Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದಿನಿಂದ ಶನಿವಾರದವರೆಗೆ ಪವರ್ ಕಟ್

Power Cut in Bangalore: ಬೆಂಗಳೂರಿನ ಜಯನಗರ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಜೆಪಿ ನಗರ, ಪದ್ಮನಾಭನಗರ, ಯಶವಂತಪುರ, ಮತ್ತಿಕೆರೆ, ಬಸವೇಶ್ವರನಗರ ಮುಂತಾದೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಕರೆಂಟ್ ಇರುವುದಿಲ್ಲ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದಿನಿಂದ ಶನಿವಾರದವರೆಗೆ ಪವರ್ ಕಟ್
ಪ್ರಾತಿನಿಧಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Feb 17, 2022 | 6:01 AM

ಬೆಂಗಳೂರು: ಬೆಂಗಳೂರಿನ ಅನೇಕ ಏರಿಯಾಗಳಲ್ಲಿ ಇಂದಿನಿಂದ ಶನಿವಾರದವರೆಗೆ ವಿದ್ಯುತ್ ಪೂರೈಕೆಯಲ್ಲಿ (Electricity Supply) ವ್ಯತ್ಯಯವಾಗಲಿದೆ. ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಇಂದು ಪವರ್ ಕಟ್ (Power Cut) ಇರಲಿದೆ. ನಿರ್ವಹಣೆ ಮತ್ತು ಮೇಲ್ದರ್ಜೆಗೇರಿಸುವ ಕಾಮಗಾರಿಯಿಂದ ಪವರ್ ಕಟ್ ಇರಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ. ಬೆಂಗಳೂರಿನ ಜಯನಗರ, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಜೆಪಿ ನಗರ, ಪದ್ಮನಾಭನಗರ, ಯಶವಂತಪುರ, ಮತ್ತಿಕೆರೆ, ಬಸವೇಶ್ವರನಗರ ಮುಂತಾದೆಡೆ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೆಆರ್ ರಸ್ತೆ, ಜಯನಗರ 8ನೇ ಬ್ಲಾಕ್, ಜರಗನಹಳ್ಳಿ, ಕೃಷ್ಣ ದೇವರಾಯ ನಗರ, ವೈವಿ ಅಣ್ಣಯ್ಯ ರಸ್ತೆ, ಬಿಕಿಸಿಪುರ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಕುಮಾರಸ್ವಾಮಿ ಲೇಔಟ್, ಜೆಪಿ ನಗರ 1ನೇ ಹಂತ, ಶಾಕಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ಬನಶಂಕರಿ 2ನೇ ಹಂತ, ಪದ್ಮನಾಭನಗರ, ಯರಬನಗರ, 2ನೇ ಹಂತ, ಜೆ.ಪಿ.ನಗರ 2ನೇ ಹಂತ, ಜೆ.ಪಿ.ನಗರ 3ನೇ ಹಂತ, ಜೆ.ಪಿ.ನಗರ 4ನೇ ಹಂತ, ಜೆ.ಪಿ.ನಗರ 5ನೇ ಹಂತ, ತುರಹಳ್ಳಿ, ಆನೆಪಾಳ್ಯ ನೀಲಸಂದ್ರ, ಗೌರವ ನಗರ, ಅನ್ನಪೂರ್ಣೇಶ್ವರಿ ಲೇಔಟ್, ನವೋದಯ ನಗರ, ಕೊತ್ತನೂರು, ಕೃಷ್ಣ ನಗರ, ವೀವರ್ಸ್ ಕಾಲೋನಿ, ಗೊಟ್ಟಿಗೆರೆ, ಗೊಟ್ಟಿಗೆರೆಯಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರು ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ. ಯಶವಂತಪುರ, ಮತ್ತಿಕೆರೆ ಮುಖ್ಯರಸ್ತೆ, ಎಸ್‌ಬಿಎಂ ಕಾಲೋನಿ, ಮತ್ತೀಕೆರೆ ವಿಸ್ತರಣೆ, ಹೆಸರಘಟ್ಟ ಮುಖ್ಯರಸ್ತೆ, ಹುರಳಿ ಚಿಕ್ಕನಹಳ್ಳಿ, ತರಬನಹಳ್ಳಿ, ಶಿವಕೋಟೆ, ಮಧುಗಿರಿ ಬೆಟ್ಟ, ಮಾವಳ್ಳಿಪುರ, ಶಿವಕೋಟೆ, ಬಂಡೆಪ್ಪ ಗಾರ್ಡನ್, ಮುತ್ಯಾಲನಗರ, ತಾತಾನಗರ, ದೇವಿಹಳ್ಳಿ, ಲೊಟ್ಟೆಗೊಲ್ಲನಗರ, ಲೊಟ್ಟೆದಿಗಹಳ್ಳಿ, ತಿಂಡ್ಲು ಮುಖ್ಯರಸ್ತೆ, ಪೆರಿಯಾರ್ ನಗರ, ಶಿವರಾಜ್ ರಸ್ತೆ, ಡಿ.ಜೆ.ಹಳ್ಳಿ, ಹೆಗಡೆ ನಗರ, ಯಲಹಂಕ ಓಲ್ಡ್ ಟೌನ್, ಕೆಎಚ್ ಬಿ ಕಾಲೋನಿ, ಶೆಟ್ಟಿಹಳ್ಳಿ, ಮಲ್ಲಸಂದ್ರ ಮತ್ತು ಟಿ ದಾಸರಹಳ್ಳಿ ಮಾರುಕಟ್ಟೆಯಲ್ಲಿ ಪವರ್ ಕಟ್ ಇರಲಿದೆ.

ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಉದಯನಗರ, ಕೆ.ಜಿ.ಪುರ ಮುಖ್ಯರಸ್ತೆ, ಹೊಯ್ಸಳನಗರ, ಎಂ.ವಿ.ನಗರ, ಹಳೆ ಮದ್ರಾಸ್ ರಸ್ತೆ, ಜೋಗುಪಾಳ್ಯ, ಇಲ್ಪೆ ತೋಪು, ದೊಡ್ಡ ಬಾಣಸವಾಡಿ, ಎಂ.ಎಸ್.ರಾಮಯ್ಯ ಉತ್ತರ ನಗರ, ಒಡ್ಡರಪಾಳ್ಯ, ವೈಟ್‌ಫೀಲ್ಡ್ ಮುಖ್ಯರಸ್ತೆ, ಬಳಗೆರೆ ರಸ್ತೆ, ವರ್ತೂರು ಮುಖ್ಯರಸ್ತೆಯಲ್ಲಿ ಕರೆಂಟ್ ಇರುವುದಿಲ್ಲ.

ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಸವೇಶ್ವರನಗರ, ಅಗ್ರಹಾರದಾಸರಹಳ್ಳಿ, ಪಾಯಲ್ ಪ್ಯಾಲೇಸ್, ಕೆಎಚ್‌ಬಿ 2ನೇ ಹಂತ, ಲಕ್ಷ್ಮಣ ನಗರ, ಹನುಮಂತರಾಯನ ಪಾಳ್ಯ, ಅಮರಜ್ಯೋತಿ ನಗರ, ಪಂತರಪಾಳ್ಯ, ಮೈಸೂರು ರಸ್ತೆ ನಾಯಂಡಹಳ್ಳಿ, ಬಿಎಚ್‌ಇಎಲ್ ಲೇಔಟ್, ಟಿಜಿ ಪಾಳ್ಯ, ಉಳ್ಳಾಲ ನಗರ, ಮಾರುತಿ ನಗರ, ಬಿ.ಡಿ.ಎ. ಭುವನೇಶ್ವರಿ ನಗರ, ದೊಡ್ಡ ಬಸ್ತಿ ಮುಖ್ಯ ರಸ್ತೆ, BEL 1 ನೇ ಹಂತ ಮತ್ತು BEL 2 ನೇ ಹಂತದಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.

ಗುರುವಾರ ಪವರ್ ಕಟ್ ಇರುವ ಪ್ರದೇಶಗಳು: ಬೆಂಗಳೂರಿನ ದಕ್ಷಿಣ ವಲಯದಲ್ಲಿ ನಾಳೆ (ಫೆ. 18) ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕುಮಾರಸ್ವಾಮಿ ಲೇಔಟ್, ಟೀಚರ್ಸ್ ಕಾಲೋನಿ, ಗೌಡನಪಾಳ್ಯ, ವಸಂತ ವಲ್ಲಬ ನಗರ, ಶಾರದ ನಗರ, ಸಿದ್ದಾಪುರ, ಸೋಮೇಶ್ವರನಗರ, ವಸಂತ ವಲ್ಲಬ ನಗರ, ಕುವೆಂಪು ನಗರ ಮುಖ್ಯರಸ್ತೆ, ವಸತಪುರ, ಕೆ.ಆರ್.ರಸ್ತೆ, ಪಾಪಯ್ಯ ಗಾರ್ಡನ್, ಬನಶಂಕರಿ 3ನೇ ಹಂತ, ಈಜಿಪುರ, ಮಾರುತಿ ನಗರ, ಮಾರುತಿ , ಡಾಲರ್ಸ್ ಕಾಲೋನಿ, ಭೋಗನಹಳ್ಳಿ, ಶ್ರೀನಗರ, ಚಿನ್ನಪನಹಳ್ಳಿ ಮುಖ್ಯರಸ್ತೆ, ಮಾರತಹಳ್ಳಿ, ವಡ್ಡರಪಾಳ್ಯ ಮತ್ತು ಕೂಡ್ಲು ಮುಖ್ಯರಸ್ತೆಯಲ್ಲಿ ಪವರ್ ಕಟ್ ಇರಲಿದೆ.

ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ. ನ್ಯೂ ಬಿಇಎಲ್ ರಸ್ತೆ, ಶಿವಕೋಟೆ, ಮಧುಗಿರಿ ಬೆಟ್ಟ, ಮಾವಳ್ಳಿಪುರ, ದೊಡ್ಡಬೊಮ್ಮಸಂದ್ರ 4 ನೇ ಬ್ಲಾಕ್, ಆದಿತ್ಯ ನಗರ, ಎಂಎಸ್ ಪಾಳ್ಯ, ಅಕ್ಷಯನಗರ, ದೊಡ್ಡಬೇಟಹಳ್ಳಿ, ಮಾರುತಿ ನಗರ, ವಿದ್ಯಾರಣ್ಯಪುರ, ತಿರುಮೇನಹಳ್ಳಿ, ಜಕ್ಕೂರು ಮುಖ್ಯರಸ್ತೆ, ಕೆಎಚ್‌ಬಿ ಕ್ವಾರ್ಟರ್ಸ್, ಎಂಆರ್ ಪಾಲ್ ಶೆಟ್ಟಿ, ಎಂ.ಆರ್. , ಮಲ್ಲಸಂದ್ರ, ಹೆಸರಘಟ್ಟ ಮುಖ್ಯರಸ್ತೆ, ಭುವನೇಶ್ವರಿ ನಗರ ಮತ್ತು ಟಿ ದಾಸರಹಳ್ಳಿಯಲ್ಲಿ ಕರೆಂಟ್ ಇರುವುದಿಲ್ಲ.

ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸದಾನಂದನಗರ, ವರ್ತೂರು ರಸ್ತೆ, ನಾಗವಾರ ಪಾಳ್ಯ, ಕೆ.ಜಿ.ಪುರ ಮುಖ್ಯರಸ್ತೆ, ಹಳೆ ಮದ್ರಾಸ್ ರಸ್ತೆ, ಜೋಗುಪಾಳ್ಯ, ಇಲ್ಪೆ ತೋಪು, ಎಚ್‌ಬಿಆರ್‌ ಲೇಔಟ್‌, ಸುಬ್ಬನಪಾಳ್ಯ, ಗೋವಿಂದಪುರ, ರಷದ್‌ ನಗರ, ಕಚಮಾರನಹಳ್ಳಿ, ದೊಮ್ಮಸಂದ್ರ ರಸ್ತೆ, ಕಾಡುಗೋಡಿ, ಶಂಕರಪುರ ಮತ್ತು ಮಹದೇವಪುರದಲ್ಲಿ ನಾಳೆ ಕರೆಂಟ್ ಇರುವುದಿಲ್ಲ.

ಪಶ್ಚಿಮ ವಲಯದಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಸವೇಶ್ವರನಗರ, ಅಗ್ರಹಾರದಾಸರಹಳ್ಳಿ, ಅಗ್ರಹಾರದಾಸರಹಳ್ಳಿ, ಕೆಎಚ್‌ಬಿ 2ನೇ ಹಂತ, ಲಕ್ಷ್ಮಣನಗರ, ಹನುಮಂತರಾಯನ ಪಾಳ್ಯ, ಅಮರಜ್ಯೋತಿ ನಗರ, ಹನುಮಂತನಗರ, ಎನ್‌ಆರ್‌ ಕಾಲೋನಿ, ಉತ್ತರಹಳ್ಳಿ ರಸ್ತೆ, ಕೊಂಚಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣನಗರ, ಬ್ರಾಂಡ್‌ರಹಳ್ಳಿ ಮುಖ್ಯರಸ್ತೆ, ಅಂಡೇಶ್ವರಿನಗರದ ಮುಖ್ಯರಸ್ತೆ, ಕೆಎಚ್‌ಬಿ 2ನೇ ಹಂತ ಸೇರಿವೆ. ರಸ್ತೆ, ಮಲ್ಲತ್ತಹಳ್ಳಿ ಲೇಔಟ್ ಮತ್ತು ಭವಾನಿನಗರದಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿನ ಬಸವೇಶ್ವರನಗರ, ಉತ್ತರಹಳ್ಳಿ ಸೇರಿ ಹಲವೆಡೆ ಇಂದು ಪವರ್ ಕಟ್

KERC -ESCOMs: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸ ಬೇಕಾ, ಬೇಡವಾ? ಇಂದಿನಿಂದ ಗ್ರಾಹಕರ ಅಹವಾಲು ಸ್ವೀಕಾರ, ನೀವೇನಂತೀರಿ?

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್