AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಆರಂಭ; ಕುಡಿದು ವಾಹನ ಚಲಾಯಿಸುವವರಿಗೆ ಕಾದಿದೆ ಆಪತ್ತು

ನಿನ್ನೆ 46 ವಾಹನ ಚಾಲಕರು ಮದ್ಯಸೇವಿಸಿ ವಾಹನ ಚಾಲನೆ ನಡೆಸಿದ್ದು ಪತ್ತೆಯಾಗಿದೆ. ಚಾಲಕರ ಚಾಲನಾ ಪರವಾನಿಗೆಯನ್ನು ಅಮಾನತ್ತುಗೊಳಿಸಲು ಆರ್​ಟಿಒಗೆ ಶಿಫಾರಸು ಮಾಡಲಾಗಿದೆ. ಜತೆಗೆ ಒಟ್ಟು 1,408 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಆರಂಭ; ಕುಡಿದು ವಾಹನ ಚಲಾಯಿಸುವವರಿಗೆ ಕಾದಿದೆ ಆಪತ್ತು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 19, 2021 | 7:51 AM

Share

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ನಡೆದ ಸರಣಿ ರಸ್ತೆ ಅಪಘಾತದ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಿನ್ನೆಯಿಂದ (ಸೆಪ್ಟೆಂಬರ್ 17) ಪೊಲೀಸರು ಮತ್ತೆ ನಗರದಲ್ಲಿ ರಾತ್ರಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸಲು ಆರಂಭಿಸಿದ್ದಾರೆ. ಕೊರೊನಾ ಲಾಕ್​ಡೌನ್ 1 ಮತ್ತು 2ರಲ್ಲಿ ಡ್ರಂಕ್ & ಡ್ರೈವ್ ತಪಾಸಣೆಯನ್ನು ಈಮುನ್ನ ಪೊಲೀಸರು ನಿಲ್ಲಿಸಿದ್ದರು. ಆದರೆ ಈ ತಪಾಸಣೆಯನ್ನು ಮತ್ತೊಮ್ಮೆ ಆರಂಭಿಸಿದ್ದು, ನಿನ್ನೆಯಿಂದ 44 ಸಂಚಾರಿ ಠಾಣೆಗಳಲ್ಲಿ ತಪಾಸಣೆ ಪ್ರಾರಂಭಿಸಲಾಗಿದೆ.

ನಿನ್ನೆ 46 ವಾಹನ ಚಾಲಕರು ಮದ್ಯಸೇವಿಸಿ ವಾಹನ ಚಾಲನೆ ನಡೆಸಿದ್ದು ಪತ್ತೆಯಾಗಿದೆ. ಚಾಲಕರ ಚಾಲನಾ ಪರವಾನಿಗೆಯನ್ನು ಅಮಾನತ್ತುಗೊಳಿಸಲು ಆರ್​ಟಿಒಗೆ ಶಿಫಾರಸು ಮಾಡಲಾಗಿದೆ. ಜತೆಗೆ ಒಟ್ಟು 1,408 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

KCET 2021 result: ಸೆ. 20ಕ್ಕೆ ಕೆಸಿಇಟಿ ಫಲಿತಾಂಶ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

ದೇಶದಲ್ಲಿ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಮೊದಲ ಎಲೆಕ್ಟ್ರಿಕ್​ ಹೆದ್ದಾರಿ; ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

(Bengaluru Police Started drunk and drive test again after Covid Lockdown)

Published On - 7:00 pm, Sat, 18 September 21

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​