AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಕೆಲವು ಏರಿಯಾಗಳಲ್ಲಿ ಆಗಸ್ಟ್ 17ರಂದು ವಿದ್ಯುತ್ ಕಡಿತ

Power Cut: ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ವಿದ್ಯುತ್ ಸರಬರಾಜು ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.

Bengaluru Power Cut: ಬೆಂಗಳೂರಿನ ಈ ಕೆಲವು ಏರಿಯಾಗಳಲ್ಲಿ ಆಗಸ್ಟ್ 17ರಂದು ವಿದ್ಯುತ್ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 16, 2021 | 12:16 PM

Share

ಬೆಂಗಳೂರು: ನಗರದ ಕೆಲವು ಏರಿಯಾಗಳಲ್ಲಿ ನಾಳೆ (ಆಗಸ್ಟ್ 17) ಕರೆಂಟ್ ಇರುವುದಿಲ್ಲ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ವಿದ್ಯುತ್ ಸರಬರಾಜು ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.

220/66/11-kv ಯರಂಡಹಳ್ಳಿ ನಿರ್ವಹಣೆ ಮತ್ತು ಇತರ ತುರ್ತು ಕೆಲಸಗಳ ನಿಮಿತ್ತ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕಂಚನಾಯಕನಹಳ್ಳಿ, ಜಿಗಣಿ ಲಿಂಕ್ ರೋಡ್, ಬೊಮ್ಮಸಂದ್ರ, ಬೊಮ್ಮಸಂದ್ರ ಎರಡೂ ಬದಿಯ ಕೈಗಾರಿಕಾ ವಲಯ, ಹಂತ 1, ಹಂತ 2, ಡಿ-ಮಾರ್ಟ್, ಎಸಿಸಿ ರೋಡ್, ಸುಪ್ರಜಿತ್ ರೋಡ್, ಎಲ್ಎನ್ ನಗರ, ಇನ್​ಫಾಸಿಸ್​ ಕಾಲೊನಿ, ಯರಂದಹಳ್ಳಿ, ಆರ್.ಕೆ.ಟೌನ್​ಶಿಪ್​ ಮತ್ತು ಶ್ರೀರಾಮಪುರದಲ್ಲಿ ನಾಳೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ.

ಇದನ್ನೂ ಓದಿ:

Power Supply: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಸಮಾನತೆ ಹೋಗಲಾಡಿಸಲು ಸಿಎಂ ಬೊಮ್ಮಾಯಿ ಖಡಕ್ ಸೂಚನೆ

Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ

Published On - 12:10 pm, Mon, 16 August 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು