರ್ ಬಾಲ್ರಾಜ್ ತೆರಳಿದ್ದಾರೆ. ಈ ವೇಳೆ ಮತ್ತೆ ಪೊಲೀಸರ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಹೀಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಇನ್ಸ್ಪೆಕ್ಟರ್ ಬಾಲ್ರಾಜ್ ಸೂಚಿಸಿದ್ದಾರೆ. ಮತ್ತೆ ಅಟ್ಯಾಕ್ ಮಾಡಲು ಆರೋಪಿ ದಿವಾಕರ್ ಮುಂದಾಗಿದ್ದ. ಈ ವೇಳೆ ಆತ್ಮ ರಕ್ಷಣೆಗೆಂದು ಇನ್ಸ್ಪೆಕ್ಟರ್ ಬಾಲ್ರಾಜ್ ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಆರೋಪಿ ವಿರುದ್ಧ ಡಕಾಯಿತಿ, ರಾಬರಿ ಕೊಲೆಯತ್ನ ಸೇರಿ ಸುಮಾರು ಏಳು ಕೇಸ್ಗಳಲ್ಲಿ ಬೇಕಾದ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: Gold Rate: ಆಭರಣ ಪ್ರಿಯರಿಗೆ ಸಂತೋಷದ ವಿಚಾರ; ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ

Published On - 7:32 am, Fri, 31 December 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ