AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಬಸವೇಶ್ವರನಗರ, ಉತ್ತರಹಳ್ಳಿ ಸೇರಿ ಹಲವೆಡೆ ಇಂದು ಪವರ್ ಕಟ್

Power Cut in Bangalore: ಬೆಂಗಳೂರಿನ ಸಾರಕ್ಕಿ ಮಾರುಕಟ್ಟೆ, ಲಾಲ್‌ಬಾಗ್ ರಸ್ತೆ, ವರ್ತೂರು, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ವಿದ್ಯಾಪೀಠ ರಸ್ತೆ ಮುಂತಾದ ಏರಿಯಾಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ.

Bengaluru Power Cut: ಬೆಂಗಳೂರಿನ ಬಸವೇಶ್ವರನಗರ, ಉತ್ತರಹಳ್ಳಿ ಸೇರಿ ಹಲವೆಡೆ ಇಂದು ಪವರ್ ಕಟ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 16, 2022 | 6:01 AM

Share

ಬೆಂಗಳೂರು: ನಿರ್ವಹಣೆ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಇನ್ನೆರಡು ದಿನ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ನಿರ್ವಹಣಾ ಕೆಲಸದಿಂದಾಗಿ ಇಂದು (ಬುಧವಾರ) ಸಿಲಿಕಾನ್ ಸಿಟಿಯಲ್ಲಿ (Bangalore) ಪವರ್ ಕಟ್ ಇರಲಿದೆ. ಸಾರಕ್ಕಿ ಮಾರುಕಟ್ಟೆ, ಲಾಲ್‌ಬಾಗ್ ರಸ್ತೆ, ವರ್ತೂರು, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ವಿದ್ಯಾಪೀಠ ರಸ್ತೆ ಮುಂತಾದ ಏರಿಯಾಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬಿಜಿ ರಸ್ತೆ, ಸಿಂಧಿ ಆಸ್ಪತ್ರೆ, ಸಿದ್ದಯ್ಯ ರಸ್ತೆ, ಲಾಲ್‌ಬಾಗ್ ರಸ್ತೆ, ಸುಧಾಮನಗರ, ಶಾಕಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ಜರಗನಹಳ್ಳಿ, ಕೆಆರ್ ರಸ್ತೆ, ಕಿಮ್ಸ್ ಕಾಲೇಜು ರಸ್ತೆ, ಮಾರ್ಥಾಸ್ ಆಸ್ಪತ್ರೆ ರಸ್ತೆ, ಉತ್ತರಹಳ್ಳಿ ವೃತ್ತ, ಈಜಿಪುರ, ಚಿಕ್ಕ ಆಡುಗೋಡಿ, ಬೃಂದಾವನ ನಗರ, ಪಾಣತ್ತೂರು ಮುಖ್ಯ ರಸ್ತೆ, ಕುಂದಲಹಳ್ಳಿ ಗ್ರಾಮ, ವರ್ತೂರು ರಸ್ತೆ, ಮಾರತ್​ಹಳ್ಳಿ, ಆನಂದ ನಗರ, ಸೇವಾಶ್ರಮ ನಗರ, ಕಾಳೇನ ಅಗ್ರಹಾರ ಮತ್ತು ವಡ್ಡರಪಾಳ್ಯದಲ್ಲಿ ಕರೆಂಟ್ ಇರುವುದಿಲ್ಲ.

ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನ್ಯೂ ಬಿಇಎಲ್ ರಸ್ತೆ, ಬಿಕೆ ನಗರ, ಮೋಹನ್ ಕುಮಾರ್ ನಗರ, ಪಂಪಾ ನಗರ, ಎಂಎಸ್ ಪಾಳ್ಯ, ಕೊಡಿಗೇಹಳ್ಳಿ ಟಾಟಾನಗರ, ದೇವಿ ನಗರ, ಲೊಟ್ಟೆಗೊಲ್ಲಹಳ್ಳಿ, ಸಾಯಿನಗರ 2ನೇ ಹಂತ, ಕೆಎಚ್‌ಬಿ ಕಾಲೋನಿ, ಭುವನೇಶ್ವರಿ ನಗರ, ಕನಕ ನಗರ ಮತ್ತು ಕಲ್ಯಾಣ ನಗರದಲ್ಲಿ ಪವರ್ ಕಟ್ ಇರಲಿದೆ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸುದ್ದಗುಂಟೆ ಪಾಳ್ಯ, ಎ ನಾರಾಯಣಪುರ, ದೂರವಾಣಿ ನಗರ, ಕೆಜಿ ಪುರ ಮುಖ್ಯರಸ್ತೆ, ಉದಯನಗರ, ಕೆಜಿ ಪುರ, ಗೌತಮಪುರ, ಜೋಗುಪಾಳ್ಯ, ಗೋವಿಂದಪುರ, ರಷದ್ ನಗರ, ಎಚ್‌ಬಿಆರ್, ಅಯ್ಯಪ್ಪನಗರದಲ್ಲಿ ಕರೆಂಟ್ ಇರುವುದಿಲ್ಲ.

ಪಶ್ಚಿಮ ವಲಯದಲ್ಲಿ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸರಸ್ವತಿ ನಗರ, ಮಾರೇನಹಳ್ಳಿ, ಮೂಡಲಪಾಳ್ಯ, ಗಂಗೊಂಡನಹಳ್ಳಿ ಮುಖ್ಯರಸ್ತೆ, ಬಸವೇಶ್ವರನಗರ, ನ್ಯಾಯಾಧೀಶರ ಕಾಲೋನಿ, ಭೋವಿ ಕಾಲೋನಿ ಮುಖ್ಯರಸ್ತೆ, ಶಿಕ್ಷಕರ ಕಾಲೋನಿ, ಜೆಸಿ ನಗರ, ಅಗ್ರಹಾರ ದಾಸರಹಳ್ಳಿ, ಕಾಮಾಕ್ಷಿಪಾಳ್ಯ, ಹನುಮಂತರಾಯನ ಪಾಳ್ಯ, ಅಮರಜ್ಯೋತಿ ರಸ್ತೆ, ವಿದ್ಯಾಪೀಠದ ರಸ್ತೆ, ವೀರಸಂದ್ರ, ಕೆಂಗೇರಿ ಮುಖ್ಯರಸ್ತೆ, ದುಬಾಸಿಪಾಳ್ಯ, ಮಲ್ಲತ್ತಹಳ್ಳಿ ಲೇಔಟ್ ಮತ್ತು ಭವಾನಿನಗರದಲ್ಲಿ ಪವರ್ ಕಟ್ ಇರಲಿದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರಿಗರೇ ಗಮನಿಸಿ; ಇಂದು ನಿಮ್ಮ ಏರಿಯಾದಲ್ಲೂ ಪವರ್ ಕಟ್ ಇರಬಹುದು

Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಬಸವೇಶ್ವರ ನಗರ ಮುಂತಾದ ಏರಿಯಾಗಳಲ್ಲಿ ಇಂದು ಪವರ್ ಕಟ್

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!