AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್

Power Cut in Bengaluru: ಬೆಂಗಳೂರಿನ ಶಾಂತಿನಗರ, ಇಸ್ರೋ ಲೇಔಟ್, ಹನುಮಂತನಗರ, ಕೆಂಗೇರಿ ಏರಿಯಾ ಸೇರಿದಂತೆ ಹಲವೆಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 21, 2022 | 6:05 AM

Share

ಬೆಂಗಳೂರು: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು (ಜನವರಿ 21) ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಾಂತಿನಗರ, ಇಸ್ರೋ ಲೇಔಟ್, ಹನುಮಂತನಗರ, ಕೆಂಗೇರಿ ಏರಿಯಾ ಸೇರಿದಂತೆ ಹಲವೆಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶಾಂತಿನಗರ, ನಂಜಪ್ಪ ವೃತ್ತ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಸಿದ್ದಾಪುರ, ಸೋಮೇಶ್ವರನಗರ, ಜೆಪಿ ನಗರ 1ನೇ ಹಂತ, ಶಾಕಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ಆರ್‌ಬಿಐ ಲೇಔಟ್, ಜೆಪಿ ನಗರ 5ನೇ ಹಂತ, ದೊರೆಸಾನಿಪಾಳ್ಯ, ಬನಶಂಕರಿ, ಮಾರತ್‌ವ್ಯೂ , ಚೌಡೇಶ್ವರಿ ದೇವಸ್ಥಾನ ರಸ್ತೆ, ಗಾಂಧಿನಗರ ರಸ್ತೆ, ಭೋಗನಹಳ್ಳಿ ಮುಖ್ಯರಸ್ತೆ, ಪಾಣತ್ತೂರು ಮುಖ್ಯರಸ್ತೆ, ವರ್ತೂರು ರಸ್ತೆ, ಹೊಂಗಸಂದ್ರ, ಗೊಟ್ಟಿಗೆರೆ ಮುಖ್ಯರಸ್ತೆ, ಬಿಡಿಎ 2ನೇ ಹಂತ, ತುಳಸೀಪುರ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಪರಪ್ಪನ ಅಗ್ರಹಾರ ಸುತ್ತಮುತ್ತಲಿನ ಪ್ರದೇಶ ಮತ್ತು ಕಳಸವನಹಳ್ಳಿಯಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ 12ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ದೂರವಾಣಿ ನಗರ, ಸುದ್ದಗುಂಟೆ ಪಾಳ್ಯ, ಕೆಜಿ ಪುರ ಮುಖ್ಯ ರಸ್ತೆ, ಡಿಫೆನ್ಸ್ ಕಾಲೋನಿ, ನಾರಾಯಣಪುರ, ಬಿಡಿಎಸ್ ನಗರ, ಬೈರತಿ, ಬೈರತಿ ಗ್ರಾಮ, ಎಚ್‌ಬಿಆರ್ 4ನೇ ಬ್ಲಾಕ್, ಎಚ್‌ಬಿಆರ್ 5ನೇ ಬ್ಲಾಕ್ ಮತ್ತು ಚನ್ನಸಂದ್ರದಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶ್ರೀರಾಮಪುರಂ, ಪ್ಲಾಟ್‌ಫಾರ್ಮ್ ರಸ್ತೆ, ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಎಚ್‌ಎಂಟಿ ಇಂಡಸ್ಟ್ರಿ, ಸಾಯಿನಗರ 2ನೇ ಹಂತ, ಬಿಎಚ್‌ಇಎಲ್ ಲೇಔಟ್, ಕೊಡಿಗೇಹಳ್ಳಿ, ಕೆಂಪನಹಳ್ಳಿ, ಅಮೃತನಗರ, ಹೆಗಡೆ ನಗರ, ಕೋಗಿಲು, ದ್ವಾರಕಾ ನಗರ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಹೆಸರಘಟ್ಟ ರಸ್ತೆ, ಭುವನಘಟ್ಟ ರಸ್ತೆ , ಟಿ ದಾಸರಹಳ್ಳಿ, ಕಂಠೀರವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯಾಪೀಠ, ಶಂಕರನಾಗ್ ವೃತ್ತ, ಹನುಮಂತನಗರ, ಉತ್ತರಹಳ್ಳಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಭೂಮಿಕಾ ಲೇಔಟ್, ಬಿಎಚ್‌ಇಎಲ್ ಲೇಔಟ್, ಆಂಧ್ರಹಳ್ಳಿ ಸರ್ಕಲ್, ಡಿ ಗ್ರೂಪ್ ಲೇಔಟ್, ಕೆಂಗೇರಿ ಮುಖ್ಯರಸ್ತೆ, ಉಳ್ಳಾಲ ನಗರ, ಬಿಇಎಲ್ 1ನೇ ಹಂತ, ಬಿಇಎಲ್ 1ನೇ ಹಂತದಲ್ಲಿ ಇಂದು ಪವರ್ ಕಟ್ ಇರಲಿದೆ

ಇದನ್ನೂ ಓದಿ: Power Cut: ಬೆಂಗಳೂರಿನ ಯಶವಂತಪುರ, ದೊಮ್ಮಲೂರು, ಜಯನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಜಯನಗರ, ಮತ್ತಿಕೆರೆ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?