AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ

ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 09, 2024 | 11:22 AM

Share

ಬೆಂಗಳೂರು, ಜ.09: ರಾಜಧಾನಿ ಬೆಂಗಳೂರಿನ ಮಾಗಡಿರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Bengaluru Power Cut). ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ತಾವರೆಕೆರೆ ವ್ಯಾಪ್ತಿಯ ಚನ್ನೇನಹಳ್ಳಿ, ಯರ್ರಪ್ಪ ಕೈಗಾರಿಕಾ ಪ್ರದೇಶ, ದೊಡ್ಡಾಲದ ಮರ, ಹೊನಗನಹಟ್ಟಿ, ಗಾಣಕಲ್ ಕೈಗಾರಿಕಾ ಪ್ರದೇಶ, ಯಲಚಗುಪ್ಪೆ, ಗಂಗಪ್ಪನಹಳ್ಳಿ, ಯಲ್ಲಪ್ಪನ ಪಾಳ್ಯ, ಕೆಂಪಗೊಂಡನಹಳ್ಳಿ, ನಾಗನಹಳ್ಳಿ, ಪೆದ್ದನಪಾಳ್ಯ, ದೇವಮಾಚೋಹಳ್ಳಿ. ಹಾಗೂ ಮಾಚೋಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ, ಕಲ್ಪಾ ಕೈಗಾರಿಕಾ ಪ್ರದೇಶ, ಚಿಕ್ಕಗೊಲ್ಲರಹಟ್ಟಿ, ಫಾರೆಸ್ಟ್ ಗೇಟ್ ಕೈಗಾರಿಕಾ ಪ್ರದೇಶ, ಕೆ.ಜಿ. ಲಕ್ಕೇನಹಳ್ಳಿ.

ಇದನ್ನೂ ಓದಿ: 15 ಸಾವಿರ ಅಪಾಯಕಾರಿ ವಿದ್ಯುತ್ ಸರಬರಾಜು ಸ್ಥಳಗಳನ್ನು ಗುರುತಿಸಿದ ಬೆಸ್ಕಾಂ

ಇನ್ನು ಮಂಚನಬೆಲೆ ಕಾಲೋನಿ, ಸೀಗೇಹಳ್ಳಿ ಗೇಟ್, ಕಡಬಗೆರೆ ಕ್ರಾಸ್, ಶ್ರೀನಿಧಿ ಲೇಔಟ್, ವಿನಾಯಕ ಬಡಾವಣೆ, ರಾಘವೇಂದ್ರ ಲೇಔಟ್, ಸೂರ್ತಿ ಬಡಾವಣೆ, ಕೆ.ಕೆ.ಲೇಔಟ್, ಅರ್ಕಾವತಿ ಲೇಔಟ್, ಮಹಿಮಣ್ಣನಪಾಳ್ಯ, ಲಕ್ಷ್ಮೀ ಬಡಾವಣೆ, ಕಿನ್ನಹಳ್ಳಿ ರಸ್ತೆ, ಸ್ಫೂರ್ತಿ ಬಡಾವಣೆ, ರಾಘವೇಂದ್ರ ಬಡಾವಣೆ, ಸೀಗೆಹಳ್ಳಿ, ಕಡಬಗೆರೆ, ಬೈಲಾಕೋನೆನಹಳ್ಳಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!