Bengaluru Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು ಸಂಜೆ 5ರವರೆಗೆ ಪವರ್ ಕಟ್

Power Cut in Bangalore: ಬೆಂಗಳೂರಿನ ಯಶವಂತಪುರ, ನಂದಿನಿ ಲೇಔಟ್, ಕುಮಾರಸ್ವಾಮಿ ಲೇಔಟ್, ಜೆಪಿ ನಗರ, ಜಯನಗರ, ಕತ್ರಿಗುಪ್ಪೆ, ಬನಶಂಕರಿ, ಉತ್ತರಹಳ್ಳಿ, ದೊಮ್ಮಲೂರು ಮುಂತಾದ ಏರಿಯಾಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ. 

Bengaluru Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು ಸಂಜೆ 5ರವರೆಗೆ ಪವರ್ ಕಟ್
ಬೆಸ್ಕಾಂ
Follow us
| Updated By: ಸುಷ್ಮಾ ಚಕ್ರೆ

Updated on: Jan 04, 2022 | 6:03 AM

ಬೆಂಗಳೂರು: ವಿದ್ಯುತ್ ನಿರ್ವಹಣೆ ಮತ್ತು ಇತರೆ ಕೆಲಸಗಳು ನಡೆಯುತ್ತಿರುವುದರಿಂದ ಬೆಸ್ಕಾಂ (BESCOM)ನಿಂದ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು (ಜ. 4) ಮತ್ತು ನಾಳೆ (ಜ. 5) ಸಿಲಿಕಾನ್ ಸಿಟಿಯ ಕೆಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ. ಬೆಂಗಳೂರಿನ ಎಲ್ಲಾ ನಾಲ್ಕು ವಲಯಗಳಲ್ಲಿ ಅಂದರೆ ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಇಂದಿನಿಂದ ವಿದ್ಯುತ್ ಕಡಿತವಾಗಲಿದೆ. ಬೆಂಗಳೂರಿನ ಯಶವಂತಪುರ, ನಂದಿನಿ ಲೇಔಟ್, ಕುಮಾರಸ್ವಾಮಿ ಲೇಔಟ್, ಜೆಪಿ ನಗರ, ಜಯನಗರ, ಕತ್ರಿಗುಪ್ಪೆ, ಬನಶಂಕರಿ, ಉತ್ತರಹಳ್ಳಿ, ದೊಮ್ಮಲೂರು ಮುಂತಾದ ಏರಿಯಾಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ. 

ಬೆಂಗಳೂರಿನ ಉತ್ತರ ವಲಯದ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಕಡಿತಗೊಂಡರೆ, ಪೂರ್ವ ವಲಯದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ. ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ಕಡಿತವಾಗಲಿದೆ.

ಉತ್ತರ ವಲಯದಲ್ಲಿ ಶ್ರೀರಾಂಪುರ, ಯಶವಂತಪುರ, ಗುರುಮೂರ್ತಿ ರೆಡ್ಡಿ ಕಾಲೋನಿ, ಅಂಬೇಡ್ಕರ್ ನಗರ, ಜೆಪಿ ಪಾರ್ಕ್, ಎಚ್‌ಎಂಟಿ ಲೇಔಟ್, ಜಾಲಹಳ್ಳಿ ಗ್ರಾಮ, ಅಬ್ಬಿಗೆರೆ ಕೈಗಾರಿಕಾ ಪ್ರದೇಶ, ಸಿಂಗಾಪುರ, ಹೆಗ್ಡೆ ನಗರ, ಶಿವನಹಳ್ಳಿ, ಚೊಕ್ಕನಹಳ್ಳಿ, ಪಾಲನಹಳ್ಳಿ, ಯಲತಾನಹಳ್ಳಿ, ಯಲತಾನಹಳ್ಳಿ , ಕೆಇಬಿ ಲೇಔಟ್, ಶೆಟ್ಟಿಹಳ್ಳಿ, ಮಲ್ಲಸಂದ್ರ, ಹೆಸರಘಟ್ಟ ಮುಖ್ಯರಸ್ತೆ, ಭುವನೇಶ್ವರಿ ನಗರ, ತುಮಕೂರು ಮುಖ್ಯರಸ್ತೆ ಟಿ ದಾಸರಹಳ್ಳಿ, ಹಂಸಸಾಗರ, ಎಂಜಿ ನಗರ, ವಿಎಚ್‌ಬಿಸಿಎಸ್ ಲೇಔಟ್, ಕುರುಬರಹಳ್ಳಿ, ಜೆಸಿ ನಗರ, ನಂದಿನಿ ಲೇಔಟ್, ಸಾಕಮ್ಮ ಬಡಾವಣೆ, ಪರಿಮಳ ನಗರ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪವರ್ ಕಟ್ ಇರಲಿದೆ.

ದಕ್ಷಿಣ ವಲಯದಲ್ಲಿ ವಿನಾಯಕ ನಗರ, ಪಂಚಲಿಂಗೇಶ್ವರ, ಎಸ್‌ಆರ್ ನಗರ, ಜರಗನಹಳ್ಳಿ, ಕೃಷ್ಣ ದೇವರಾಯ ನಗರ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಮಾರುತಿ ಲೇಔಟ್, ವಿಟ್ಲ ನಗರ, ಕುಮಾರಸ್ವಾಮಿ ಲೇಔಟ್, ಟೀಚರ್ಸ್ ಕಾಲೋನಿ, ಗೌಡನಪಾಳ್ಯ, ವಸಂತಪುರ ಮುಖ್ಯರಸ್ತೆ, ವಸಂತಪುರ ಮುಖ್ಯ ರಸ್ತೆ, , ಕುವೆಂಪು ನಗರ ಮುಖ್ಯ ರಸ್ತೆ, ವಸಂತಪುರ, LIC ಕಾಲೋನಿ, JP ನಗರ 1ನೇ ಹಂತ, ಜಯನಗರ 8 ನೇ ಬ್ಲಾಕ್, JP ನಗರ 6 ನೇ ಹಂತ, ಪುಟ್ಟೇನಹಳ್ಳಿ, BDA ಕಾಂಪ್ಲೆಕ್ಸ್, KIMS ಕಾಲೇಜು, JP ನಗರ 2 ನೇ ಹಂತ, JP ನಗರ 3 ನೇ ಹಂತ, JP ನಗರ 4 ನೇ ಹಂತ, JP ನಗರ 5ನೇ ಹಂತ, ಡಾಲರ್ಸ್ ಲೇಔಟ್, ಚನ್ನಮ್ಮನ ಅಚ್ಚುಕಟ್ಟು, ಕತ್ರಿಗುಪ್ಪೆ, ಬನಶಂಕರಿ 3ನೇ ಹಂತ, ಚಿಕ್ಕಲಸಂದ್ರ, ಉತ್ತರಹಳ್ಳಿ ಮುಖ್ಯರಸ್ತೆ, ಸಾರ್ವಭೌಮನಗರದ ಭಾಗ, ರಾಮಾಂಜನೇಯ ನಗರದ ಭಾಗ, ವಿವೇಕ ನಗರ, ನಾಗಸಂದ್ರ, ರಾಜು ಕಾಲೋನಿ, ಮುನ್ನಿರೆಡ್ಡಿ ಲೇಔಟ್, ಬಿಡಿಎ ಮಾ2ರ ಬಡಾವಣೆ, ಬಿ.ಡಿ.ಎ.ಸೆ. 4ನೇ ಬ್ಲಾಕ್ ಬಿಡಿಎಯಲ್ಲಿ ಪವರ್ ಕಟ್ ಇರಲಿದೆ.

ಪೂರ್ವ ವಲಯದಲ್ಲಿ ಸ್ವಾಮಿ ವಿವೇಕಾನಂದ ರಸ್ತೆ, ಕೆಜಿ ಪುರ ಮುಖ್ಯ ರಸ್ತೆ, ಸ್ವಾಮಿ ವಿವೇಕಾನಂದ ರಸ್ತೆ, ದೊಮ್ಮಲೂರು ಗ್ರಾಮ, ಬಾಣಸವಾಡಿ ಮುಖ್ಯ ರಸ್ತೆ, ಬಿ ಚನ್ನಸಂದ್ರ, ಯುಇಲಾಲ್ ನಗರ, ನಾಗವಾರ, ಚಾಣಕ್ಯ ಲೇಔಟ್ ಗೆದ್ದಲಹಳ್ಳಿ, ಹಿರೇಮಠ ಲೇಔಟ್, ಬಸವಣ್ಣ ಲೇಔಟ್, ಕಾಫಿ ಬೋರ್ಡ್ ಲೇಔಟ್, ಗೊಂಜೆ ಬೋರ್ಡ್ ಲೇಔಟ್, ಕೃಪಾನಿಧಿ ಮತ್ತು ಹೊಸಹಳ್ಳಿ ರಸ್ತೆಯಲ್ಲಿ ಇಂದು ವಿದ್ಯುತ್ ಕಡಿತಗೊಳ್ಳಲಿದೆ.

ಪಶ್ಚಿಮ ವಲಯದಲ್ಲಿ ಸೀತಾ ವೃತ್ತ, ಬೈಟ್ರಾನಪುರದ ಕೆಲವು ಭಾಗಗಳು, ಬಿಎಚ್‌ಇಎಲ್ ಲೇಔಟ್, ದೊಡ್ಡಬೆಲೆ ರಸ್ತೆ, ಅನ್ನಪೂರ್ಣೇಶ್ವರಿ ಲೇಔಟ್, ಟಿಜಿ ಪಾಳ್ಯ, ವಿದ್ಯಾಮಾನ ನಗರ, ಕೆರೆಚೂಡಳ್ಳಿ, ಹೊಸದೊಡ್ಡಿ, ಸದನಪಾಳ್ಯ, ಬಿಡಿ ಕಾಲೋನಿ, ದುಬಾಸಿಪಾಳ್ಯ, ಉತ್ತರಹಳ್ಳಿ ರಸ್ತೆ, ಕೋನಚಂದ್ರು, ಮಲ್ಲೌಟ್ ರಸ್ತೆ, ಕೋಣಚಂದ್ರ ರಸ್ತೆ, ಕೋಣಚಂದ್ರ ರಸ್ತೆ ದ್ವಾರಕಾಬಸ ರಸ್ತೆ, ಅಂಬೇಡ್ಕರ್ ನಗರ, ಉಳ್ಳಾಲ ಬಸ್ ನಿಲ್ದಾಣ ಮತ್ತು ಬಿಡಿಎ ಕಾಲೋನಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ.

ಜನವರಿ 5ರಂದು ಪವರ್ ಕಟ್ ಇರುವ ಏರಿಯಾಗಳು: ಬುಧವಾರ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ಕಡಿತವಾದರೆ, ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ. ಉತ್ತರ ವಲಯದಲ್ಲಿ ರಾತ್ರಿ 9.30ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾದರೆ, ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ರಾಜಾಜಿನಗರ, ಶ್ರೀರಾಮಪುರಂ, ನಾಗಪ್ಪ ಬ್ಲಾಕ್, ಯಶವಂತಪುರ, ಗುರುಮೂರ್ತಿ ರೆಡ್ಡಿ ಕಾಲೋನಿ, ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಡಿಜೆ ಹಳ್ಳಿ, ಮೋದಿ ರಸ್ತೆ, ಹೆಗ್ಡೆ ನಗರ, ವಿನಾಯಕ ನಗರ, ದ್ವಾರಕಾ ನಗರ, ಯಲಹಂಕ ಹಳೆಯ ಪಟ್ಟಣ, ಜಕ್ಕೂರು, ರವೀಂದ್ರನಗರ, ಸಂತೋಷನಗರ , ಕಲ್ಯಾಣ್ ನಗರ, ಪ್ರಶಾಂತ್ ನಗರ, ಹೆಸರಘಟ್ಟ ಮುಖ್ಯರಸ್ತೆ, ಬಾಗಲಗುಂಟೆ, ಭುವನೇಶ್ವರಿ ನಗರ, ಬೋವಿಪಾಳ್ಯ, ಮಹಾಲಕ್ಷ್ಮಿ ಪುರಂ, ಶ್ರೀ ರಾಮನಗರ ಮತ್ತು ಜೆ.ಸಿ.ನಗರದಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ.

ದಕ್ಷಿಣ ವಲಯದಲ್ಲಿ ಲಕ್ಷ್ಮಿ ರಸ್ತೆ, ಶಾಂತಿನಗರ, ವಿನಾಯಕ ನಗರ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಸಿದ್ದಾಪುರ, ಸೋಮೇಶ್ವರನಗರ, ಶ್ರೀನಿವಾಸ ಕೈಗಾರಿಕಾ ಪ್ರದೇಶ, ಚುಂಚಗಟ್ಟಾ ಗ್ರಾಮ, ಸುಪ್ರಜಾ ನಗರ, ಗಣಪತಿ ಪುರ, ಓಲ್ಡ್ ಬ್ಯಾಂಕ್ ಕಾಲೋನಿ, ಟೀಚರ್ಸ್ ಕಾಲೋನಿ ಬೀರೇಶ್ವರ ನಗರ, ಕೋಣನಕುಂಟೆ ಕೈಗಾರಿಕಾ ಪ್ರದೇಶ, ಪುಟ್ಟೇನಹಳ್ಳಿ ಮುಖ್ಯ ರಸ್ತೆ, ಬ್ಯಾಂಕ್ ಆಫ್ ಬರೋಡಾ ಕಾಲೋನಿ, ಶಾಸ್ತ್ರಿ ನಗರ ಮುಖ್ಯ ರಸ್ತೆ, ಕೆಆರ್ ರಸ್ತೆ, ಕಿಡ್ನಿ ಫೌಂಡೇಶನ್, ಪದ್ಮನಾಬನಗರ, ಜೆಪಿ ನಗರ 2 ನೇ ಹಂತ, ಜೆಪಿ ನಗರ 3 ನೇ ಹಂತ, ಜೆಪಿ ನಗರ 4 ನೇ ಹಂತ, ಜೆಪಿ ನಗರ 5 ನೇ ಹಂತ, ಜೆಪಿ ನಗರ 5 ನೇ ಹಂತ ಲೇಔಟ್, ಕಾವೇರಿ ನಗರ, ವಿವೇಕಾನಂದ ನಗರ, ಕತ್ರಿಗುಪ್ಪೆ ಮುಖ್ಯ ರಸ್ತೆ, ಕತ್ರಿಗುಪ್ಪೆ ಪೂರ್ವ, ಬನಶಂಕರಿ 3ನೇ ಹಂತ, ಭುವನೇಶ್ವರಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಈಜಿಪುರ, ವಿವೇಕನಗರ, ಜಗದೀಶ್‌ನಗರ, ಶಿವಾನಂದನಗರ, ಕುವೆಂಪು ರಸ್ತೆ, ವೀರಭದ್ರನಗರ, ಮರಾಠಿ ಕಾಲೋನಿ, ಕುವೆಂಪು ರಸ್ತೆ, ವೀರಭದ್ರನಗರ, ಮರಾಠಿ ಕಾಲೋನಿ ಗೇಟ್ ಮತ್ತು ಗೊಟ್ಟಿಗೆರೆಯಲ್ಲಿ ಕರೆಂಟ್ ಇರುವುದಿಲ್ಲ.

ಪೂರ್ವ ವಲಯದಲ್ಲಿ ಮುನಿರೆಡ್ಡಿ, ಕೆಆರ್ ಪುರಂ, ಕಸ್ತೂರಿ ನಗರ, ಕೆಜಿ ಪುರ ಮುಖ್ಯರಸ್ತೆ, ಬಾಣಸವಾಡಿ, ಬೈರತಿ, ಬೈರತಿ ಗ್ರಾಮ, ಥಣಿಸಂದ್ರ ಮುಖ್ಯರಸ್ತೆ, ಸಾರಾಯಿಪಾಳ್ಯ, ಎಂಎಸ್ ರಾಮಯ್ಯ ಉತ್ತರ ನಗರ ಮತ್ತು ಗೋವಿಂದಪುರ ಮುಖ್ಯರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಪಶ್ಚಿಮ ವಲಯದಲ್ಲಿ ಬಾಪೂಜಿ ನಗರ, ಮಾರುತಿ ನಗರ, ಶೋಬಾ ಟೆಂಟ್ ರಸ್ತೆ, ಸ್ಯಾಟಲೈಟ್ ಬಸ್ ನಿಲ್ದಾಣ, ಕೆಎಸ್‌ಎಫ್‌ಐಸಿ ರಸ್ತೆ, ಬಲಶಾಪಲ್ಲಿಯ ರಸ್ತೆ, ಉತ್ತರಹಳ್ಳಿ ರಸ್ತೆ, ಕೊಂಚಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಬಡಾವಣೆ, ಬಿಎಚ್‌ಇಎಲ್ ಲೇಔಟ್, ಡಿ ಗ್ರೂಪ್ 4ನೇ ಬ್ಲಾಕ್, ಬಸಪ್ಪನಪಾಳ್ಯ, ತಿಮ್ಮೇಗೌಡನಪಾಳ್ಯ , ಬಿಡಿ ಕಾಲೋನಿ, ಅಪೂರ್ವ ಲೇಔಟ್, ಕೆಂಗೇರಿ ಮುಖ್ಯ ರಸ್ತೆ, ಬಿಡಿಎ ಏರಿಯಾ ಬ್ಲಾಕ್ -1, ಭುವನೇಶ್ವರ ನಗರ, ದೊಡ್ಡ ಬಸ್ತಿ ಮುಖ್ಯ ರಸ್ತೆ, ಕಲ್ಯಾಣಿ ಲೇಔಟ್, ಆರ್‌ಆರ್ ಲೇಔಟ್, ಕುವೆಂಪು ಮುಖ್ಯ ರಸ್ತೆ, ಜಿಕೆ ಗಲ್ಲಿ ರಸ್ತೆ ಮತ್ತು ಗಂಗಾನಗರದಲ್ಲಿ ನಾಳೆ ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Bengaluru Power Cut: ಬೆಂಗಳೂರಿಗರಿಗೆ ವರ್ಷಾಂತ್ಯಕ್ಕೆ ಪವರ್ ಕಟ್ ಶಾಕ್; ಕೆಂಗೇರಿ, ಮತ್ತಿಕೆರೆ ಸೇರಿ ಈ ಏರಿಯಾಗಳಲ್ಲಿ ಇಂದು ಕರೆಂಟ್ ಇರಲ್ಲ

Bengaluru Power Cut: ಬೆಂಗಳೂರಿನಲ್ಲಿ ಇನ್ನೆರಡು ದಿನ ಪವರ್ ಕಟ್; ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ