Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಬೆಂಗಳೂರಿನಲ್ಲಿ ಆಗಸ್ಟ್ 6 ರಿಂದ 13 ರವರೆಗೆ ವಿದ್ಯುತ್​ ಕಡಿತ

Power Cut: ನಗರದ ವಿವಿಧ ಬಡಾವಣೆಗಳಲ್ಲಿ ಆಗಸ್ಟ್​ 6 ರಿಂದ 13 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್​ ಪೂರೈಕೆ ಕಡಿತವಾಗಲಿದೆ ಎಂದು ಬೇಸ್ಕಾಂ ತಿಳಿಸಿದೆ.

Bengaluru Power Cut: ಬೆಂಗಳೂರಿನಲ್ಲಿ ಆಗಸ್ಟ್ 6 ರಿಂದ 13 ರವರೆಗೆ ವಿದ್ಯುತ್​ ಕಡಿತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: preethi shettigar

Updated on:Aug 06, 2021 | 2:23 PM

ಬೆಂಗಳೂರು: ವಿದ್ಯುತ್ ವಿತರಣಾ ಮಾರ್ಗಗಳ ದುರಸ್ತಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ, ನಗರದ ವಿವಿಧ ಬಡಾವಣೆಗಳಲ್ಲಿ ಆಗಸ್ಟ್​ 6 ರಿಂದ 13 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್​ ಪೂರೈಕೆ ಕಡಿತವಾಗಲಿದೆ ಎಂದು ಬೇಸ್ಕಾಂ ತಿಳಿಸಿದೆ.

ಬನಶಂಕರಿ, ಶೀನಗರ, ಬ್ಯಾಂಕ್​ ಕಾಲೋನಿ, ಗಿರಿ ನಗರ, ಸ್ಟರ್ಲಿಂಗ್​ ಅಪಾರ್ಟ್​ಮೆಂಟ್, ಹೊಸ ಟಿಂಬರ್​ ಯಾರ್ಡ್​ ಬಡಾವಣೆ, ಹನುಮಂತ ನಗರ, ಮುನೇಶ್ವರ ಬ್ಲಾಕ್, ಬನಶಂಕರಿ ಎರಡನೇ ಹಂತ, ವಿದ್ಯಾಪೀಠ ವೃತ್ತ, ಸೀತಾ ವೃತ್ತ, ನಾಗೇಂದ್ರ ಬ್ಲಾಕ್​, ಬಸವನಗುಡಿ ರಸ್ತೆ, ಪ್ರಮೋದ್​ ಬಡಾವಣೆ, ಪಿಇಎಸ್​ ಇಂಜಿನಿಯರಿಂಗ್​ ಕಾಲೇಜು, ಕತ್ರಿಗುಪ್ಪೆ, ಅವಲಹಳ್ಳಿ, ವೀರಭಧ್ರ ನಗರ, ತ್ಯಾಗರಾಜನಗರ, ಬಸವನಗುಡಿಯಲ್ಲಿನ ವಿದ್ಯುತ್​ ಸಂಪರ್ಕದಲ್ಲಿ ವ್ಯತ್ಯಯವಾಗಲಿದೆ.

ಜಯನಗರ, ತಿಲಕ್​ ನಗರ, ಬಿಟಿಎಂ ಬಡಾವಣೆ, ಸೆಂಟ್ರಲ್​ ಸಿಲ್ಕ್​ ಬೋರ್ಡ್​, ಜೆ.ಪಿ ನಗರ. ಕೆಇಬಿ ಬಡಾವಣೆ, ಐಎಎಸ್​ ಕಾಲೋನಿ, ಹುಳಿಮಾವು, ಬಿ.ಜೆ ನಗರ, ವಿಜಯ ಬ್ಯಾಂಕ್​ ಕಾಲೋನಿ, ಸುಬ್ರಮಣ್ಯ ಆರ್ಕೇಡ್​, ಜಯದೇವ ಆಸ್ಪತ್ರೆ, ಮಂತ್ರಿ ಗಾರ್ಡನ್​, ದಿವ್ಯಶ್ರೀ ಟವರ್ಸ್​, ಐಬಿಎಂ ಮಡಿವಾಳ, ಮಾರುತಿ ನಗರ, ಬಿಸ್ಕಿಲ್ಲಾ ನಗರ, ವಕೀಲ್​, ಸ್ಕ್ವೇರ್​, ಶೋಭಾ ಡೆವಲಪರ್ಸ್​, ಗುರಪ್ಪನ ಪಾಳ್ಯ, ಜೈ ಭೀಮಾನಗರ, ಅರಕೆರೆ, ಮಾಹದೇಶ್ವರ ನಗರ, ತಾವರಕೆರೆ, ಮದಿನಾ ನಗರ, ಖೋಡೇಸ್  ಗ್ಲಾಸ್​ ಫ್ಯಾಕ್ಟರಿಯಲ್ಲಿ ಕೂಡ ಆಗಸ್ಟ್​ 6 ಅಂದರೆ ನಾಳೆಯಿಂದ 13ರವರೆಗೆ ವಿದ್ಯುತ್​ ವ್ಯತ್ಯಯವಾಗಲಿದೆ.

ತಲಘಟ್ಟಪುರ, ಕೋಣನಕುಂಟೆ ಅಡ್ಡರಸ್ತೆ, ದೊಡ್ಡಕಲ್ಲಸಂದ್ರ, ಶ್ರೀನಿಧಿ ಬಡಾವಣೆ, ಚುಂಚನಘಟ್ಟ, ಕೋಡಿಚಿಕ್ಕನಹಳ್ಳಿ, ಗೌರವ ನಗರ, ಆರ್​ಬಿಐ ಬಡಾವಣೆ, ಪಾಂಡುರಂಗ ನಗರ, ಪುಟ್ಟೇನಹಳ್ಳಿ, ಶ್ರೇಯಸ್​ ಕಾಲೋನಿ, ಕೊತ್ತನೂರು, ನಟರಾಜ ಬಡಾವಣೆ, ಈಶ್ವರಿ ಬಡಾವಣೆ, ಫೋರಂ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಅಡುಗೋಡಿ ಬಾಷ್​ನಲ್ಲಿ ವಿದ್ಯುತ್​ ಕಡಿತವಾಗಲಿದೆ.

ಇದನ್ನೂ ಓದಿ: ಆರ್​ಟಿಪಿಎಸ್ ಘಟಕದಲ್ಲಿನ 7 ವಿದ್ಯುತ್ ಉತ್ಪಾದನೆ ಘಟಕ ಸ್ಥಗಿತ ; ಬೇಡಿಕೆ ಹೆಚ್ಚಾದರೂ ಪೂರೈಕೆಗೆ ಹಿಂದೇಟು

ವಿದ್ಯುತ್ ತಿದ್ದುಪಡಿ ಕಾಯ್ದೆಗೆ ವಿರೋಧ; ಇನ್ನು ಮೂರು ದಿನ ದೇಶಾದ್ಯಂತ ವಿದ್ಯುತ್ ನೌಕರರ ಪ್ರತಿಭಟನೆ

Published On - 1:33 pm, Fri, 6 August 21

ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್