AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ

ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Jan 09, 2024 | 11:22 AM

Share

ಬೆಂಗಳೂರು, ಜ.09: ರಾಜಧಾನಿ ಬೆಂಗಳೂರಿನ ಮಾಗಡಿರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Bengaluru Power Cut). ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ತಾವರೆಕೆರೆ ವ್ಯಾಪ್ತಿಯ ಚನ್ನೇನಹಳ್ಳಿ, ಯರ್ರಪ್ಪ ಕೈಗಾರಿಕಾ ಪ್ರದೇಶ, ದೊಡ್ಡಾಲದ ಮರ, ಹೊನಗನಹಟ್ಟಿ, ಗಾಣಕಲ್ ಕೈಗಾರಿಕಾ ಪ್ರದೇಶ, ಯಲಚಗುಪ್ಪೆ, ಗಂಗಪ್ಪನಹಳ್ಳಿ, ಯಲ್ಲಪ್ಪನ ಪಾಳ್ಯ, ಕೆಂಪಗೊಂಡನಹಳ್ಳಿ, ನಾಗನಹಳ್ಳಿ, ಪೆದ್ದನಪಾಳ್ಯ, ದೇವಮಾಚೋಹಳ್ಳಿ. ಹಾಗೂ ಮಾಚೋಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ, ಕಲ್ಪಾ ಕೈಗಾರಿಕಾ ಪ್ರದೇಶ, ಚಿಕ್ಕಗೊಲ್ಲರಹಟ್ಟಿ, ಫಾರೆಸ್ಟ್ ಗೇಟ್ ಕೈಗಾರಿಕಾ ಪ್ರದೇಶ, ಕೆ.ಜಿ. ಲಕ್ಕೇನಹಳ್ಳಿ.

ಇದನ್ನೂ ಓದಿ: 15 ಸಾವಿರ ಅಪಾಯಕಾರಿ ವಿದ್ಯುತ್ ಸರಬರಾಜು ಸ್ಥಳಗಳನ್ನು ಗುರುತಿಸಿದ ಬೆಸ್ಕಾಂ

ಇನ್ನು ಮಂಚನಬೆಲೆ ಕಾಲೋನಿ, ಸೀಗೇಹಳ್ಳಿ ಗೇಟ್, ಕಡಬಗೆರೆ ಕ್ರಾಸ್, ಶ್ರೀನಿಧಿ ಲೇಔಟ್, ವಿನಾಯಕ ಬಡಾವಣೆ, ರಾಘವೇಂದ್ರ ಲೇಔಟ್, ಸೂರ್ತಿ ಬಡಾವಣೆ, ಕೆ.ಕೆ.ಲೇಔಟ್, ಅರ್ಕಾವತಿ ಲೇಔಟ್, ಮಹಿಮಣ್ಣನಪಾಳ್ಯ, ಲಕ್ಷ್ಮೀ ಬಡಾವಣೆ, ಕಿನ್ನಹಳ್ಳಿ ರಸ್ತೆ, ಸ್ಫೂರ್ತಿ ಬಡಾವಣೆ, ರಾಘವೇಂದ್ರ ಬಡಾವಣೆ, ಸೀಗೆಹಳ್ಳಿ, ಕಡಬಗೆರೆ, ಬೈಲಾಕೋನೆನಹಳ್ಳಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು