AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನ ಈ ಕೆಲವು ಏರಿಯಾಗಳಲ್ಲಿ ಆಗಸ್ಟ್ 17ರಂದು ವಿದ್ಯುತ್ ಕಡಿತ

Power Cut: ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ವಿದ್ಯುತ್ ಸರಬರಾಜು ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.

Bengaluru Power Cut: ಬೆಂಗಳೂರಿನ ಈ ಕೆಲವು ಏರಿಯಾಗಳಲ್ಲಿ ಆಗಸ್ಟ್ 17ರಂದು ವಿದ್ಯುತ್ ಕಡಿತ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 16, 2021 | 12:16 PM

Share

ಬೆಂಗಳೂರು: ನಗರದ ಕೆಲವು ಏರಿಯಾಗಳಲ್ಲಿ ನಾಳೆ (ಆಗಸ್ಟ್ 17) ಕರೆಂಟ್ ಇರುವುದಿಲ್ಲ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 5ರವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ ಎಂದು ವಿದ್ಯುತ್ ಸರಬರಾಜು ಲಿಮಿಟೆಡ್ (ಬೆಸ್ಕಾಂ) ತಿಳಿಸಿದೆ.

220/66/11-kv ಯರಂಡಹಳ್ಳಿ ನಿರ್ವಹಣೆ ಮತ್ತು ಇತರ ತುರ್ತು ಕೆಲಸಗಳ ನಿಮಿತ್ತ ವಿದ್ಯುತ್ ಕಡಿತಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕಂಚನಾಯಕನಹಳ್ಳಿ, ಜಿಗಣಿ ಲಿಂಕ್ ರೋಡ್, ಬೊಮ್ಮಸಂದ್ರ, ಬೊಮ್ಮಸಂದ್ರ ಎರಡೂ ಬದಿಯ ಕೈಗಾರಿಕಾ ವಲಯ, ಹಂತ 1, ಹಂತ 2, ಡಿ-ಮಾರ್ಟ್, ಎಸಿಸಿ ರೋಡ್, ಸುಪ್ರಜಿತ್ ರೋಡ್, ಎಲ್ಎನ್ ನಗರ, ಇನ್​ಫಾಸಿಸ್​ ಕಾಲೊನಿ, ಯರಂದಹಳ್ಳಿ, ಆರ್.ಕೆ.ಟೌನ್​ಶಿಪ್​ ಮತ್ತು ಶ್ರೀರಾಮಪುರದಲ್ಲಿ ನಾಳೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ವಿದ್ಯುತ್ ಕಡಿತವಾಗಲಿದೆ.

ಇದನ್ನೂ ಓದಿ:

Power Supply: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಸಮಾನತೆ ಹೋಗಲಾಡಿಸಲು ಸಿಎಂ ಬೊಮ್ಮಾಯಿ ಖಡಕ್ ಸೂಚನೆ

Fighter Vivek Death: ರಚಿತಾ ರಾಮ್​ ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ಸಾವು; ವಿದ್ಯುತ್ ತಂತಿ ಸ್ಪರ್ಶಿಸಿ ಅವಘಡ

Published On - 12:10 pm, Mon, 16 August 21

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ