AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ

ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

Bengaluru Power Cut: ಮಾಗಡಿ ರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆ 15 ದಿನ ವಿದ್ಯುತ್ ವ್ಯತ್ಯಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jan 09, 2024 | 11:22 AM

ಬೆಂಗಳೂರು, ಜ.09: ರಾಜಧಾನಿ ಬೆಂಗಳೂರಿನ ಮಾಗಡಿರೋಡ್, ತಾವರೆಕೆರೆ ಸೇರಿ ಮೂವತ್ತಕ್ಕೂ ಹೆಚ್ಚು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Bengaluru Power Cut). ಕೆಪಿಟಿಸಿಲ್ ಮಾಗಡಿ-ಬ್ಯಾಡರಹಳ್ಳಿ 66 ಕೆ.ವಿ. ಮಾರ್ಗದ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆ ಜ.10 ರಿಂದ ಜ.26ರವರೆಗೆ ಅಂದ್ರೆ ಒರೋಬ್ಬರಿ 16 ದಿನಗಳ ಕಾಲ ತಾವರೆಕೆರೆ ಹಾಗೂ ಮಾಚೋಹಳ್ಳಿ ಸುತ್ತಮುತ್ತ ಬೆಳಗ್ಗೆ 8ರಿಂದ ರಾತ್ರಿ 8ರ ಅವಧಿ ನಡುವೆ 2-3 ಗಂಟೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮೂಲಗಳು ತಿಳಿಸಿವೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ತಾವರೆಕೆರೆ ವ್ಯಾಪ್ತಿಯ ಚನ್ನೇನಹಳ್ಳಿ, ಯರ್ರಪ್ಪ ಕೈಗಾರಿಕಾ ಪ್ರದೇಶ, ದೊಡ್ಡಾಲದ ಮರ, ಹೊನಗನಹಟ್ಟಿ, ಗಾಣಕಲ್ ಕೈಗಾರಿಕಾ ಪ್ರದೇಶ, ಯಲಚಗುಪ್ಪೆ, ಗಂಗಪ್ಪನಹಳ್ಳಿ, ಯಲ್ಲಪ್ಪನ ಪಾಳ್ಯ, ಕೆಂಪಗೊಂಡನಹಳ್ಳಿ, ನಾಗನಹಳ್ಳಿ, ಪೆದ್ದನಪಾಳ್ಯ, ದೇವಮಾಚೋಹಳ್ಳಿ. ಹಾಗೂ ಮಾಚೋಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ, ಕಲ್ಪಾ ಕೈಗಾರಿಕಾ ಪ್ರದೇಶ, ಚಿಕ್ಕಗೊಲ್ಲರಹಟ್ಟಿ, ಫಾರೆಸ್ಟ್ ಗೇಟ್ ಕೈಗಾರಿಕಾ ಪ್ರದೇಶ, ಕೆ.ಜಿ. ಲಕ್ಕೇನಹಳ್ಳಿ.

ಇದನ್ನೂ ಓದಿ: 15 ಸಾವಿರ ಅಪಾಯಕಾರಿ ವಿದ್ಯುತ್ ಸರಬರಾಜು ಸ್ಥಳಗಳನ್ನು ಗುರುತಿಸಿದ ಬೆಸ್ಕಾಂ

ಇನ್ನು ಮಂಚನಬೆಲೆ ಕಾಲೋನಿ, ಸೀಗೇಹಳ್ಳಿ ಗೇಟ್, ಕಡಬಗೆರೆ ಕ್ರಾಸ್, ಶ್ರೀನಿಧಿ ಲೇಔಟ್, ವಿನಾಯಕ ಬಡಾವಣೆ, ರಾಘವೇಂದ್ರ ಲೇಔಟ್, ಸೂರ್ತಿ ಬಡಾವಣೆ, ಕೆ.ಕೆ.ಲೇಔಟ್, ಅರ್ಕಾವತಿ ಲೇಔಟ್, ಮಹಿಮಣ್ಣನಪಾಳ್ಯ, ಲಕ್ಷ್ಮೀ ಬಡಾವಣೆ, ಕಿನ್ನಹಳ್ಳಿ ರಸ್ತೆ, ಸ್ಫೂರ್ತಿ ಬಡಾವಣೆ, ರಾಘವೇಂದ್ರ ಬಡಾವಣೆ, ಸೀಗೆಹಳ್ಳಿ, ಕಡಬಗೆರೆ, ಬೈಲಾಕೋನೆನಹಳ್ಳಿ ಸೇರಿ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!