AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಆರಂಭ; ಕುಡಿದು ವಾಹನ ಚಲಾಯಿಸುವವರಿಗೆ ಕಾದಿದೆ ಆಪತ್ತು

ನಿನ್ನೆ 46 ವಾಹನ ಚಾಲಕರು ಮದ್ಯಸೇವಿಸಿ ವಾಹನ ಚಾಲನೆ ನಡೆಸಿದ್ದು ಪತ್ತೆಯಾಗಿದೆ. ಚಾಲಕರ ಚಾಲನಾ ಪರವಾನಿಗೆಯನ್ನು ಅಮಾನತ್ತುಗೊಳಿಸಲು ಆರ್​ಟಿಒಗೆ ಶಿಫಾರಸು ಮಾಡಲಾಗಿದೆ. ಜತೆಗೆ ಒಟ್ಟು 1,408 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಆರಂಭ; ಕುಡಿದು ವಾಹನ ಚಲಾಯಿಸುವವರಿಗೆ ಕಾದಿದೆ ಆಪತ್ತು
ಸಾಂಕೇತಿಕ ಚಿತ್ರ
TV9 Web
| Edited By: |

Updated on:Sep 19, 2021 | 7:51 AM

Share

ಬೆಂಗಳೂರು: ಇತ್ತೀಚಿಗೆ ನಗರದಲ್ಲಿ ನಡೆದ ಸರಣಿ ರಸ್ತೆ ಅಪಘಾತದ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ನಿನ್ನೆಯಿಂದ (ಸೆಪ್ಟೆಂಬರ್ 17) ಪೊಲೀಸರು ಮತ್ತೆ ನಗರದಲ್ಲಿ ರಾತ್ರಿ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ನಡೆಸಲು ಆರಂಭಿಸಿದ್ದಾರೆ. ಕೊರೊನಾ ಲಾಕ್​ಡೌನ್ 1 ಮತ್ತು 2ರಲ್ಲಿ ಡ್ರಂಕ್ & ಡ್ರೈವ್ ತಪಾಸಣೆಯನ್ನು ಈಮುನ್ನ ಪೊಲೀಸರು ನಿಲ್ಲಿಸಿದ್ದರು. ಆದರೆ ಈ ತಪಾಸಣೆಯನ್ನು ಮತ್ತೊಮ್ಮೆ ಆರಂಭಿಸಿದ್ದು, ನಿನ್ನೆಯಿಂದ 44 ಸಂಚಾರಿ ಠಾಣೆಗಳಲ್ಲಿ ತಪಾಸಣೆ ಪ್ರಾರಂಭಿಸಲಾಗಿದೆ.

ನಿನ್ನೆ 46 ವಾಹನ ಚಾಲಕರು ಮದ್ಯಸೇವಿಸಿ ವಾಹನ ಚಾಲನೆ ನಡೆಸಿದ್ದು ಪತ್ತೆಯಾಗಿದೆ. ಚಾಲಕರ ಚಾಲನಾ ಪರವಾನಿಗೆಯನ್ನು ಅಮಾನತ್ತುಗೊಳಿಸಲು ಆರ್​ಟಿಒಗೆ ಶಿಫಾರಸು ಮಾಡಲಾಗಿದೆ. ಜತೆಗೆ ಒಟ್ಟು 1,408 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

KCET 2021 result: ಸೆ. 20ಕ್ಕೆ ಕೆಸಿಇಟಿ ಫಲಿತಾಂಶ ಪ್ರಕಟ; ಇಲ್ಲಿದೆ ಸಂಪೂರ್ಣ ಮಾಹಿತಿ

ದೇಶದಲ್ಲಿ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಮೊದಲ ಎಲೆಕ್ಟ್ರಿಕ್​ ಹೆದ್ದಾರಿ; ಈ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

(Bengaluru Police Started drunk and drive test again after Covid Lockdown)

Published On - 7:00 pm, Sat, 18 September 21

Follow Us
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?