AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಕೋರಮಂಗಲ, ದೊಮ್ಮಲೂರು ಸೇರಿ ಹಲವೆಡೆ ಇಂದು ಸಂಜೆಯವರೆಗೆ ಪವರ್ ಕಟ್

Power Cut in Bangalore: ವಾರಾಂತ್ಯವಾದ ಇಂದು (ಶನಿವಾರ) ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

Bengaluru Power Cut: ಬೆಂಗಳೂರಿನ ಕೋರಮಂಗಲ, ದೊಮ್ಮಲೂರು ಸೇರಿ ಹಲವೆಡೆ ಇಂದು ಸಂಜೆಯವರೆಗೆ ಪವರ್ ಕಟ್
ಪವರ್ ಕಟ್
TV9 Web
| Updated By: ಸುಷ್ಮಾ ಚಕ್ರೆ|

Updated on: Jun 18, 2022 | 6:07 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಒಂದೆಡೆ ಮಳೆಯ (Rainfall) ಆರ್ಭಟ ಹೆಚ್ಚಾಗಿದೆ. ಇನ್ನೊಂದೆಡೆ ನಿರ್ವಹಣಾ ಕಾಮಗಾರಿಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ (Bangalore Power Cut) ಹಲವು ಭಾಗಗಳಲ್ಲಿ ಇಂದು ವಿದ್ಯುತ್ ಪೂರೈಕೆ ಕಡಿತಗೊಳ್ಳಲಿದೆ. ಮಳೆಯ ಆರ್ಭಟ ನಡುವೆ ಪವರ್ ಕಟ್​ನಿಂದಾಗಿ ಬೆಂಗಳೂರಿನ ಜನರು ಪರದಾಡಬೇಕಾದ ಸ್ಥಿತಿಯಿದೆ. ವಾರಾಂತ್ಯವಾದ ಇಂದು (ಶನಿವಾರ) ಬೆಂಗಳೂರಿನ ಹಲವು ಏರಿಯಾಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ (BESCOM) ತಿಳಿಸಿದೆ.

ಇಂದು ವಿದ್ಯುತ್ ವ್ಯತ್ಯಯ ಉಂಟಾಗುವ ಪ್ರದೇಶಗಳು: ಪಶ್ಚಿಮ ವಲಯ: ಇಂದು ಬೆಳಗ್ಗೆ 10ರಿಂದ ಸಂಜೆ 7 ಗಂಟೆಯವರೆಗೆ ಪವರ್ ಕಟ್ ಇರಲಿದೆ. ರೆಸಿಡೆನ್ಸಿ ರಸ್ತೆ, ಲ್ಯಾವೆಲ್ಲೆ ರಸ್ತೆ, ವಾಲ್ಟನ್ ರಸ್ತೆ, ಲ್ಯಾವೆಲ್ಲೆ ರಸ್ತೆ 6ನೇ ಕ್ರಾಸ್, ವಿಠಲ್ ಮಲ್ಯ ರಸ್ತೆ, ಚರ್ಚ್ ಸ್ಟ್ರೀಟ್, ಕಸ್ತೂರ್​ಬಾ ರಸ್ತೆ, ಎಂಜಿ ರಸ್ತೆ, ಲ್ಯಾವೆಲ್ಲೆ ರಸ್ತೆ 7ನೇ ಕ್ರಾಸ್, ಸೇಂಟ್ ಮಾರ್ಕ್ಸ್ ರಸ್ತೆ, ಕ್ವೀನ್ಸ್ ವೃತ್ತ, ಸೇಂಟ್ ಮಾರ್ಕ್ಸ್ ರಸ್ತೆ ರೆಸಿಡೆನ್ಸಿ ರಸ್ತೆಯಲ್ಲಿ ಕರೆಂಟ್ ಇರುವುದಿಲ್ಲ.

ಇದನ್ನೂ ಓದಿ: Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪವರ್ ಕಟ್

ದಕ್ಷಿಣ ವಲಯ: ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಿದ್ದಯ್ಯ ಪುರಾಣಿಕ ರಸ್ತೆ, ಪಾಪಯ್ಯ ಗಾರ್ಡನ್, KHB ಕಾಲೋನಿ, ಮಾಗಡಿ ಮುಖ್ಯ ರಸ್ತೆ, ಪಟ್ಟೇಗಾರ ಪಾಳ್ಯ, ಸುಂಕದಕಟ್ಟೆ ಮುಖ್ಯರಸ್ತೆ, ಜಿಟಿ ಕಾಲೇಜು ಮುಖ್ಯರಸ್ತೆ, ಮೆಟ್ರೋ ಕ್ವಾರ್ಟರ್ಸ್, MSR ನಗರ, ಮತ್ತಿಕೆರೆ, MSR ಇಂಜಿನಿಯರಿಂಗ್ ಕಾಲೇಜು, ಬೋವಿ ಕಾಲೋನಿ, ಚಿಕ್ಕ ಆಡುಗೋಡಿ, ಬಾಲಾಜಿ ನಗರ, ಬೃಂದಾವನ ಲೇಔಟ್, ಮಾರುತಿ ನಗರ, ಹಳೆ ಮಡಿವಾಳ, ಡಾಲರ್ಸ್ ಕಾಲೋನಿ, ಬಿಸ್ಮಿಲ್ಲಾಂಗ್ರಾ, ಮದರ್‌ಸಾಬ ಲೇಔಟ್, ತಾವರೆಕೆರೆ ಮೋರಿ, ಗುರಪನ್ನಪಾಳ್ಯ, ಬಿಸ್ಮಿಲ್ಲಾಂಗ್ರಾ, ಮದರ್‌ಸಾಬ ಲೇಔಟ್, ಹೊಸ ಗುರಪನಪಾಳ್ಯದಲ್ಲಿ ಪವರ್ ಕಟ್ ಇರಲಿದೆ.

ಹಾಗೇ, ವಿವೇಕ ನಗರ, ಅಮರಜ್ಯೋತಿ ವೆಸ್ಟ್ ವಿಂಗ್, ದೊಮ್ಮಲೂರು, ಬಾಗ್ಮನೆ ಟೆಕ್ ಪಾರ್ಕ್, ಮಡಿವಾಳ, ಮಾರುತಿನಗರ, 100 ಅಡಿ ವರ್ತುಲ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಕೋರಮಂಗಲ, ತಾವರೆಕೆರೆ, ಚಿಕ್ಕ ಆಡುಗೋಡಿ, ಕೃಷ್ಣಪ್ಪ ಉದ್ಯಾನವನ, ಬೃಂದಾವನ ನಗರ, ಭಾರತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಬೆಂಗಳೂರಿನ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್