AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ವೈಟ್​ಫೀಲ್ಡ್​, ಬಾಣಸವಾಡಿ ಸೇರಿದಂತೆ ಹಲವೆಡೆ ಇಂದು ಕರೆಂಟ್ ಇರಲ್ಲ

ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 5.30ರ ನಡುವೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

Bengaluru Power Cut: ಬೆಂಗಳೂರಿನ ವೈಟ್​ಫೀಲ್ಡ್​, ಬಾಣಸವಾಡಿ ಸೇರಿದಂತೆ ಹಲವೆಡೆ ಇಂದು ಕರೆಂಟ್ ಇರಲ್ಲ
ಪವರ್ ಕಟ್
TV9 Web
| Updated By: ಸುಷ್ಮಾ ಚಕ್ರೆ|

Updated on: Jul 22, 2022 | 5:54 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಕೂಡ ಹಲವು ಏರಿಯಾಗಳಲ್ಲಿ ಪವರ್ ಕಟ್ (Power Cut) ಸಮಸ್ಯೆ ಎದುರಾಗಲಿದೆ. ಬೆಂಗಳೂರಿನ ಹಲವು ಏರಿಯಾಗಳಲ್ಲಿ ರಿಪೇರಿ, ನಿರ್ವಹಣಾ ಕಾರ್ಯ, ಲೈನ್ ನಿರ್ವಹಣೆ, ಟ್ರಿಮ್ಮಿಂಗ್, ಕೇಬಲ್ ಹಾಕುವುದು ಸೇರಿದಂತೆ ಹಲವು ಕಾರಣಗಳಿಂದಾಗಿ ಇಂದು (ಜುಲೈ 22) ಪವರ್ ಕಟ್ ಇರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.

ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಬೆಳಿಗ್ಗೆ 10ರಿಂದ ಸಂಜೆ 5.30ರ ನಡುವೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಜನರು ಸಹಕರಿಸಬೇಕೆಂದು ಬೆಸ್ಕಾಂ ಮನವಿ ಮಾಡಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆಯಿಂದ ಸಂಜೆ 6ರವರೆಗೆ ಪವರ್ ಕಟ್ ಇಂದು ಪವರ್ ಕಟ್ ಇರುವ ಏರಿಯಾಗಳು: ಇಂದು ಶಂಕರ್ ವಿಹಾರ್ ಲೇಔಟ್, ಪಿಬಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ, ಬಿಎಸ್‌ಎನ್‌ಎಲ್ ಕಚೇರಿ, ಸಬ್ ರಿಜಿಸ್ಟರ್ ಆಫೀಸ್, ವಿನಾಯಕ ನಗರ, ಸಾಯಿ ಇಂಟರ್‌ನ್ಯಾಶನಲ್ ಹೋಟೆಲ್, ಪೂಜಾ ಇಂಟರ್ ನ್ಯಾಷನಲ್ ಹೋಟೆಲ್ ದೇವರಾಜ್ ಉರಸ್ ಲೇಔಟ್ ಬಿ ಬ್ಲಾಕ್, ಗಿರಿಯಪ್ಪ ಲೇಔಟ್, ಜಿಮಿಟ್ ಕಾಲೇಜು, ಬಾಣಸವಾಡಿ ಮುಖ್ಯರಸ್ತೆ, ತ್ಯಾಗರಾಜ್ ಲೇಔಟ್, ಕೆಂಪಣ್ಣ ರಸ್ತೆ, ರಾಘವಪ್ಪ ರಸ್ತೆ, ಮುಕುಂದ ಥಿಯೇಟರ್, ಪವನ್ ನರ್ಸಿಂಗ್ ಹೋಮ್, ಪೋಸ್ಟ್ ಆಫೀಸ್ ರಸ್ತೆ, ವೆಂಕಟರಮಣ ಲೇಔಟ್, ಎಂಎಸ್ಒ ಕಾಲೋನಿ, ಮೆಗ್ ಆಫೀಸರ್ಸ್ ಕಾಲೋನಿ, ಪ್ರಣವ್ ಡಯಾಗ್ನೋಸ್ಟಿಕ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ದೊಡ್ಡಬೆಲೆ ರಸ್ತೆ, ಗುಡ್ ಡಾರ್ತ್ ರಸ್ತೆ, ಬಾಲಾಜಿ ಲೇಔಟ್ ವಿಜಯಶ್ರೀ ಲೇಔಟ್, ಮೂಕಾಂಬಿಕಾ ಲೇಔಟ್, ಬಿಇಎಲ್​ ಲೇಔಟ್, ಉಳ್ಳಾಲ ನಗರ, ಮಾರುತಿ ನಗರ, ಹೇರೋಹಳ್ಳಿ, ಮಧುರಮ್ಮ ದೇವಸ್ಥಾನ, ನಾಗರಹಳ್ಳಿ ಸರ್ಕಲ್, ಪ್ರಸನ ಲೇಔಟ್, ನಾಗರಹಳ್ಳಿ ಸರ್ಕಲ್, ದರ್ಬೆ, ಮಾಧೇಶ್ವರ, ಹೇರೋಹಳ್ಳಿ ಕೆರೆ, ಡಿ ಗ್ರೂಪ್ ಎಲ್/ಓ, ಪಾರ್ಕ್ ಹತ್ತಿರ 1ನೇ ಬ್ಲಾಕ್, ಈಸ್ಟರ್ನ್ ಸ್ಕೂಲ್, ವಿದ್ಯಾಮಾನ್ಯ ನಗರ, ಅನುಪಮಾ ಸ್ಕೂಲ್ ರಸ್ತೆ, ಮುನೀಶ್ವರ ರಸ್ತೆ, ಶಿವ ದೇವಸ್ಥಾನದ ಹತ್ತಿರ ಆಂದ್ರಹಳ್ಳಿ ಮುಖ್ಯ ರಸ್ತೆ, ಪೀಣ್ಯ 2ನೇ ಹಂತ, Tg ಪಾಳ್ಯ ರಸ್ತೆ, ಮಂಜುಳಾ ಎನ್‌ಕ್ಲೇವ್, ತಿಪ್ಪನಹಳ್ಳಿ ಸರ್ಕಲ್, ಹಸಿರುವಳ್ಳಿ ಜಿಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸೋಲದೇವನಹಳ್ಳಿ, ತರಬನಹಳ್ಳಿ, ಹುಲಿಚಿಕ್ಕನಹಳ್ಳಿ, ಟಿ.ಬಿ. ಕ್ರಾಸ್, ಹೆಸರಘಟ್ಟ ಬಿಳಿಜಾಜಿ, ದಾಸೇನಹಳ್ಳಿ, ಗುಡ್ಡದಹಳ್ಳಿ, Cpdo, ಡ್ಯಾನಿಶ್ ಫಾರ್ಮ್, ಸಾಸುವೆಘಟ್ಟ, ಸೋಲದೇವನಹಳ್ಳಿಯ ಭಾಗ, Bwssb, ತರಬನಹಳ್ಳಿ ಮುಖ್ಯ ರಸ್ತೆ, ವೈಟ್‌ಫೀಲ್ಡ್ ಮುಖ್ಯ ರಸ್ತೆ, ಕೊಂಡಪ್ಪ ಲೇಔಟ್, ಅಯ್ಯಪ್ಪನಗರ 1 ರಿಂದ 4 ನೇ ಬ್ಲಾಕ್, ದೇವೇಸರಹಳ್ಳಿ ರಸ್ತೆ, ಚಿಕ್ಕದೇವರಹಳ್ಳಿ ರಸ್ತೆ, ಚಿಕ್ಕದೇವರಹಳ್ಳಿ ರಸ್ತೆ, ಉಜ್ವಲ್ ಲೇಔಟ್, ಅಜಿತ್ ಲೇಔಟ್, ಅಯ್ಯಪ್ಪನಗರ ಮುಖ್ಯ ರಸ್ತೆ, ಆಲ್ಫಾ ಗಾರ್ಡನ್, ತೆಂಗಿನ ತೋಟ, ಬೇತಾಳನಗರ, ಸಾಯಿ ಬಾಬಾ ಲೇಔಟ್, ಗಾಯತ್ರಿ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಬಸಪ್ಪ ಲೇಔಟ್, ಪೋಸ್ಟ್ ಆಫೀಸ್ ಲೇಔಟ್, ಕೊಡಿಗೇನಹಳ್ಳಿಯಲ್ಲಿ ಪವರ್ ಕಟ್ ಇರಲಿದೆ.

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!