Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್

Power Cut in Bengaluru: ಬೆಂಗಳೂರಿನ ಶಾಂತಿನಗರ, ಇಸ್ರೋ ಲೇಔಟ್, ಹನುಮಂತನಗರ, ಕೆಂಗೇರಿ ಏರಿಯಾ ಸೇರಿದಂತೆ ಹಲವೆಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Power Cut: ಬೆಂಗಳೂರಿನ ಹನುಮಂತನಗರ, ಬನಶಂಕರಿ, ಕೆಂಗೇರಿ ಹಲವೆಡೆ ಇಂದು ಪವರ್ ಕಟ್
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Jan 21, 2022 | 6:05 AM

ಬೆಂಗಳೂರು: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಇಂದು (ಜನವರಿ 21) ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಾಂತಿನಗರ, ಇಸ್ರೋ ಲೇಔಟ್, ಹನುಮಂತನಗರ, ಕೆಂಗೇರಿ ಏರಿಯಾ ಸೇರಿದಂತೆ ಹಲವೆಡೆ ವಿದ್ಯುತ್ ಕಡಿತ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ತಿಳಿಸಿದೆ. ಬೆಂಗಳೂರಿನ ದಕ್ಷಿಣ ವಲಯದಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶಾಂತಿನಗರ, ನಂಜಪ್ಪ ವೃತ್ತ, ಪ್ರತಿಮಾ ಇಂಡಸ್ಟ್ರಿಯಲ್ ಲೇಔಟ್, ಇಸ್ರೋ ಲೇಔಟ್, ಸಿದ್ದಾಪುರ, ಸೋಮೇಶ್ವರನಗರ, ಜೆಪಿ ನಗರ 1ನೇ ಹಂತ, ಶಾಕಾಂಬರಿ ನಗರ, ಸಾರಕ್ಕಿ ಮಾರುಕಟ್ಟೆ, ಆರ್‌ಬಿಐ ಲೇಔಟ್, ಜೆಪಿ ನಗರ 5ನೇ ಹಂತ, ದೊರೆಸಾನಿಪಾಳ್ಯ, ಬನಶಂಕರಿ, ಮಾರತ್‌ವ್ಯೂ , ಚೌಡೇಶ್ವರಿ ದೇವಸ್ಥಾನ ರಸ್ತೆ, ಗಾಂಧಿನಗರ ರಸ್ತೆ, ಭೋಗನಹಳ್ಳಿ ಮುಖ್ಯರಸ್ತೆ, ಪಾಣತ್ತೂರು ಮುಖ್ಯರಸ್ತೆ, ವರ್ತೂರು ರಸ್ತೆ, ಹೊಂಗಸಂದ್ರ, ಗೊಟ್ಟಿಗೆರೆ ಮುಖ್ಯರಸ್ತೆ, ಬಿಡಿಎ 2ನೇ ಹಂತ, ತುಳಸೀಪುರ, ಎಲೆಕ್ಟ್ರಾನಿಕ್ ಸಿಟಿ, ಕೋನಪ್ಪನ ಅಗ್ರಹಾರ, ದೊಡ್ಡತೋಗೂರು, ಪರಪ್ಪನ ಅಗ್ರಹಾರ ಸುತ್ತಮುತ್ತಲಿನ ಪ್ರದೇಶ ಮತ್ತು ಕಳಸವನಹಳ್ಳಿಯಲ್ಲಿ ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪೂರ್ವ ವಲಯದಲ್ಲಿ ಬೆಳಗ್ಗೆ 10ರಿಂದ 12ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ದೂರವಾಣಿ ನಗರ, ಸುದ್ದಗುಂಟೆ ಪಾಳ್ಯ, ಕೆಜಿ ಪುರ ಮುಖ್ಯ ರಸ್ತೆ, ಡಿಫೆನ್ಸ್ ಕಾಲೋನಿ, ನಾರಾಯಣಪುರ, ಬಿಡಿಎಸ್ ನಗರ, ಬೈರತಿ, ಬೈರತಿ ಗ್ರಾಮ, ಎಚ್‌ಬಿಆರ್ 4ನೇ ಬ್ಲಾಕ್, ಎಚ್‌ಬಿಆರ್ 5ನೇ ಬ್ಲಾಕ್ ಮತ್ತು ಚನ್ನಸಂದ್ರದಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಲಿದೆ.

ಬೆಂಗಳೂರಿನ ಉತ್ತರ ವಲಯದಲ್ಲಿ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶ್ರೀರಾಮಪುರಂ, ಪ್ಲಾಟ್‌ಫಾರ್ಮ್ ರಸ್ತೆ, ನ್ಯೂ ಬಿಇಎಲ್ ರಸ್ತೆ, ಡಾಲರ್ಸ್ ಕಾಲೋನಿ, ಎಚ್‌ಎಂಟಿ ಇಂಡಸ್ಟ್ರಿ, ಸಾಯಿನಗರ 2ನೇ ಹಂತ, ಬಿಎಚ್‌ಇಎಲ್ ಲೇಔಟ್, ಕೊಡಿಗೇಹಳ್ಳಿ, ಕೆಂಪನಹಳ್ಳಿ, ಅಮೃತನಗರ, ಹೆಗಡೆ ನಗರ, ಕೋಗಿಲು, ದ್ವಾರಕಾ ನಗರ, ಶೆಟ್ಟಿಹಳ್ಳಿ, ಮಲ್ಲಸಂದ್ರ, ಹೆಸರಘಟ್ಟ ರಸ್ತೆ, ಭುವನಘಟ್ಟ ರಸ್ತೆ , ಟಿ ದಾಸರಹಳ್ಳಿ, ಕಂಠೀರವ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಕರೆಂಟ್ ಇರುವುದಿಲ್ಲ.

ಬೆಂಗಳೂರಿನ ಪಶ್ಚಿಮ ವಲಯದಲ್ಲಿ ಇಂದು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ವಿದ್ಯಾಪೀಠ, ಶಂಕರನಾಗ್ ವೃತ್ತ, ಹನುಮಂತನಗರ, ಉತ್ತರಹಳ್ಳಿ ರಸ್ತೆ, ಕೊಂಚಂದ್ರ ರಸ್ತೆ, ಕೋಡಿಪಾಳ್ಯ, ಅನ್ನಪೂರ್ಣೇಶ್ವರಿ ಲೇಔಟ್, ಭೂಮಿಕಾ ಲೇಔಟ್, ಬಿಎಚ್‌ಇಎಲ್ ಲೇಔಟ್, ಆಂಧ್ರಹಳ್ಳಿ ಸರ್ಕಲ್, ಡಿ ಗ್ರೂಪ್ ಲೇಔಟ್, ಕೆಂಗೇರಿ ಮುಖ್ಯರಸ್ತೆ, ಉಳ್ಳಾಲ ನಗರ, ಬಿಇಎಲ್ 1ನೇ ಹಂತ, ಬಿಇಎಲ್ 1ನೇ ಹಂತದಲ್ಲಿ ಇಂದು ಪವರ್ ಕಟ್ ಇರಲಿದೆ

ಇದನ್ನೂ ಓದಿ: Power Cut: ಬೆಂಗಳೂರಿನ ಯಶವಂತಪುರ, ದೊಮ್ಮಲೂರು, ಜಯನಗರ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

Bengaluru Power Cut: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಜಯನಗರ, ಮತ್ತಿಕೆರೆ ಸೇರಿ ಈ ಏರಿಯಾಗಳಲ್ಲಿ ಇಂದು ಪವರ್ ಕಟ್

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ