AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೋರಮಂಗಲದ ಈ ಪ್ರದೇಶಗಳಲ್ಲಿ 2 ದಿನ ವಿದ್ಯುತ್​ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತುರ್ತು ನಿರ್ವಹಣಾ ಕಾರ್ಯದಿಂದಾಗಿ ಕೋರಮಂಗಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಡಿಸೆಂಬರ್ 17 ಮತ್ತು 18 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ವಿದ್ಯುತ್ ಕಡಿತವಾಗಲಿದೆ ಎಂದು ಘೋಷಿಸಿದೆ. ವಿದ್ಯುತ್​ ವ್ಯತ್ಯಯವಾಗುವ ಪ್ರದೇಶಗಳ ಪಟ್ಟಿ ಬೆಸ್ಕಾಂ ಬಿಡುಗಡೆ ಮಾಡಿದೆ. ಯಾವೆಲ್ಲ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ? ಇಲ್ಲಿದೆ ಮಾಹಿತಿ.

ಬೆಂಗಳೂರು: ಕೋರಮಂಗಲದ ಈ ಪ್ರದೇಶಗಳಲ್ಲಿ 2 ದಿನ ವಿದ್ಯುತ್​ ವ್ಯತ್ಯಯ
ವಿದ್ಯುತ್​ ವ್ಯತ್ಯಯ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Dec 16, 2024 | 8:25 AM

Share

ಬೆಂಗಳೂರು, ಡಿಸೆಂಬರ್​ 16: ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಬೆಂಗಳೂರಿನ (Bengaluru) ಕೋರಮಂಗಲ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ (Power Cut) ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ತಿಳಿಸಿದೆ. ಕೋರಮಂಗಲದಲ್ಲಿ ಮಂಗಳವಾರ (ಡಿಸೆಂಬರ್​ 17) ಮತ್ತು ಬುಧವಾರ (ಡಿಸೆಂಬರ್​ 18) ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್​ ಇರುವುದಿಲ್ಲ.

ವಿದ್ಯುತ್​ ವ್ಯತ್ಯಯವಾಗುವ ಪ್ರದೇಶಗಳು

ಸೇಂಟ್ ಜಾನ್ ವುಡ್ ಅಪಾರ್ಟ್‌ಮೆಂಟ್ ಆ್ಯಂಡ್ ಆಸ್ಪತ್ರೆ, ತಾವರೆಕೆರೆ, ಆಕ್ಸೆಂಚರ್, ಒರಕಲ್, ಕ್ರೈಸ್ಟ್ ಕಾಲೇಜು, ಬಿಟಿಎಂ ಲೇಔಟ್, ಮೆಜೆಸ್ಟಿಕ್ ಅಪಾರ್ಟ್‌ಮೆಂಟ್, ಅಕ್ಸಾ, ಆಸಿಸ್ ಭವನ್, ಸುದ್ದಗುಂಟೆ ಪಾಳ್ಯ, ಗುರಪ್ಪನ ಲೇಔಟ್, ವಿಕ್ಟೋರಿಯಾ ಲೇಔಟ್, ಪಾಮ್ ಗ್ರೂವ್ ರೋಡ್, ಬಾಲಾಜಿ ಥಿಯೆಟರ್​, ಅಗ್ರಂ ವಿವೇಕಾನಗರ, ಸಣ್ಣೆನಗಹಳ್ಳಿ, ವೋನ್ನರ್​, ಆಂಜನೇಯ ಟೆಂಪಲ್​ ಸ್ಟ್ರೀಟ್, ಕೆಎಸ್​ಆರ್​ಪಿ ಕ್ವಾಟ್ರಸ್​, ಲಿಂಡನ್​, ಯಲಂಗುಂಟೆ ಪಾಳ್ಯಮ್​, ಏರ್​​​ ಫೋರ್ಸ್​​, ರೋಡ್, ರುದ್ರಪ್ಪ ಗಾರ್ಡನ್, ಎಂ.ಜಿ ಗಾರ್ಡನ್, ಆಸ್ತಿನ್ ಟೌನ್, ನೀಲಸಂದ್ರ, ಬಜಾರ್​, ಆರ್​ಕೆ ಗಾರ್ಡನ್​​, ಬೆಂಗಳೂರು ಫರ್ನಿಚರ್​, ರೋಸ್​​ ಗಾರ್ಡನ್, ಒಆರ್. ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ಕಟ್​​ ಆಗಲಿದೆ.

ವಿದ್ಯುತ್ ಸಂಬಂಧಿತ ದೂರುಗಳಿಗೆ ವಾಟ್ಸಾಪ್‌ ಸಹಾಯವಾಣಿ

ಬೆಂಗಳೂರು ನಗರ:- ದಕ್ಷಿಣ ವೃತ್ತ: 8277884011, ಪಶ್ಚಿಮ ವೃತ್ತ: 8277884012, ಪೂರ್ವ ವೃತ್ತ: 8277884013, ಉತ್ತರ ವೃತ್ತ: 8277884014

ಕೋಲಾರ: 8277884015, ಚಿಕ್ಕಬಳ್ಳಾಪುರ : 8277884016, ಬಿಆರ್​ಸಿ: 8277884017, ರಾಮನಗರ: 8277884018, ತುಮಕೂರು: 8277884019, ಚಿತ್ರದುರ್ಗ: 8277884020, ದಾವಣಗೆರೆ: 8277884021

ಇದನ್ನೂ ಓದಿ: ಕನಕಪುರ ರೋಡ್ ಜಂಕ್ಷನ್, ಕಾಮಾಕ್ಯ ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಡಬಲ್ ಡೆಕ್ಕರ್ ಫ್ಲೈಓವರ್

ತುರ್ತು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನ

ದೋಷಪೂರಿತ ವಿದ್ಯುತ್ ಮಾರ್ಗಗಳ ತ್ವರಿತ ಕಾರ್ಯನಿರ್ವಹಣೆ ಹಾಗೂ ಉತ್ತಮ ಗುಣಮಟ್ಟದ ವಿದ್ಯುತ್‌ ಪೂರೈಕೆಗಾಗಿ, ಬೆಂಗಳೂರು ನಗರದಾದ್ಯಂತ ಎಲ್ಲ 11 ಕೆ.ವಿ. ವಿದ್ಯುತ್ ಮಾರ್ಗಗಳನ್ನು ಸ್ಕಾಡಾ ಹಾಗೂ ಡಿಎಂಎಸ್ ತಂತ್ರಜ್ಞಾನದ ಮೂಲಕ ಸ್ವಯಂಚಾಲಿತಗೊಳಿಸಲಾಗಿದೆ. ಪ್ರಸ್ತುತ ಈ ವ್ಯವಸ್ಥೆಯು 115 ವಿದ್ಯುತ್ ಉಪ ಸ್ಥಾವರಗಳು ಮತ್ತು 1,901 ವಿದ್ಯುತ್ ಫೀಡರ್‌ಗಳನ್ನು ಒಳಗೊಂಡಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು