AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಪದ್ಮನಾಭನಗರ, ಡಾಲರ್ಸ್​ ಕಾಲೋನಿ ಸೇರಿ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್

Power Cut in Bengaluru: ಇಂದು ಇಸ್ರೋ ಲೇಔಟ್, ವಿದ್ಯಾಪೀಠ, ಪದ್ಮನಾಭನಗರ, ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Power Cut: ಬೆಂಗಳೂರಿನ ಪದ್ಮನಾಭನಗರ, ಡಾಲರ್ಸ್​ ಕಾಲೋನಿ ಸೇರಿ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸ ಬೇಕಾ, ಬೇಡವಾ? ಇಂದಿನಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ KERC
TV9 Web
| Edited By: |

Updated on: Jan 30, 2022 | 6:02 AM

Share

ಬೆಂಗಳೂರು: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು (ಜನವರಿ 30) ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತಿಳಿಸಿದೆ. ವಿದ್ಯುತ್ ಕಾಮಗಾರಿಯ ನಿರ್ವಹಣೆಯ ಕೆಲಸದಿಂದ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದು ಇಸ್ರೋ ಲೇಔಟ್, ವಿದ್ಯಾಪೀಠ, ಪದ್ಮನಾಭನಗರ, ಡಾಲರ್ಸ್ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪವರ್ ಕಟ್ (Power Cut) ಇರಲಿದೆ.

ಇಂದು ಬೆಂಗಳೂರಿನ ದಕ್ಷಿಣ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಲಕ್ಷ್ಮಿ ರಸ್ತೆ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಸಿದ್ದಾಪುರ, ಸೋಮೇಶ್ವರನಗರ, ಜೆಪಿ ನಗರ 1ನೇ ಹಂತ, ಶಾಖಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ತ್ಯಾಗರಾಜ ನಗರ ಮುಖ್ಯ ರಸ್ತೆ, ಪಾಪಯ್ಯ ಗಾರ್ಡನ್, ಬನಶಂಕರಿ 3 ನೇ ಹಂತ, ಪದ್ಮನಾಭನಗರ 5ನೇ ಹಂತ, ದೊರೆಸಾನಿ ಪಾಳ್ಯ, ಅಶ್ವಥ್ ನಗರ, ಪಾಣತ್ತೂರು ಮುಖ್ಯರಸ್ತೆ, ಬಿಡಿಎ 9ನೇ ಹಂತ, ಬಿಡಿಎ 8ನೇ ಹಂತ, ಎಂಎಸ್ ರಾಮಹೈ ನಗರ, ಪವಮಾನ ನಗರ, ಸೌತ್ ಅವೆನ್ಯೂ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ 12ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಅಂಧರ ಕಾಲೋನಿ, ಕೆಜಿ ಪುರ ಮುಖ್ಯರಸ್ತೆ, ಸುದ್ದಗುಂಟೆ ಪಾಳ್ಯ, ಉತ್ತರ ಅವೆನ್ಯೂ ರಸ್ತೆ, ಗೋವಿಂದಪುರ ಮುಖ್ಯರಸ್ತೆ, ರಶಾದ್ ನಗರ, ಕೊತ್ತನೂರು ಮತ್ತು ನಾಗೇನಹಳ್ಳಿ ಮುಖ್ಯರಸ್ತೆಯಲ್ಲಿ ಪವರ್ ಕಟ್ ಇರಲಿದೆ. ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಮುತ್ಯಾಲನಗರ, ಮಾರುತಿ ನಗರ, ಟಾಟಾನಗರ, ದೇವಿ ನಗರ, ಲೊಟ್ಟೆಗೊಲ್ಲಹಳ್ಳಿ, ಅಕ್ಷಯನಗರ, ತಿರುಮಲ ನಗರ, ಆದಿತ್ಯ ನಗರ, ಶಬರಿನಗರ, ಹೆಗಡೆ ನಗರ, ಸಂಪಿಗೆಹಳ್ಳಿ, ಹೆಸರಘಟ್ಟ ಮುಖ್ಯರಸ್ತೆ, ಭುವನೇಶ್ವರಿ ನಗರ ಮತ್ತು ಟಿ ದಾಸರಹಳ್ಳಿಯಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಿಎಚ್‌ಇಎಲ್ ಲೇಔಟ್, ವಿದ್ಯಾಪೀಠ ರಸ್ತೆ, ಟಿಜಿ ಪಾಳ್ಯ ಮುಖ್ಯರಸ್ತೆ, ಹೊಸಹಳ್ಳಿಯ ಕೆಲವು ಭಾಗಗಳು, ವಿದ್ಯಾಮಾನನಗರ, ಗಾಂಧಿ ನಗರ, ದುಬಾಸಿಪಾಳ್ಯ, ಉತ್ತರಹಳ್ಳಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಕುವೆಂಪು ಮುಖ್ಯರಸ್ತೆ, ಗಂಗಾನಗರ, ಮಲ್ಲತ್ತಳ್ಳಿ ಲೇಔಟ್, ಪೂರ್ವ ಪಶ್ಚಿಮ ಕಾಲೇಜು ರಸ್ತೆ, ದ್ವಾರಕಾಬಸ ರಸ್ತೆ, ಅಂಬೇಡ್ಕರ್ ನಗರ, ಉಳ್ಳಾಲ ಬಸ್ ನಿಲ್ದಾಣ ಮತ್ತು ಬಿಡಿಎ ಕಾಲೋನಿಯಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Power Cut: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದಿನಿಂದ 3 ದಿನ ಪವರ್ ಕಟ್

ಕರ್ನಾಟಕದಲ್ಲಿ ಪವರ್ ಕಟ್ ಇಲ್ಲ; ಮಳೆಯಿಂದಾದ ಬೆಳೆ ಹಾನಿಗೆ ಪರಿಹಾರ ನೀಡುತ್ತೇವೆ: ಬಸವರಾಜ ಬೊಮ್ಮಾಯಿ

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ