Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಇಂದಿನಿಂದ ಡಿ. 4ರವರೆಗೆ ಪವರ್ ಕಟ್

BESCOM Power Cut: ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಇಂದಿನಿಂದ 4 ದಿನ ಪವರ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.

Bengaluru Power Cut: ಬೆಂಗಳೂರಿಗರೇ ಗಮನಿಸಿ; ಈ ಏರಿಯಾಗಳಲ್ಲಿ ಇಂದಿನಿಂದ ಡಿ. 4ರವರೆಗೆ ಪವರ್ ಕಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 01, 2021 | 1:39 PM

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮಳೆ ಮುಂದುವರೆಯುತ್ತಿದ್ದು, ಬೆಂಗಳೂರಿನಲ್ಲೂ ತುಂತುರು ಮಳೆಯಾಗುತ್ತಲೇ ಇದೆ. ಬೆಂಗಳೂರಿನಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರ ನಡುವೆ ಬೆಂಗಳೂರಿಗರಿಗೆ ಮತ್ತೊಂದು ತಲೆನೋವು ಎದುರಾಗಿದ್ದು, ಇಂದಿನಿಂದ ಡಿ. 4ರವರೆಗೆ ಹಲವು ಏರಿಯಾಗಳಲ್ಲಿ ಪವರ್ ಕಟ್ ಇರಲಿದೆ. ಸಿಲಿಕಾನ್ ಸಿಟಿಯ ಯಾವ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರಿನ ಹಲವು ಏರಿಯಾಗಳಲ್ಲಿ ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಇಂದಿನಿಂದ 4 ದಿನ ಪವರ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇಂದಿನಿಂದ (ಡಿಸೆಂಬರ್ 1)ಡಿಸೆಂಬರ್ 4ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ಇದರಿಂದ ವರ್ಕ್ ಫ್ರಂ ಹೋಂ ಇರುವ ಉದ್ಯೋಗಿಗಳಿಗೆ, ಮನೆ ಕೆಲಸಗಳನ್ನು ಮಾಡಿಕೊಳ್ಳುವ ಗೃಹಿಣಿಯರಿಗೆ ತೊಂದರೆಗಳು ಆಗಬಹುದು. ಹೀಗಾಗಿ, ಪವರ್ ಕಟ್​ ಸಮಯಕ್ಕೂ ಮೊದಲೇ ಆದಷ್ಟೂ ಕೆಲಸಗಳನ್ನು ಮಾಡಿಕೊಳ್ಳುವುದು ಉತ್ತಮ.

ಇಂದು ಬೆಂಗಳೂರಿನ ವಿನಾಯಕ ಲೇಔಟ್, ನಾಗರಭಾವಿ 9ನೇ ಬ್ಲಾಕ್, ಹೊಸಹಳ್ಳಿ, ಮಾಗಡಿ ರಸ್ತೆ, ವಿಘ್ನೇಶ್ವರ ನಗರ, ವಿನಾಯಕನಗರ, ಕುಮಾರಸ್ವಾಮಿ ಲೇಔಟ್ ಮತ್ತು ಜರಗನಹಳ್ಳಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಇರಲಿದೆ.

ಡಿಸೆಂಬರ್ 2ರಂದು ಚುಂಚಘಟ್ಟ, ಬೀರೇಶ್ವರ ನಗರ ಮತ್ತು ಕೋಣನಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಡಿಸೆಂಬರ್ 3ರಂದು ಇಸ್ರೋ ಲೇಔಟ್, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಬನಶಂಕರಿ 3ನೇ ಹಂತದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಡಿಸೆಂಬರ್ 4ರಂದು ಬೆಂಗಳೂರಿನ ಪದ್ಮನಾಭನಗರ, ಹೊಸಕೆರೆಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನಲ್ಲಿ ನವೆಂಬರ್ 19 ರಿಂದ 21 ರವರೆಗೆ ಪವರ್ ಕಟ್; ಇಲ್ಲಿದೆ ಫುಲ್ ಡಿಟೇಲ್ಸ್

Bengaluru Power Cut: ಬೆಂಗಳೂರಿಗರೇ‌ ಗಮನಿಸಿ; ಇಂದು ಈ ಕೆಲವು ಏರಿಯಾಗಳಲ್ಲಿ ಪವರ್ ಕಟ್ ಆಗಲಿದೆ!

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ